Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಧರ್ಮಸ್ಥಳ ಗ್ರಾಮಕ್ಕೆ ಕೊರೋನಾ ಕಂಟಕ : ಸ್ನಾನ ಘಟ್ಟದಲ್ಲಿ ಪ್ರವಾಸಿಗರ ದಂಡು : ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್

Radhakrishna Anegundi by Radhakrishna Anegundi
June 18, 2021
in ದಕ್ಷಿಣ ಕನ್ನಡ, ಟಾಪ್ ನ್ಯೂಸ್, ಮನೋರಂಜನೆ
dharmasthala1
Share on FacebookShare on TwitterWhatsAppTelegram

ಮಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನ್ ಲಾಕ್ ಆಗಿರುವುದು ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಶಾಪವಾಗಿ ಪರಿಣಮಿಸಿದೆ. ಅಂತರ್ ಜಿಲ್ಲಾ ಓಡಾಟಕ್ಕೆ ಇದ್ದ ನಿರ್ಬಂಧವನ್ನು ಮುಖ್ಯಮಂತ್ರಿಗಳು ತೆಗೆದುಹಾಕಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಗೆ ಎಗ್ಗಿಲ್ಲದೆ ಪ್ರಯಾಣಿಕರು ದೌಡಾಯಿಸುತ್ತಿದ್ದಾರೆ.

ಅದರಲ್ಲೂ ದೇವಸ್ಥಾನಗಳು ಬಾಗಿಲು ಮುಚ್ಚಿದ್ದರೂ ಕುಕ್ಕೆ ಸುಬ್ರಹ್ಮಣ್ಯ, ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಕುಕ್ಕೆಗೆ ಬಂದ ಭಕ್ತರನ್ನು ವಾಪಾಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ಸೋಂಕು ಹೆಚ್ಚಾಗಿರುವ ಕಾರಣ ಪೊಲೀಸ್ ಇಲಾಖೆ ಇಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ.

d0f57c31 44e8 4616 9582 5a450db12815
ಧರ್ಮಸ್ಥಳ ಗ್ರಾಮಕ್ಕೆ ಕೊರೋನಾ ಕಂಟಕ : ಸ್ನಾನ ಘಟ್ಟದಲ್ಲಿ ಪ್ರವಾಸಿಗರ ದಂಡು : ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್ 1

ಆದರೆ ಬೆಳ್ತಂಗಡಿ ತಾಲೂಕಿನಲ್ಲಿ 8 ಗ್ರಾಮಗಳು ಸೀಲ್ ಡೌನ್ ಆಗಿದ್ದರೂ ಹೊರ ಊರಿನಿಂದ ಬಂದ ಭಕ್ತರನ್ನು ಆದರದಿಂದ ಸ್ವಾಗತಿಸಲಾಗುತ್ತಿದೆ. ಅದರಲ್ಲೂ ಧರ್ಮಸ್ಥಳ ಗ್ರಾಮಕ್ಕೆ ಬರೋ ಭಕ್ತರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಕಿಕ್ಕಿರಿದು ಸೇರುತ್ತಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮಾಹಿತಿ ಪ್ರಕಾರ ಸ್ನಾನ ಘಟ್ಟದಲ್ಲಿ ಪುಣ್ಯ ಸ್ನಾನ ಮಾಡಿದವರು ದೇವರ ದರ್ಶನವನ್ನೂ ಪಡೆಯುತ್ತಿದ್ದಾರೆ.

b4f54da4 240b 4690 aace bb2a9c28217c
ಧರ್ಮಸ್ಥಳ ಗ್ರಾಮಕ್ಕೆ ಕೊರೋನಾ ಕಂಟಕ : ಸ್ನಾನ ಘಟ್ಟದಲ್ಲಿ ಪ್ರವಾಸಿಗರ ದಂಡು : ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್ 2

