Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

Radhakrishna Anegundi by Radhakrishna Anegundi
November 30, 2022
in ನ್ಯೂಸ್ ರೂಮ್
kalahamsa vebinar
Share on FacebookShare on TwitterWhatsAppTelegram

ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ ಚಿಂತಿಸಿರುವ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ ಆರಂಭಿಸಿದೆ.

ಚುನಾವಣೆ ಸನಿಹವಾಗುತ್ತಿರುವ ಇಂದಿನ ದಿನಗಳಲ್ಲಿ ಅಭ್ಯರ್ಥಿಗಳ ಪ್ರಚಾರ ಹಾಗೂ ಕಾರ್ಯತಂತ್ರದ ರೂಪಿಸುವಿಕೆಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಪ್ರಧಾನ ಪಾತ್ರ ವಹಿಸಲಿದೆ. 2023 ರ ವಿಧಾನಸಭಾ
ಚುನಾವಣೆ ಬಹುತೇಕ ಆನ್ ಲೈನ್ ಮುಖಾಂತರವೇ ಪ್ರಚಾರಕ್ಕೆ ಬರಲಿದೆ ಎನ್ನುವುದು ಅನೇಕ ಸಂಶೋಧನೆಗಳ ತಾತ್ಪರ್ಯ. ಹಾಗಾಗಿ ಈ ದಿಸೆಯ ಪ್ರಯತ್ನವನ್ನು ಕೆಐಪಿಎಲ್ ಆರಂಭಿಸಿದ್ದು, ಚುನಾವಣೆಗೆ ಅಗತ್ಯವಾಗುವ ಟೂಲ್ಸ್ ಗಳ ಜತೆಗೆ ಡಿಜಿಟಲ್ ಮಾರ್ಕೆಟಿಂಗ್ ಹಾಗೂ ವೆಬ್ ಡಿಸೈನ್ ಸ್ಕಿಲ್ ಗಳನ್ನು ಹೇಳಿಕೊಡಲಿದೆ.

ಇದಕ್ಕೆ ಪೂರಕವಾಗುವಂತೆ ಸರಣಿ ಉಚಿತ ವೆಬಿನಾರ್ ಗಳನ್ನು ಕೂಡಾ ಹಮ್ಮಿಕೊಂಡಿರುವ ಸಂಸ್ಥೆ, ಡಿಜಿಟಲ್ ಮಾರ್ಕೆಟಿಂಗ್ ನ ಅಗತ್ಯತೆ ಹಾಗೂ ಆದಾಯ ಮೂಲಗಳ ಬಗ್ಗೆ ಬೆಳಕು ಚೆಲ್ಲಲು ಚಿಂತನೆ ನಡೆಸಿದೆ. ಡಿ.1 ರಂದು ಮೊದಲ ವೆಬಿನಾರ್ ಬೆಳಿಗ್ಗೆ 11.30 ಕ್ಕೆ ನಡೆಯಲಿದ್ದು, ಡಿ.2ರ ರಾತ್ರಿ 8ಗಂಟೆಗೆ ವೆಬಿನಾರ್ ಗೆ ಸೇರುವ ಇನ್ನೊಂದು ಅವಕಾಶವನ್ನು ಸಂಸ್ಥೆ ತೆರೆದಿಟ್ಟಿದೆ.

ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ ಚಿಂತಿಸಿರುವ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ ಆರಂಭಿಸಿದೆ.

