Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Earthquake : ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ : 9ನೇ ಬಾರಿ ಅದುರಿದ ವಸುಂಧರೆ : ಆತಂಕದಲ್ಲಿ ಜನ

ಚೆಂಬು ಪ್ರೌಢ ಶಾಲೆಯಲ್ಲಿ seismometer ಅಳವಡಿಸಲಾಗಿದೆ

Radhakrishna Anegundi by Radhakrishna Anegundi
July 4, 2022
in ಟಾಪ್ ನ್ಯೂಸ್
earthquake
Share on FacebookShare on TwitterWhatsAppTelegram

ಕೊಡಗಿನಲ್ಲಿ ಪ್ರಕೃತಿಯ ಮೇಲಾದ ದೌರ್ಜನ್ಯದ ಪರಿಣಾಮ ಭೂಕಂಪನ ( Earthquake  ) ಅನ್ನಲಾಗಿದೆ. ಹಾಗಾದರೆ ಕೊಡಗು ಪಕ್ಕದ ಜಿಲ್ಲೆಗಳಿಗೂ ಇದೇ ಸ್ಥಿತಿ ಬರಲಿದೆಯೇ

ಕೊಡಗು : ಜಿಲ್ಲೆಯಲ್ಲಿ ಭೂಮಿ ಕಂಪನ ( earthquake) ಮುಂದುವರಿದಿದ್ದು, ಜುಲೈ 2 ರಂದು 8ನೇ ಬಾರಿಗೆ ಕಂಪಿಸಿದ ಭೂಮಿ, ಜುಲೈ 4 ರಂದು ಮತ್ತೆ ಕಂಪಿಸಿದೆ. ಪದೇ ಪದೇ ಭೂಮಿ ಕಂಪಿಸುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದೀಗ 9ನೇ ಬಾರಿಗೆ ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ ಭಾಗದಲ್ಲಿ ದೊಡ್ಡ ಶಬ್ಧದೊಂದಿಗೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.

ಚೆಂಬು ಗ್ರಾಮದಲ್ಲೇ ಪದೇ ಪದೇ ಭೂಮಿ ಕಂಪಿಸುತ್ತಿರುವ ಹಿನ್ನಲೆಯಲ್ಲಿ ನೈಸರ್ಗಿಕ ವಿಕೋಪ ಅಧ್ಯಯನ ತಂಡ ಭೇಟಿ ಕೊಟ್ಟಿದ್ದು, ಚೆಂಬು ಪ್ರೌಢ ಶಾಲೆಯಲ್ಲಿ seismometer ಅಳವಡಿಸಲಾಗಿದೆ.

ಇದನ್ನೂ ಓದಿ : Baragettava sangha: ಕೊಪ್ಪಳ ಎಸ್ಪಿಯನ್ನೇ ಗಾಬರಿಗೊಳಿಸಿದ ರೌಡಿಗಳ ವಾಟ್ಸಾಪ್ ಗ್ರೂಪ್

