Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಿಹಾರ್ ಜೈಲು ಸೇರಿದ ಎರಡನೇ ಕನ್ನಡಿಗ ರಾಜಕಾರಣಿ : ಮೊದಲನೆಯವರು ಯಾರು ಗೊತ್ತಾ…?

Radhakrishna Anegundi by Radhakrishna Anegundi
September 19, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ತಿಹಾರ್ ಜೈಲು ಮೊದಲ ಕರ್ನಾಟಕದ ಶಾಸಕ ಅನ್ನುವ ಹೆಸರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನದಾಗಿಸಿಕೊಂಡಿದ್ದಾರೆ. ಅವರು ಕ್ಲೀನ್ ಹ್ಯಾಂಡ್ ಆಗಿ ಹೊರ ಬರುವ ತನಕ ಇದೊಂದು ಕಳಂಕ ಅವರಿಗೆ ಸದಾ ಅಂಟಿಕೊಂಡಿರುತ್ತದೆ.

f cry 3

ಹಾಗಂತ ತಿಹಾರ್ ಜೈಲು ಸೇರುತ್ತಿರುವ ಮೊದಲ ರಾಜಕಾರಣಿ ಇವರಲ್ಲ. ಹಲವು ವರ್ಷಗಳ ಹಿಂದೆ ಕನ್ನಡಿಗ ರಾಜಕಾರಣಿಯೊಬ್ಬರು ತಿಹಾರ್ ಜೈಲೂಟ ಸವಿದಿದ್ದರು.

ತಿಹಾರ್ ಜೈಲು ಸೇರಿದ ಮೊದಲ ಕನ್ನಡಿಗ ರಾಜಕಾರಣಿ ಎಂದರೆ ಅವರು ಜಾರ್ಜ್ ಫರ್ನಾಂಡೀಸ್. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬರೋಡಾ ಬಾಂಬ್ ಕೇಸ್ ಎಂದು ಪ್ರಸಿದ್ಧವಾದ ನಕಲಿ ಕೇಸ್ ಒಂದರಲ್ಲಿ ಫಿಟ್ ಮಾಡಿ ಜಾರ್ಜ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

f1
ತಿಹಾರ್ ಜೈಲು ಸೇರಿದ ಎರಡನೇ ಕನ್ನಡಿಗ ರಾಜಕಾರಣಿ : ಮೊದಲನೆಯವರು ಯಾರು ಗೊತ್ತಾ...? 1

ಮೂರು ವರ್ಷದಷ್ಟು ಕಾಲ ಜಾರ್ಜ್ ಫರ್ನಾಂಡೀಸ್  ತಿಹಾರ್ ಜೈಲಿನಲ್ಲಿದ್ದರು. ಮಾತ್ರವಲ್ಲದೆ ಜಾರ್ಜ್ ಫರ್ನಾಂಡೀಸ್ ಅವರೊಂದಿಗೆ ಸ್ನೇಹ ಇದೆ ಅನ್ನುವ ಕಾರಣಕ್ಕೆ ತೆಲುಗು ನಟಿ ಸ್ನೇಹಲತಾ ಮತ್ತು ಅವರ ಪತಿಯನ್ನು ಕೂಡ ಬೆಂಗಳೂರಿನಲ್ಲಿ ಬಂಧಿಸಿ ಜೈಲಿಗೆ ಹಾಕಲಾಗಿತ್ತು.

ಚಾರ್ಜ್ ಶೀಟ್ ನಲ್ಲಿ ಸ್ನೇಹಲತಾ ಅವರ ಹೆಸರು ಇಲ್ಲದೆ ಇದ್ದರೂ ಕೂಡ ಅವರನ್ನು ಆಕ್ರಮವಾಗಿ ಜೈಲಿನಲ್ಲಿ ಇರಿಸಿ ಚಿತ್ರ ಹಿಂಸೆ ಕೊಡಿಸಿತ್ತು ಆಗಿನ ಸರ್ಕಾರ. ಕೊನೆಗೆ ಜೈಲಿನಿಂದ ಬಿಡುಗಡೆಗೊಂಡ ವಾರದೊಳಗೆ ಅವರು ಮೃತಪಟ್ಟರು.

k
ತಿಹಾರ್ ಜೈಲು ಸೇರಿದ ಎರಡನೇ ಕನ್ನಡಿಗ ರಾಜಕಾರಣಿ : ಮೊದಲನೆಯವರು ಯಾರು ಗೊತ್ತಾ...? 2

ಜಾರ್ಜ್ ಫರ್ನಾಂಡೀಸ್  ಅವರನ್ನು ಬಂಧಿಸಿದ ವೇಳೆ ಕೈಕೋಳ ಹಾಕಲಾಗಿತ್ತು. ಆ ವೇಳೆ ತೆಗೆದ ಚಿತ್ರ ಆಗ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲಿ ಪ್ರಕಟವಾಗಿತ್ತು. ಮುಂದೆ ಅದೇ ಚಿತ್ರವನ್ನು ಮುಂದಿಟ್ಟುಕೊಂಡು ಜಾರ್ಜ್ ಜೈಲಿನಿಂದಲೇ ಚುನಾವಣೆಗೆ ನಿಂತು 3 ಲಕ್ಷಕ್ಕೂ ಅಧಿಕ ಮತವನ್ನು ಪಡೆದು ಗೆದ್ದಿದ್ದು ಇತಿಹಾಸ.

ಇದೀಗ ಅದೇ ತಿಹಾರ್ ಜೈಲಿಗೆ ಕರ್ನಾಟಕದ ಮತ್ತೊಬ್ಬ ರಾಜಕಾರಣಿ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ತಿಹಾರ್ ಜೈಲು ಪಾಲಾದ ಕರ್ನಾಟಕದ ಮೊದಲ ಮತ್ತು ಎರಡನೇ ಕನ್ನಡಿಗ ರಾಜಕಾರಣಿ ಎಂಬ ಕೀರ್ತಿಗೆ ಡಿಕೆಶಿ ಪಾತ್ರವಾಗಿದ್ದಾರೆ.

ko
ತಿಹಾರ್ ಜೈಲು ಸೇರಿದ ಎರಡನೇ ಕನ್ನಡಿಗ ರಾಜಕಾರಣಿ : ಮೊದಲನೆಯವರು ಯಾರು ಗೊತ್ತಾ...? 3

ಆದರೆ ಡಿಕೆಶಿ ತಿಹಾರ್ ಜೈಲು ಸೇರಿರುವುದು ಹವಾಲ ಪ್ರಕರಣ, ಅಕ್ರಮ ಹಣ ವರ್ಗಾವಣೆ ಮತ್ತು ಇತರೆ ಆರೋಪಗಳನ್ನು ಹೊತ್ತುಕೊಂಡು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190919163408″); document.getElementById(“div_6020190919163408”).appendChild(scpt);
Tags: ಡಿಕೆ ಶಿವಕುಮಾರ್DK Shivakumarತಿಹಾರ್ತಿಹಾರ್ ಜೈಲುtihar jail
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್