Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚುನಾವಣಾ ವ್ಯವಸ್ಥೆಯೇ ಭಾರತದ ಭ್ರಷ್ಟಾಚಾರದ ಮೂಲ : ರಮೇಶ್ ಕುಮಾರ್ ವಿಷಾದ

Radhakrishna Anegundi by Radhakrishna Anegundi
July 29, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಸಂದರ್ಭದಲ್ಲಿ ವಿದಾಯ ಭಾಷಣ ಮಾಡಿದ ರಮೇಶ್ ಕುಮಾರ್, ಭಾರತದ ಚುನಾವಣಾ ವ್ಯವಸ್ಥೆಯ ಸುಧಾರಣೆ ಬಗ್ಗೆಯೂ ಮಾತನಾಡಿದ್ದಾರೆ.

“ ಈ ದೇಶದ ಸಾರ್ವಜನಿಕ ಜೀವನದ ಭ್ರಷ್ಟಾಚಾರದ ಮೂಲ ಚುನಾವಣೆಗಳ ವ್ಯವಸ್ಥೆ. ಚುನಾವಣೆಗಳು ಸುಧಾರಣೆಯಾಗದ ಹೊರತು ನಾವು ಭ್ರಷ್ಟಚಾರದ ಬಗ್ಗೆ ಮಾತನಾಡಿದ್ರೆ ಅದು ಕಾಟಾಚಾರದ, ಜಾಣತನದ ಮಾತಾಗುತ್ತದೆ. ಹೊರತು ಬದ್ಧತೆಯ ಮಾತಾಗುವುದಿಲ್ಲ” ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಚುನಾವಣೆಯ ಸುಧಾರಣೆಗೆ ಬಜೆಟ್ ಬೇಕಾಗಿಲ್ಲ. ಹೃದಯ ಬೇಕಾಗಿದೆ. ಶ್ರೀಸಾಮಾನ್ಯ ಈ ದೇಶದ ಚುನಾವಣೆಯಲ್ಲಿ ಭಾಗವಹಿಸಬಹುದು. ಚುನಾವಣೆಗಳಿಂದ ಈ ದೇಶದಲ್ಲಿ ಉತ್ತಮ ಫಲಿತಾಂಶ ಸಿಗಬಹುದು ಅನ್ನುವ ವಾತಾವರಣ ಮೂಡಿಸಬೇಕಾದರೆ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಡ ಜನರ ಸಾಮಾನ್ಯ ಜನರ ವಿಶ್ವಾಸ ಹೆಚ್ಚಾಗಬೇಕಾದ್ರೆ ಚುನಾವಣೆಯ ಸುಧಾರಣೆಯಾಗಬೇಕಾಗಿದೆ.

ಇದು ಕೇಂದ್ರ ವ್ಯಾಪ್ತಿಯಲ್ಲಿ ಬಂದರೂ ಕೂಡಾ, ನಾವು ಒಂದು ನಿರ್ಣಯವೊಂದನ್ನು ಕೈಗೊಂಡು ಕಳುಹಿಸಿ ಕೇಂದ್ರದ ಮೇಲೆ ಒತ್ತಡ ತರುವುದು ಕಷ್ಟವೇನಲ್ಲ. ಹೀಗಾಗಿ ಈ ಬಗ್ಗೆ ಚಿಂತಿಸಬೇಕು ಎಂದು ಇಡೀ ಸದನ ಕೈಜೋಡಿಸಿ ಮನವಿ ಮಾಡಿದರು.

ಇದೇ ವೇಳೆ ಲೋಕಾಯುಕ್ತ ಕಾಯ್ದೆ ಕುರಿತಂತೆ ತೀವ್ರ ವಾಗ್ದಾಳಿ ನಡೆಸಿದ ರಮೇಶ್ ಕುಮಾರ್, ಜೂನ್ 30ರ ಒಳಗೆ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು ಅನ್ನುವ ಕಾನೂನು ಜಾರಿಗೆ ತರಲಾಗಿದೆ. ಆದರೆ ವಿವರ ಕೊಡದಿದ್ದರೆ ಏನು ಅನ್ನುವ ಕುರಿತಂತೆ ಏನನ್ನೂ ಹೇಳಿಲ್ಲ. ಕೆಲವರು ಆಸ್ತಿ ವಿವರ ಕೊಡಲು ನಿರಾಕರಿಸಿದ್ದಾರೆ.

