Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ದೇಶ

ರಾಜಧಾನಿಯಲ್ಲಿ ಕೊರೋನಾ ಅಬ್ಬರ – ಸಿಎಂ ಕ್ರೇಜಿವಾಲ್ ಗೂ ತಗುಲಿದ ಚೈನಾ ವೈರಸ್

Radhakrishna Anegundi by Radhakrishna Anegundi
January 4, 2022
in ದೇಶ
delhi-chief-minister-arvind-kejriwal-tests-positive-for-covid-19-positivity-rate-in-capital-crosses-6-as-delhi-battles-virus
Share on FacebookShare on TwitterWhatsAppTelegram

ನವದೆಹಲಿ : ದೇಶದ ರಾಜಧಾನಿಯಲ್ಲೂ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದ್ದು, ಅಗತ್ಯ ಕ್ರಮಗಳ ನಡುವೆಯೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

Follow us on:

ಸೋಮವಾರ ದೆಹಲಿಯಲ್ಲಿ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು. 2021ರ ಮೇ 18ರ ನಂತರ ನಾಲ್ಕು ಸಾವಿರ ಮೀರಿದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.

ಈ ನಡುವೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ದೃಢಪಟ್ಟಿದೆ. ಈ ಬಗ್ಗೆ ಕೇಜ್ರಿವಾಲ್ ಅವರೇ ಟ್ವೀಟ್ ಮಾಡಿದ್ದು ತಾವು ಕೊರೋನಾ ಸೋಂಕಿಗೆ ತುತ್ತಾಗಿರುವುದಾಗಿ ಹೇಳಿದ್ದಾರೆ. ತಮಗೆ ಕಡಿಮೆ ರೋಗ ಲಕ್ಷಣಗಳಿದ್ದು ಮನೆಯಲ್ಲೇ ಪ್ರತ್ಯೇಕಗೊಂಡಿದ್ದೇನೆ ಅಂದಿದ್ದಾರೆ.

ಜೊತೆಗೆ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರುವ ಜೊತೆಗೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

I have tested positive for Covid. Mild symptoms. Have isolated myself at home. Those who came in touch wid me in last few days, kindly isolate urself and get urself tested

— Arvind Kejriwal (@ArvindKejriwal) January 4, 2022

ರಾಜ್ಯದಲ್ಲಿ ಒಮಿಕ್ರೋನ್ ಅಬ್ಬರ : ಸೋಂಕು ನಿಯಂತ್ರಣಕ್ಕೆ ತಜ್ಞರ ಜೊತೆ ಸಿಎಂ ಸಭೆ

ಬೆಂಗಳೂರು : ದೇಶದಲ್ಲಿ ಪ್ರಾರಂಭವಾಗಿರುವ ಕೊರೋನಾ ಸೋಂಕಿನ ಮೂರನೇ ಅಲೆ, ರಾಜ್ಯದಲ್ಲೂ ಭೀತಿ ಹುಟ್ಟಿಸಿದೆ. ಈಗಾಗಲೇ ಕರುನಾಡಿನಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಏರಲಾರಂಭಿಸಿದ್ದು ಸಹಜವಾಗಿಯೇ ಒಮಿಕ್ರೋನ್ ಅಬ್ಬರವೂ ಜೋರಾಗಿದೆ.

ವಾರದ ಹಿಂದೆ 300 ರಿಂದ 400 ಹೊಸ ಪ್ರಕರಣಗಳು ಪತೀ ನಿತ್ಯ ಪತ್ತೆಯಾಗುತ್ತಿತ್ತು. ಆದರೆ ಈಗ ಈ ಸಂಖ್ಯೆ 1200ರ ಗಡಿ ದಾಟಿದೆ. ಇದೇ ವೇಗ ಮುಂದುವರಿದರೆ ಜನವರಿ 15ರ ಹೊತ್ತಿಗೆ ನಿತ್ಯ 5 ಸಾವಿರ ಪ್ರಕರಣಗಳು ಪತ್ತೆಯಾಗಲಿದೆ. ಜನವರಿಗೆ ಅಂತ್ಯಕ್ಕೆ ಈ ಸಂಖ್ಯೆ 20 ಸಾವಿರ ತಲುಪಿದರೂ ಅಚ್ಚರಿ ಇಲ್ಲ. ಒಂದು ವೇಳೆ ಈ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿದರೆ ಆರೋಗ್ಯ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ.

 ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೊರೋನಾ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ಕರೆದಿದ್ದು, ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ತಜ್ಞರ ಸಮಿತಿ ವರದಿಯೊಂದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಯಲ್ಲೋ, ಆರೆಂಜ್, ರೆಡ್ ಎಂದು ಮೂರು ವಲಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪಾಸಿಟಿವಿಟಿ ಶೇ 1 ರಷ್ಟು ಇರುವ ಪ್ರದೇಶವನ್ನು ಹಳದಿ ವಲಯ ಎಂದು ಗುರುತಿಸಿ, ಶೇ50ರ ನಿಯಮವನ್ನು ಜಾರಿಗೆ ತರಬೇಕು, ಇದರಲ್ಲಿ ಚಿತ್ರಮಂದಿರ, ಶಾಲೆ, ರೆಸ್ಟೋರೆಂಟ್ ಗಳು ಸೇರಿದೆ. ಜೊತೆಗೆ ಮಾಲ್, ಮಳಿಗೆಗಳಿಗೆ ಸಮಯದ ಮಿತಿ ಅಳವಡಿಸಿಕೊಳ್ಳಿ ಅಂದಿದೆ.

