Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೆಂಡತಿಯ ಸವಾಲ್ : ತಾಕತ್ತಿದ್ರೆ 24 ಗಂಟೆಯೊಳಗೆ ನನ್ನ ಸೆಕ್ಸ್ ವಿಡಿಯೋ ಬಹಿರಂಗ ಮಾಡಿ

Radhakrishna Anegundi by Radhakrishna Anegundi
November 17, 2018
in ಬೆಡ್ ರೂಮ್
dowry harassment
Share on FacebookShare on TwitterWhatsAppTelegram

ನಿರಂತರವಾಗಿ ಕಿರುಕುಳ ಹಾಗೂ ತನ್ನ ಚಾರಿತ್ರ್ಯವಧೆ ಮಾಡಿದ್ದ ಪತಿಯ ವಿರುದ್ಧ ತಿರುಗಿ ಬಿದ್ದಿರುವ ಚಿತ್ರದುರ್ಗದ ಮಹಿಳೆಯೊಬ್ಬರು ನಿಮಗೆ ತಾಕತ್ತಿದ್ರೆ 24 ಗಂಟೆಯೊಳಗೆ ನನ್ನ ಸೆಕ್ಸ್ ವಿಡಿಯೋ ಬಹಿರಂಗ ಮಾಡಿ ಎಂದು ಪತಿಗೆ ಸವಾಲು ಹಾಕಿದ್ದಾರೆ.

ತನ್ನ ಗಂಡ ವಕೀಲ ರಾಘವೇಂದ್ರ ಕಳೆದ ಆರು ತಿಂಗಳಿನಿಂದ ನಿರಂತರ ಕಿರುಕುಳ ನೀಡುತ್ತಿದ್ದಾನೆ. ಮಧ್ಯ ರಾತ್ರಿ ಮುದ್ದೆ ಕೋಲಿನಿಂದ ಹಲ್ಲೆ ಮಾಡಿದ್ದಾನೆ. ನನ್ನ ಹೆಸರಿನಲ್ಲಿದ್ದ ಸುಮಾರು 6 ಕೋಟಿ ಬೆಲೆಯ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದುಕೊಟ್ಟಿದ್ದಕ್ಕೆ ಕಿರುಕುಳ ನೀಡುತ್ತಿದ್ದಾನೆ ಎಂದು ಗೃಹಿಣಿ ಆರೋಪಿಸಿದ್ದಾರೆ.

ನನಗೆ ನನ್ನ ಸೋದರ ಮಾವನ ಜೊತೆ ನನಗೆ ಅನೈತಿಕ ಸಂಬಂಧ ಇದೆ ಎಂದು ಅಪಪ್ರಚಾರ ಮಾಡಿದ್ದಾನೆ. ನನ್ನ ಬಳಿ ನಿನ್ನ ರಾಸಲೀಲೆ ವಿಡಿಯೋ ಇದೆ. ಅದನ್ನು ಬಿಡುಗಡೆ ಮಾಡುವುದಾಗಿ ಬೆದರಿಸಿದ್ದಾನೆ. ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಗೃಹಿಣಿ ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ಅನೈತಿಕ ಸಂಬಂಧ ವಿಡಿಯೋವನ್ನು ಬಿಡುಗಡೆ ಮಾಡುವುದಾಗಿ ಹೇಳುವ ಆತನಿಗೆ ತಾಕತ್ತಿದ್ರೆ ಇನ್ನು 24 ಗಂಟೆಯೊಳಗೆ ವಿಡಿಯೋ ಬಿಡುಗಡೆ ಮಾಡಲಿ ಎಂದು ಗೃಹಣಿ ಬಹಿರಂಗವಾಗಿ ಸವಾಲು ಹಾಕಿದ್ದಾರೆ.
ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ರಾಘವೇಂದ್ರ ತಲೆಮರೆಸಿಕೊಂಡಿದ್ದಾನೆ.


ಡಿವೋರ್ಸ್ ಕೊಡಿಸಿದ ವಕೀಲನ ಜೊತೆ ಮದುವೆ


ಕಳೆದ 8 ವರ್ಷಗಳ ಹಿಂದೆ ಶೋಭಾ ಎಂಬವರು ತನ್ನ ಮೊದಲ ಪತಿ ಸರಿಯಿಲ್ಲ ಎಂದು ವಿಚ್ಛೇದನ ಪಡೆದಿದ್ದರು. ಇದೇ ರಾಘವೇಂದ್ರನೇ ವಿಚ್ಛೇದನ ಕೊಡಿಸಿದ್ದ ವಕೀಲ.