ಇನ್ನು ಕೊಡಗು ಭಾಗದಲ್ಲಿ ಸಂಭವಿಸಿದ ಭೂಕಂಪನದ ವಿವರ ಹೀಗಿದೆ

ಜೂನ್ 23 : ಬೆಳಗ್ಗೆ 4:37 – ಹಾಸನ ಸಮೀಪದ ಮಲುಗಾನಹಳ್ಳಿ – 3.4 ತೀವ್ರತೆ

 ಜೂನ್ 26 : ಬೆಳಗ್ಗೆ 9:09 – ಕೊಡಗು ಸಮೀಪದ ಕರಿಕೆ – 3.2 ತೀವ್ರತೆ

ಜೂನ್ 28 : ಬೆಳಗ್ಗೆ 7:45 – ಕೊಡಗು ಸಮೀಪದ ಚೆಂಬು – 3 ತೀವ್ರತೆ

ಜೂನ್ 28 : ಸಂಜೆ 4: 40 – ಕೊಡಗು ಸಮೀಪದ ಚೆಂಬು – 3ರಷ್ಟು ತೀವ್ರತೆ

ಜೂನ್ 30 : ರಾತ್ರಿ 1:40 – ಸುಳ್ಯ ಸಮೀಪದ ಸಂಪಾಜೆ, ಪೆರಾಜೆ, ಗೂನಡ್ಕ – 1.8ರ ತೀವ್ರತೆ

ಜುಲೈ 1 : ಬೆಳಗ್ಗೆ  – ಕೊಡಗು ಮತ್ತು ಸುಳ್ಯದ ಹಲವು ಗಡಿ ಭಾಗಗಳಲ್ಲಿ 1.8ರಷ್ಟು ತೀವ್ರತೆ

ಜುಲೈ 2 : ಮಧ್ಯಾಹ್ನ 1.21 – ಚೆಂಬು, ಕರಿಕೆ, ಪೆರಾಜೆ ಭಾಗಗಳಲ್ಲಿ 1.8ರಷ್ಟು ತೀವ್ರತೆ

ಜುಲೈ 2 : ರಾತ್ರಿ 8 :30 – ಚೆಂಬು, ಕರಿಕೆ, ಪೆರಾಜೆ ಪ್ರದೇಶಗಳಲ್ಲಿ 1.8ರ ತೀವ್ರತೆ

ಜುಲೈ 4 : ರಾತ್ರಿ 9.20 – ಚೆಂಬು, ಪೆರಾಜೆ ಪ್ರದೇಶಗಳಲ್ಲಿ ಭೂಕಂಪನ

Eknath shinde trust vote : ಮಹಾರಾಷ್ಟ್ರದಲ್ಲಿ ಇಂದು ವಿಶ್ವಾಸ ಪರೀಕ್ಷೆ : ಸುಲಭವಾಗಿ ಬಹುಮತ ಸಾಬೀತು ಸಾಧ್ಯತೆ

ಮುಂಬೈ :  ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಏಕನಾಥ ಶಿಂಧೆ ( Eknath shinde trust vote ) ಇಂದು ವಿಶ್ವಾಸ ಮತ ಸಾಬೀತು ಪಡಿಸಲಿದ್ದಾರೆ. ಪ್ರಸ್ತುತ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿ ಬಿಜೆಪಿ ಜೊತೆ ಮೈತ್ರಿ ಸರ್ಕಾರ ರಚಿಸಿರುವ ಏಕನಾಥ ಶಿಂಧೆ ( Eknath shinde ) ಪ್ರಸ್ತುತ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾರೆ.

ಈಗಾಗಲೇ ವಿಧಾನಸಭಾ ಸಚಿವಾಲಯ ಶಿವಸೇನೆ ಶಾಸಕಾಂಗ ನಾಯಕನ ಸ್ಥಾನವನ್ನು ಏಕನಾಥ ಶಿಂಧೆಗೆ ಮತ್ತು ಶಾಸಕ ಭರತ್ ಗೊಂಗಾವಲೆಗೆ ಮುಖ್ಯ ಸಚೇತಕನ ಹುದ್ದೆಗೆ ಮಾನ್ಯತೆ ನೀಡಿದೆ. ಇದು ಉದ್ಧವೇ ಠಾಕ್ರೆಯ ಜೊತೆಗಿನ ಹೊಸ ಕಿತ್ತಾಟಕ್ಕೆ ಕಾರಣವಾಗಲಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಏಕನಾಥ ಶಿಂಧೆ ಸೇಫ್ ಆಗಿದ್ದಾರೆ. ಉದ್ಧವ್ ಠಾಕ್ರೆ ಪರಿಸ್ಥಿತಿ ಹೇಗಿದೆ ಅಂದ್ರೆ ಶಿವೇನೆಯ 39 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದರೂ ಶಿಂಧೆ ಮ್ಯಾಜಿಕ್ ಸಂಖ್ಯೆ ಗಡಿ ದಾಟಲಿದ್ದಾರೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗ 1 ಸ್ಥಾನ ಖಾಲಿ ಇದೆ. ಹೀಗಾಗಿ ಬಹುಮತಕ್ಕೆ 144 ಸ್ಥಾನಗಳು ಬೇಕು. ಶಿಂಧೆ ಪರ 164 ಮತಗಳಿವೆ. ಈ ಪೈಕಿ 39 ಮತಗಳು ತಪ್ಪಿದರೆ, ಸಂಖ್ಯಾ ಬಲ 125ಕ್ಕೆ ಕುಸಿಯುತ್ತದೆ. ಆಗ ಸದನದ ಬಲ 248ಕ್ಕೆ ಬರುತ್ತದೆ. ಆ ವೇಳೆ ಬಹುಮತಕ್ಕೆ 125 ಮತಗಳು ಸಾಕಾಗುವುದರಿಂದ ಏಕನಾಥ ಶಿಂಧೆ ( Eknath shinde ) ಸರ್ಕಾರ ಸೇಫ್ ಆಗಿರುತ್ತದೆ.

ಈ ನಡುವೆ ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿ ಉದ್ಧವ್ ಠಾಕ್ರೆಯ ಶೀವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದೆ. ಆದರೆ ಅಲ್ಲಿ ಅರ್ಜಿ ವಿಚಾರಣೆ ಇನ್ನೂ ನಡೆದಿಲ್ಲ. ಒಂದು ವೇಳೆ 16 ಶಾಸಕರೂ ಅನರ್ಹಗೊಂಡರೆ ಸದನದ ಸಂಖ್ಯಾ ಬಲ 148ಕ್ಕೆ ಕುಸಿಯುತ್ತದೆ. ಆಗ ಸದನದ ಬಲ 271ಕ್ಕೆ ಬಂದು ನಿಲ್ಲುತ್ತದೆ. ಆಗ ಬಹುಮತಕ್ಕೆ 136 ಮತಗಳು ಸಾಕಾಗುತ್ತದೆ.

Tags: MAIN
ShareTweetSendShare

Discussion about this post

Related News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್