ಪಾಸಿಟಿವಿಟಿ ದರ ಶೇ 2ರಷ್ಟಿದ್ರೆ, ಕಿತ್ತಳೆ ವಲಯವೆಂದು ಗುರುತಿಸಿ, ಶಾಲಾ ಕಾಲೇಜುಗಳನ್ನು ಮುಚ್ಚಿ ಆನ್ ಲೈನ್ ತರಗತಿ ಪ್ರಾರಂಭಿಸಬೇಕು, ಸಿನಿಮಾ, ಮಾಲ್ ಸೇರಿ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಮತ್ತು ಜಿಮ್, ಬ್ಯೂಟಿ ಪಾರ್ಲರ್, ಈಜುಕೊಳ, ಪಾರ್ಕ್ ಗಳನ್ನೂ ಬಂದ್ ಮಾಡುವಂತೆ ಹೇಳಿದೆ.

ಪಾಸಿಟಿವಿಟಿ ದರ ಶೇ 3ರಷ್ಟು ಇದ್ರೆ ಅದನ್ನು ರೆಡ್ ಆಲರ್ಟ್ ವಲಯ ಎಂದು ಗುರುತಿಸಿ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ಸಲಹೆ ನೀಡಲಾಗಿದೆ. ಈ ರೀತಿ ಕಠಿಣ ಕ್ರಮಗಳನ್ನು ಕೈಗೊಂಡರೆ ಉತ್ತುಂಗಕ್ಕೆ ಏರಬೇಕಾದ ಸೋಂಕಿತರ ಸಂಖ್ಯೆನ್ನು 20 ಸಾವಿರಕ್ಕೆ ತಗ್ಗಿಸಬಹುದಾಗಿದೆ. ಹೀಗಾಗಿ ಫೆಬ್ರವರಿ ಕೊನೆಯ ವಾರದಲ್ಲಿ ಕೊರೋನಾ ಉಚ್ಚ್ರಾಯ ಸ್ಥಿತಿ ತಲುಪಿದಾಗ ದೊಡ್ಡ ಸಮಸ್ಯೆಯಾಗದು ಎಂದು ಸಮಿತಿಯ ವರದಿಯಲ್ಲಿ ಹೇಳಲಾಗಿದೆ.

Tags: CoronaFEATURED
Share5TweetSendShare

Discussion about this post

Related News

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ತಮಿಳುನಾಡು ಸರ್ಕಾರದಿಂದ ಹಿಂದೂ ವಿರೋಧಿ ನೀತಿ : ಪಲ್ಲಕ್ಕಿ ಉತ್ಸವಕ್ಕೆ ನಿಷೇಧ

ಭಾರತದ ಹೆಸರಿಗೆ ಮಸಿ ಬಳಿಯಲು ಶತ್ರು ರಾಷ್ಟ್ರಗಳಿಂದ ಅಭಿಯಾನ

ಡ್ರೈವಿಂಗ್ ವೇಳೆ ಫೋನ್ ನಲ್ಲಿ ಮಾತನಾಡಿದ್ರೆ ಅಪರಾಧವಲ್ಲ : ಶೀಘ್ರದಲ್ಲೇ ಅಧಿಕೃತ ಆದೇಶ : ಗಡ್ಕರಿ

ಮತ್ತೆ ಶುರುವಾಗಲಿದೆ ಒಮಿಕ್ರೋನ್ ಅಟ್ಟಹಾಸ : ಹೊಸ ತಳಿಯ ಬಗ್ಗೆ ಎಚ್ಚರಿಕೆ ಕೊಟ್ಟ WHO

ಹಿಜಬ್ ಪರ ದನಿ ಎತ್ತಿದ ಮಲಾಲಾಗೆ I Am Malala ಪುಸ್ತಕ ಉಲ್ಲೇಖಿಸಿ ತಿರುಗೇಟು ಕೊಟ್ಟ ಬಿಜೆಪಿ ನಾಯಕರು

ಬೂಸ್ಟರ್ ಡೋಸ್ ಉಚಿತವಲ್ಲ : ಬಜೆಟ್ ನಲ್ಲಿ ಸುಳಿವು ಕೊಟ್ಟ ವಿತ್ತ ಸಚಿವೆ

India strikes hard on Pakistani Fake News Factories :35 YT , 2 websites blocked

ಏನಿದು ಪ್ರಧಾನಿ SPG ಸೆಕ್ಯೂರಿಟಿ…?

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್