ಬಳಿಕ ಶೋಭಾ ಮತ್ತು ರಾಘವೇಂದ್ರ ನಡುವೆ ಪ್ರೇಮಾಂಕುರವಾಗಿತ್ತು. ಕುಟುಂಬದ ವಿರೋಧದ ನಡುವೆ ಇಬ್ಬರು ಮದುವೆಯಾಗಿದ್ದರು.

ರಾಘವೇಂದ್ರನಿಗೂ ಈ ಹಿಂದೆ ಮದುವೆಯಾಗಿತ್ತು. ಮೊದಲ ಹೆಂಡತಿಗೆ ವಿಚ್ಚೇದನ ಕೊಟ್ಟಿದ್ದನ್ನು ತಿಳಿದ ಶೋಭಾ ರಾಘವೇಂದ್ರನನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕವೂ ಇವರ ಸಂಸಾರದಲ್ಲಿ ಅನ್ಯೋನ್ಯತೆ ಇತ್ತು.. ಇವರಿಗೆ ಇಬ್ಬರು ಮುದ್ದಾದ ಗಂಡು ಮಕ್ಕಳು ಕೂಡಾ ಇದ್ದಾರೆ.

ಆದರೆ ಇದೀಗ ಆಸ್ತಿ ವಿವಾದವೇ ಈ ಕಿತ್ತಾಟಕ್ಕೆ ಕಾರಣ ಎನ್ನಲಾಗಿದೆ.

  • fb img 1541905876640
  • img 20181116 wa00041
  • img 20181116 wa0005
  • img 20181116 wa0006
ShareTweetSendShare

Discussion about this post

Related News

ಈ ಮೂರು ಆಹಾರದಿಂದ ಕಾಮಾಸಕ್ತಿ ವೃದ್ಧಿಸಬಹುದಂತೆ…

ಈ ಮೂರು ಆಹಾರದಿಂದ ಕಾಮಾಸಕ್ತಿ ವೃದ್ಧಿಸಬಹುದಂತೆ…

Sex is the secret of my energy : ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದವಳು ಬಿಚ್ಚಿಟ್ಟ ರಹಸ್ಯ

Sex is the secret of my energy : ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದವಳು ಬಿಚ್ಚಿಟ್ಟ ರಹಸ್ಯ

ವಿಶ್ವಕ್ಕೆಲ್ಲಾ ಕೊರೋನಾ ಚಿಂತೆಯಾದರೆ, ಸೋಂಕು ಹಂಚಿದ ಚೀನಾದಲ್ಲಿ ಕಾಂಡೋಮ್ ಗಾಗಿ ಮುಗಿ ಬಿದ್ದ ಜನ

ಎತ್ತ ಸಾಗುತ್ತಿದೆ ಯುವ ಜನಾಂಗ… ಬಸ್ ನಿಲ್ದಾಣದಲ್ಲೇ ತುಟಿಗೆ ತುಟಿಗೆ ಒತ್ತಿದ ಜೋಡಿ… ಚುಂಬನದ ದೃಶ್ಯ ಫುಲ್ ವೈರಲ್

ಟ್ರಂಪ್ ಜೊತೆಗಿನ 90 ಸೆಕೆಂಡಿನ ‘ಆ’ ಘಳಿಗೆ ನೆನಪಿಸಿಕೊಂಡ ಮಾಜಿ ನೀಲಿ ಚಿತ್ರ ತಾರೆ

ನಿಮ್ಮ ಪತಿಗೆ ಬ್ಲೂಫಿಲ್ಮ್ಂ ನೋಡುವ ಚಟವಿದೆಯೇ… ಹಾಗಾದ್ರೆ ಎಚ್ಚೆತ್ತುಕೊಳ್ಳಿ….

ವಿಡಿಯೋ: ಮೆಟ್ರೋ ರೈಲಿನಲ್ಲೇ ಕಿಸ್ಸಿಂಗು!

ಪ್ರಿಯಕರನ ಮಗನ ಜೊತೆ ಸೆಕ್ಸ್ ಮಾಡಿದ ಮಹಿಳೆ ಅರೆಸ್ಟ್

ಪತ್ನಿಯ ಸೆಕ್ಸ್ ವಿಡಿಯೋ ಇಟ್ಟುಕೊಂಡು 6 ಲಕ್ಷ ಸಂಪಾದಿಸಿದ ದಂಪತಿ…

ಮೆಟ್ರೋ ಸ್ಟೇಷನ್‍ನಲ್ಲಿ ಜೋಡಿಯ ಸೆಕ್ಸ್ : ಪೋರ್ನ್ ಸೈಟ್‍ನಲ್ಲಿ ವಿಡಿಯೋ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್