ಆಸ್ತಿ ವಿವರಗಳನ್ನು ಕೊಡಬೇಕು, ಕೊಡದಿದ್ದರೆ ಏನೂ ಮಾಡಬೇಕು ಅನ್ನುವ ಕಾನೂನೇ ಇಲ್ಲ ಅಂದ ಮೇಲೆ ಯಾರನ್ನೂ ಮೆಚ್ಚಿಸಲು ಮಾಡಿದ ಶಾಸನ ಇದು. ಬದಲಾಗಿ ಅದನ್ನು ತೆಗೆದುಹಾಕುವುದೇ ಉತ್ತಮ. ಅದು ಜೀವಂತವಾಗಿರಬೇಕು, ಅದರ ಉದ್ದೇಶ ಸಾಧಿಸಬೇಕಾದರೆ ಆಸ್ತಿ ವಿವರ ಸಲ್ಲಿಸದವರಿಗೆ ಏನೂ ಪಾಠ ಅನ್ನುವ ಕಾಯ್ದೆ ರೂಪಿಸಿ, ಇದರ ನಾಯಕತ್ವವನ್ನು ಯಡಿಯೂರಪ್ಪ ಅವರೇ ವಹಿಸಿಕೊಳ್ಳಿ ಎಂದು ಮನವಿ ಮಾಡಿದರು.

ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುತ್ತೇವೆ. ಕೋಟಿ ಕೋಟಿ ಮೊತ್ತದ ಆಸ್ತಿ ವಿವರಗಳನ್ನು ನೀಡಲಾಗುತ್ತದೆ. ಆದರೆ ಚುನಾವಣೆ ಆಯೋಗದವರು ಈ ಆಸ್ತಿ ಬಗ್ಗೆ ವಿಚಾರಣೆ ನಡೆಸುವುದೇ ಇಲ್ಲ. ಎಲ್ಲಿಂದ ಬಂತು ಆಸ್ತಿ, ಹೇಗೆ ಬಂತು ಅನ್ನುವ ಕುರಿತಂತೆ ಚುನಾವಣಾ ಆಯೋಗ ಜೀವಮಾನದಲ್ಲಿ ತನಿಖೆ ಮಾಡಿಲ್ಲ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190729202751″); document.getElementById(“div_6920190729202751”).appendChild(scpt);

ನೂರು ಕೋಟಿಯಲ್ಲ, ಹತ್ತು ಸಾವಿರ ಕೋಟಿ ಎಂದು ದಾಖಲಿಸಿದರೂ ಏನಾಗುವುದಿಲ್ಲ. ಕೆಲಸಕ್ಕೆ ಬಾರದ ಜನರಿಗೆ ವಂಚನೆ ಮಾಡುವ ಕಾಯ್ದೆಗಳನ್ನು ಇಟ್ಟುಕೊಂಡು ಮಾಡುವುದಾದರೂ ಏನು ಎಂದು ರಮೇಶ್ ಕುಮಾರ್, ನಾಮಪತ್ರ ಸಲ್ಲಿಸುವ ವೇಳೆ ಆಸ್ತಿ ವಿವರದ ಅಫಿಢವಿಟ್ ಬಂದ ತಕ್ಷಣ ಆಯೋಗ ವಿಚಾರಣೆ ನಡೆಸಬೇಕು. ಜಾರಿ ನಿರ್ದೇಶನಾಲಯಕ್ಕೆ ಕಳುಹಿಸಿ ಎಲ್ಲರ ಹಣೆ ಬರಹ ಬಿಚ್ಚಿ ಬೆತ್ತಲು ಮಾಡಿ ಜನರ ಮುಂದಿಡಬೇಕು. ಆಗ ಪ್ರಜಾಪಪ್ರಭುತ್ವ ಉಳಿಯುತ್ತದೆ. ಜನರಿಗೆ ನೆಮ್ಮದಿ ಸಿಗುತ್ತದೆ ಎಂದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190729202751″); document.getElementById(“div_6020190729202751”).appendChild(scpt);
Tags: ರಮೇಶ್ ಕುಮಾರ್Ramesh Kumarspeaker ramesh kumar
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್