Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕ್ಷಮಿಸಿ… ರಾಜವರ್ಧನ ಸಿಂಗ್ ರಾಥೋರ್ ಕ್ರೀಡಾಪಟುಗಳಿಗೆ ಆಹಾರ ಸೇವೆ ಒದಗಿಸಿಲ್ಲ…

Radhakrishna Anegundi by Radhakrishna Anegundi
August 30, 2018
in ಕ್ರೀಡಾಂಗಣ
sports minister
Share on FacebookShare on TwitterWhatsAppTelegram

ಕೆಲ ದಿನಗಳ ಹಿಂದೆ ಕೇಂದ್ರ ಕ್ರೀಡಾ ಸಚಿವ ರಾಜವರ್ಧನ ಸಿಂಗ್ ರಾಥೋರ್ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾ ಪಟುಗಳಿಗೆ ಆಹಾರ ಸೇವೆ ಒದಗಿಸಿದ್ದಾರೆ ಅನ್ನುವುದು ದೊಡ್ಡ ಸುದ್ದಿಯಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಒಂದು ಫೋಟೋ ಕೂಡಾ ವೈರಲ್ ಆಗಿತ್ತು.ಭಾರತೀಯ ಕ್ರೀಡಾಪಟುಗಳ ಬಳಿ ನಿಂತಿದ್ದ ಸಚಿವರ ಕೈಯಲ್ಲಿ ಆಹಾರದ ಬೌಲ್ ಗಳಿದದ್ದು ಈ ಪರಿ ವೈರಲ್ ಗೆ ಕಾರಣವಾಗಿತ್ತು. ಭಾರತೀಯ ಕ್ರೀಡಾಪಟುಗಳಿಗಾಗಿ ಸಚಿವರು ಏನೆಲ್ಲಾ ಕೆಲಸ ಮಾಡುತ್ತಿದ್ದಾರೆ ನೋಡಿ ಎಂದು ಜನ ಸಚಿವರನ್ನು ಸಿಕ್ಕಾಪಟ್ಟೆ ಹೊಗಳಿದ್ದರು.

ಆದರೆ ರಾಜವರ್ಧನ ಸಿಂಗ್ ರಾಥೋರ್ ಕ್ರೀಡಾಪಟುಗಳಿಗೆ ಆಹಾರ ಸರಬರಾಜು ಮಾಡುವ ಕೆಲಸ ಮಾಡಿಯೇ ಇಲ್ಲ. ಬದಲಿಗೆ ತಾವು ಆಹಾರ ತಿನ್ನುವ ಸಲುವಾಗಿ ತಮ್ಮ ಆಹಾರದ ಟ್ರೇ ಜೊತೆ ಅಲ್ಲಿಗೆ ಬಂದಿದ್ದಾರೆ. ಇದೇ ವೇಳೆ ಕ್ರೀಡಾಪಟುಗಳೊಂದಿಗೆ ಅವರು ಮಾತುಕತೆಯನ್ನು ಕೂಡಾ ನಡೆಸಿದ್ದಾರೆ.ಆದರೆ ಪೋಟೋ ಕಂಡ ಮಂದಿ ಅದಕ್ಕೆ ಸುಣ್ಣ ಬಣ್ಣ ಬಳಿದು ಬಿಟ್ಟಿದ್ದಾರೆ.

ದುರಂತ ಅಂದರೆ ಸುಳ್ಳು ಮಾಹಿತಿ ಹೊತ್ತ ಫೋಟೋವನ್ನು ಕರ್ನಾಟಕ ಸೇರಿದಂತೆ ದೇಶದ ಅನೇಕ ಪ್ರಜ್ಞಾನಂತರೆನಿಸಿಕೊಂಡ ರಾಜಕಾರಣಿಗಳು ಶೇರ್ ಮಾಡಿದ್ದಾರೆ.