ಇಡೀ ರಾಜ್ಯದಲ್ಲಿ ದೇವಸ್ಥಾನಗಳು ಕೊರೋನಾ ಕಾರಣದಿಂದ ಬಾಗಿಲು ಹಾಕಿದ್ದರೂ ಇಲ್ಲಿ ದೇವಸ್ಥಾನ ಭಕ್ತರಿಗೆ ತೆರೆದಿರುವುದು ಅಚ್ಚರಿ ಮೂಡಿಸಿದೆ. ಇನ್ನು ಸ್ನಾನ ಘಟ್ಟಕ್ಕೆ ಬರುವವರು ಕೇಶ ಮುಂಡನವನ್ನೂ ಮಾಡಿಸಿಕೊಂಡಿರುವುದು ಗ್ರಾಮಪಂಚಾಯತ್ ಸದಸ್ಯರ ಹೇಳಿಕೆಗೆ ಪುಷ್ಟಿ ನೀಡಿದೆ. ಇನ್ನು ಕೆಲ ದಿನಗಳ ಹಿಂದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಅರವಿಂದ ಲಿಂಬಾವಳಿ ದೇವರ ದರ್ಶನ ಪಡೆದಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ಸಚಿವರು ಸ್ಪಷ್ಟನೆಯನ್ನೂ ಕೊಟ್ಟಿದ್ದರು.

0f96bed0 38d7 4b85 9928 b3bf0b567914
ಧರ್ಮಸ್ಥಳ ಗ್ರಾಮಕ್ಕೆ ಕೊರೋನಾ ಕಂಟಕ : ಸ್ನಾನ ಘಟ್ಟದಲ್ಲಿ ಪ್ರವಾಸಿಗರ ದಂಡು : ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್ 3

ಒಂದು ವೇಳೆ ದೇವಸ್ಥಾನ ತೆರೆದಿದ್ದೇ ಆಗಿದ್ದಲ್ಲಿ, ಇದಕ್ಕಿಂದ ದೊಡ್ಡ ದುರಂತ ಮತ್ತೊಂದಿಲ್ಲ. ಈಗಾಗಲೇ ಬೆಳ್ತಂಗಡಿಯ 8 ಗ್ರಾಮಗಳು ಸೀಲ್ ಡೌನ್ ಆಗಿದೆ. 9ನೇ ಗ್ರಾಮವಾಗಿ ಧರ್ಮಸ್ಥಳ ಸೀಲ್ ಡೌನ್ ಆದರೂ ಅಚ್ಚರಿ ಇಲ್ಲ. ಇಡೀ ದೇಶ ಕೊರೋನಾ ಸೋಲಿಸಲು ಹೋರಾಡುತ್ತಿದ್ರೆ ಬುದ್ದಿವಂತರ ಜಿಲ್ಲೆಯ ಗ್ರಾಮವೊಂದರ ದಡ್ಡತನವನ್ನು ಕ್ಷಮಿಸಲು ಸಾಧ್ಯವಿಲ್ಲ. ಲಾಕ್ ಡೌನ್ ಇರೋ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೊರ ಜಿಲ್ಲೆಯವರನ್ನು ಬಿಡುವುದೇ ತಪ್ಪು ಹಾಗಿದ್ದರೂ ಕನಿಷ್ಟ ಪಕ್ಷ ಸ್ನಾನ ಘಟ್ಟಕ್ಕೆ ಬರೋ ಭಕ್ತರ ಸ್ವ್ಯಾಬ್ ಟೆಸ್ಟ್ ಮಾಡುವ ಬಗ್ಗೆಯಾದರೂ ಚಿಂತಿಸಬೇಕಲ್ವ.

229c8317 9f13 4a55 8d03 c7120d22cff2
ಧರ್ಮಸ್ಥಳ ಗ್ರಾಮಕ್ಕೆ ಕೊರೋನಾ ಕಂಟಕ : ಸ್ನಾನ ಘಟ್ಟದಲ್ಲಿ ಪ್ರವಾಸಿಗರ ದಂಡು : ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್ 4
Tags: dharmasthala
Share30TweetSendShare

Discussion about this post

Related News

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

o muddu manase serial star suvarna wind up

ಸ್ಟಾರ್ ಸುವರ್ಣ ವಾಹಿನಿಯ ಓ ಮುದ್ದು ಮನಸೆ ಧಾರಾವಾಹಿಗೆ ತೆರೆ

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್