ಚುನಾವಣೆ ಸನಿಹವಾಗುತ್ತಿರುವ ಇಂದಿನ ದಿನಗಳಲ್ಲಿ ಅಭ್ಯರ್ಥಿಗಳ ಪ್ರಚಾರ ಹಾಗೂ ಕಾರ್ಯತಂತ್ರದ ರೂಪಿಸುವಿಕೆಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಪ್ರಧಾನ ಪಾತ್ರ ವಹಿಸಲಿದೆ. 2023 ರ ವಿಧಾನಸಭಾ
ಚುನಾವಣೆ ಬಹುತೇಕ ಆನ್ ಲೈನ್ ಮುಖಾಂತರವೇ ಪ್ರಚಾರಕ್ಕೆ ಬರಲಿದೆ ಎನ್ನುವುದು ಅನೇಕ ಸಂಶೋಧನೆಗಳ ತಾತ್ಪರ್ಯ. ಹಾಗಾಗಿ ಈ ದಿಸೆಯ ಪ್ರಯತ್ನವನ್ನು ಕೆಐಪಿಎಲ್ ಆರಂಭಿಸಿದ್ದು, ಚುನಾವಣೆಗೆ ಅಗತ್ಯವಾಗುವ ಟೂಲ್ಸ್ ಗಳ ಜತೆಗೆ ಡಿಜಿಟಲ್ ಮಾರ್ಕೆಟಿಂಗ್ ಹಾಗೂ ವೆಬ್ ಡಿಸೈನ್ ಸ್ಕಿಲ್ ಗಳನ್ನು ಹೇಳಿಕೊಡಲಿದೆ.

WhatsApp Image 2022 11 30 at 8.53.25 AM

ಇದಕ್ಕೆ ಪೂರಕವಾಗುವಂತೆ ಸರಣಿ ಉಚಿತ ವೆಬಿನಾರ್ ಗಳನ್ನು ಕೂಡಾ ಹಮ್ಮಿಕೊಂಡಿರುವ ಸಂಸ್ಥೆ, ಡಿಜಿಟಲ್ ಮಾರ್ಕೆಟಿಂಗ್ ನ ಅಗತ್ಯತೆ ಹಾಗೂ ಆದಾಯ ಮೂಲಗಳ ಬಗ್ಗೆ ಬೆಳಕು ಚೆಲ್ಲಲು ಚಿಂತನೆ ನಡೆಸಿದೆ. ಡಿ.1 ರಂದು ಮೊದಲ ವೆಬಿನಾರ್ ಬೆಳಿಗ್ಗೆ 11.30 ಕ್ಕೆ ನಡೆಯಲಿದ್ದು, ಡಿ.2ರ ರಾತ್ರಿ 8ಗಂಟೆಗೆ ವೆಬಿನಾರ್ ಗೆ ಸೇರುವ ಇನ್ನೊಂದು ಅವಕಾಶವನ್ನು ಸಂಸ್ಥೆ ತೆರೆದಿಟ್ಟಿದೆ.

ವೆಬಿನಾರ್ ನಲ್ಲಿ ತ್ರಿಭಾಷಾ ಪ್ರಸಿದ್ಧ ನ್ಯೂಸ್ ನೆಕ್ಸ್ಟ್ ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಗುಂಡ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಿಜಿಟಲ್ ಮಾರ್ಕೆಟಿಂಗ್ ನ ಆದಾಯ ಮೂಲಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ನಂತರ ಹಿಂದಿನ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಬಗ್ಗೆ ತಿಳಿಸಿಕೊಡಲಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಕೆಐಪಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಚಂದನ್ ಕಲಾಹಂಸ ಅವರು ತರಬೇತಿಯ ಇತರ ಮಾಹಿತಿಗಳು ಹಾಗೂ ದೊರಕಲಿರುವ 5 ಕ್ಕೂ ಹೆಚ್ಚು ಸರ್ಟಿಫಿಕೇಟ್ ಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ಚಂದನ್ ಕಲಾಹಂಸ ಅವರೇ ನಡೆಸಿಕೊಡಲಿರುವ 21 ದಿನಗಳ ತರಬೇತಿ ಇದೇ ಡಿ.15 ರಿಂದ ಆರಂಭಗೊಳ್ಳಲಿದ್ದು, ಆಯ್ದ ಮೂವರಿಗೆ ಬೆಂಗಳೂರಿನ ಸಂಸ್ಥೆಯಲ್ಲಿ 1 ತಿಂಗಳು ಮನೆಯಿಂದಲೇ ಮಾಡುವ ಇಂಟರ್ನ್ಶಿಪ್ ಸಹ ದೊರಕಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಇಂದೇ ಉಚಿತ ವೆಬಿನಾರ್ ಗೆ ನೊಂದಾಯಿಸಿಕೊಳ್ಳಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

https://chat.whatsapp.com/BJsMoD1SGhp7LDeyrNxvDy

ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್