Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Devanahalli crime news : ಎರಡು ಗಂಟೆ ಯುವತಿ ಒತ್ತೆಯಾಳು : ಯುವಕನಿಂದ ಹಣ ಚಿನ್ನ ಸುಲಿಗೆ

Radhakrishna Anegundi by Radhakrishna Anegundi
July 16, 2022
in ಕ್ರೈಮ್
devanahalli-crime-news-extortion-case-of-attacking-lovers-who-had-gone-for-a-long-drive-3-arrested
Share on FacebookShare on TwitterWhatsAppTelegram

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪೊಲೀಸರು ಮಾಡುತ್ತಿರುವ ರೌಡಿ ಪರೇಡ್ ಗಳು ಫಲ ನೀಡುತ್ತಿಲ್ಲ. ( Devanahalli crime news) ಖಾಕಿ ಭಯವಿರುತ್ತಿದ್ರೆ ಪುಂಡರು ಪೋಕರಿಗಳು ಹೆಡೆ ಎತ್ತುತ್ತಿರಲಿಲ್ಲ

ಬೆಂಗಳೂರು : ಪ್ರಿಯಕರನ ಜೊತೆಗೆ ಸುತ್ತಾಡುತ್ತಿದ್ದ ಟೆಕ್ಕಿಯನ್ನು ಬೆದರಿಸಿ ಚಿನ್ನ ಮತ್ತು ಹಣವನ್ನು ಲೂಟಿ ಮಾಡಿದ್ದ ಮೂವರು ದುಷ್ಕರ್ಮಿಗಳನ್ನು ದೇವಹಳ್ಳಿ ( Devanahalli crime news ) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು  ದೇವನಹಳ್ಳಿ ಅಕ್ಕುಪೇಟೆ ನಿವಾಸಿ ಅನಿಲ್ ಕುಮಾರ್ ಆಲಿಯಾಸ್ ದೇವು, ಸುಬ್ರಮಣಿ ಆಲಿಯಾಸ್ ಸುಟ್ಟ ಮತ್ತು ಪವನ್ ಕುಮಾರ್ ಪೋಲಿ ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶ ಮೂಲದ ಯುವತಿ ಹೊಸಕೋಟೆಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಯುವತಿಯೊಂದಿಗೆ ಚಿಕ್ಕಬಳ್ಳಾಪುರ ಮೂಲದ ಕಿರಣ್ ಅನ್ನುವ ಯುವಕನೊಂದಿಗೆ ಮದುವೆ ಕೂಡಾ ನಿಶ್ಚಯವಾಗಿತ್ತು. ಮುಂದಿನ ತಿಂಗಳು ಮದುವೆ ಕೂಡಾ ನಿಗದಿಯಾಗಿದೆ. ಈ ನಡುವೆ ಖಾಸಗಿ ಕಂಪನಿ ಉದ್ಯೋಗಿ ಕಿರಣ್ ಜುಲೈ 8 ರಂದು ತನ್ನ ಭಾವಿ ಪತ್ನಿ ದೇವನಹಳ್ಳಿಯ ಬೈಪಾಸ್ ರಸ್ತೆಯ ಹೋಟೆಲ್ ಒಂದರಲ್ಲಿ ಊಟ ಮುಗಿಸಿ 10,30ರ ಸುಮಾರಿಗೆ ಮರಳುತ್ತಿದ್ದರು.

ಈ ವೇಳೆ ಮಾರ್ಗ ಮಧ್ಯೆ ಅಡ್ಡಗಟ್ಟಿದ ಆರೋಪಿಗಳು ಕಿರಣ್ ನನ್ನು ಕಬ್ಬಿಣದ ರಾಡ್ ನಿಂದ ಥಳಿಸಿ ಬೆದರಿಸಿ 10 ಗ್ರಾಮ್ ಚಿನ್ನದ ಸರ ಕಸಿದಿದ್ದಾರೆ. ಈ ವೇಳೆ ಹಣವಿಲ್ಲ ಅನ್ನುವುದನ್ನು ಅರಿತ ಆರೋಪಿಗಳು ಎಟಿಎಂನಿಂದ ಡ್ರಾ ಮಾಡಿ ಕೊಡುವಂತೆ ಧಮ್ಕಿ ಹಾಕಿದ್ದಾರೆ.

ಇದನ್ನೂ ಓದಿ : Mangalsutra madras high court : ಮಾಂಗಲ್ಯ ಬಿಚ್ಚಿಡುವುದು ಪತಿಗೆ ನೀಡುವ ಮಾನಸಿಕ ಹಿಂಸೆ : ತಮಿಳುನಾಡು ಹೈಕೋರ್ಟ್

ಬಳಿಕ ಆರೋಪಿಗಳ ಪೈಕಿ ಸುಬ್ರಮಣಿ ಎಂಬಾತ ತಮ್ಮದೇ ಕಾರಿನಲ್ಲಿ ಕಿರಣ್ ನನ್ನು ಕೂರಿಸಿ ಎಟಿಎಂನಿಂದ 15 ಸಾವಿರ ಡ್ರಾ ಮಾಡಿಸಿದ್ದಾನೆ. ಬಳಿ ಮಾರ್ಗ ಮಧ್ಯೆ ಊಟ ಹಾಗೂ ಮದ್ಯ ಪಾರ್ಸೆಲ್ ಮಾಡಿಸಿಕೊಂಡು ದೇವನಹಳ್ಳಿ ಬೈಪಾಸ್ ಗೆ ಮರಳಿದ್ದಾನೆ.

ಅಷ್ಟು ಹೊತ್ತು ತನಕ ಏನಿಲ್ಲ ಅಂದರೂ ಎರಡು ಗಂಟೆಗಳ ಕಾಲ ಯುವತಿ ದುಷ್ಕರ್ಮಿಗಳ ವಶದಲ್ಲಿ ಇದ್ದಳು. ಮರು ದಿನ ಯುವತಿ ದೇವನಹಳ್ಳಿ ಠಾಣೆಗೆ ಕೃತ್ಯದ ಬಗ್ಗೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 10 ಗ್ರಾಂ ಚಿನ್ನದ ಸರ, ಕಾರು ಹಾಗೂ ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ : coins buys motorbike : 2 ರೂಪಾಯಿ ಮುಖ ಬೆಲೆಯ 90 ಸಾವಿರ ನಾಣ್ಯ ಕೊಟ್ಟು ಬೈಕ್ ಖರೀದಿ

ಈ ಘಟನೆಯಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಮಟ್ಟಿಗೆ ಪೊಲೀಸರ ಕಾರ್ಯ ಮೆಚ್ಚಬೇಕು. ಆದರೆ ದುಷ್ಕರ್ಮಿಗಳು ಹೀಗೆ ಕೃತ್ಯ ಎಸಗುತ್ತಿದ್ದಾರೆ ಅಂದ್ರೆ ಅವರಿಗೆ ಕಾನೂನು, ಪೊಲೀಸರ ಭಯವಿಲ್ಲ ಎಂದೇ ಅರ್ಥ. ಕಾನೂನು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರ ಕೊಟ್ಟಿರುವ ಆಸ್ತ್ರಗಳನ್ನು ಸರಿಯಾಗಿ ಬಳಸಿದರೆ ಕ್ರಿಮಿನಲ್ ಗಳು ತಲೆ ಎತ್ತಲು ಸಾಧ್ಯವೇ…

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್