ಈ ವೈರಲ್ ಇಮೇಜ್ ಮೊದಲಿಗೆ ಕಾಣಿಸಿಕೊಂಡಿದ್ದು Sports Authority of India (SAI) ನ ಟ್ವೀಟರ್ ಪೇಜ್ ನಲ್ಲಿ. ಹಾಗಂತ ಅವರು ಸಚಿವರು ಆಹಾರ ಸರಬರಾಜು ಮಾಡುತ್ತಿದ್ದಾರೆ ಎಂದು ಬರೆಯಲಿಲ್ಲ. ಸಚಿವರು ಕೂಡಾ ತಾವು ಇಂತಹುದೊಂದು ಕೆಲಸ ಮಾಡಿದ್ದು ಹೌದು ಅಂದಿಲ್ಲ. ಆದರೆ ಈ ಪೋಟೋ ವನ್ನು ಡೌನ್ ಲೋಡ್ ಮಾಡಿಕೊಂಡ ಮಂದಿ ಸಚಿವರನ್ನು ಹೊಗಳುವ ಭರಾಟೆಯಲ್ಲಿ ಸುಳ್ಳುಗಳನ್ನು ಸೇರಿಸಿದ್ದಾರೆ.

Rathore1

ಹಾಗಾದರೆ ಬದಲಾಗುತ್ತಿದೆ ಭಾರತ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಕ್ರೀಡಾ ಸಚಿವರೇ ಬರಲು 60 ವರ್ಷ ಬೇಕಾಯ್ತು ಅನ್ನುವ ಟೀಕೆಯಲ್ಲಿ ಅರ್ಥವಿಲ್ಲವೇ, ಖಂಡಿತಾ ಇದೆ.

ಯುಪಿಎ ಆಡಳಿತ ನಡೆಸಿದ ಸಂದರ್ಭದಲ್ಲಿ ಕ್ರೀಡಾಪಟುಗಳನ್ನು ಅದ್ಯಾವ ಕ್ರೀಡಾ ಸಚಿವ ಈ ಮಟ್ಟಿಗೆ ಪ್ರೋತ್ಸಾಹಿಸಿದ್ದಾನೆ ಹೇಳಿ. ಕಲ್ಮಾಡಿಯಂತವರು ಕ್ರೀಡೆ ಹೆಸರಿನಲ್ಲಿ ಏನು ಮಾಡಿದ್ರು ಅನ್ನುವುದು ಎಲ್ಲರಿಗೆ ಗೊತ್ತಿದೆ.ಕಾಂಗ್ರೆಸ್ ನಿಂದ ಆಯ್ಕೆಯಾದ ಅದ್ಯಾವ ಕ್ರೀಡಾ ಸಚಿವ ಕ್ರೀಡಾಂಗಣಕ್ಕೆ ಹೋಗಿ ಕ್ರೀಡಾಪಟುಗಳ ಬೆನ್ನು ತಟ್ಟಿದ್ದಾನೆ, ಖಂಡಿತಾ ಇಲ್ಲ. ತಾವೇ ಕ್ರೀಡಾಪಟುವಾಗಿರುವ ಕಾರಣ, ಕ್ರೀಡಾಪಟುಗಳ ಸಂಕಷ್ಟದ ಅರಿವಿರುವ ರಾಥೋರ್ ಇಂತಹುದೊಂದು ಕೆಲಸ ಮಾಡಿದ್ದಾರೆ. ದೇಶಕ್ಕೆ ಇಂತಹ ಕ್ರೀಡಾ ಸಚಿವರನ್ನು ಕೊಟ್ಟ ಮೋದಿಯವರನ್ನು ನಾವು ಅಭಿನಂದಿಸಬೇಕು ತಾನೇ…?

Tags: Asian Gamesಏಷ್ಯನ್ ಗೇಮ್ಸ್ಜಕಾರ್ತರಾಜವರ್ಧನ ಸಿಂಗ್ ರಾಥೋರ್Rajyavardhan Singh Rathore
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್