Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರೈತ ಕೃಷಿ ಪಂಪ್ ಸೆಟ್ ಗೆ ಮೀಟರ್ : ಬೆಲೆ ಕುಸಿತದಿಂದ ಕಂಗಲಾದ ರೈತನಿಗೆ ಶಾಕ್ ಕೊಟ್ಟ ಮೋದಿ

Radhakrishna Anegundi by Radhakrishna Anegundi
August 3, 2021
in ಕೃಷಿ
agriculture
Share on FacebookShare on TwitterWhatsAppTelegram

ನವದೆಹಲಿ : ರೈತರ ಕೃಷಿ ಸೆಟ್ ಗಳಿಗೆ ಮೀಟರ್ ಅಳವಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೆ ಕಾರ್ಯ ಪ್ರಾರಂಭಿಸಿದೆ. ಈ ಸಂಬಂಧ ವಿದ್ಯುತ್ ತಿದ್ದುಪಡಿ ಮಸೂದ್ 2021 ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿದೆ. ಈ ಮಸೂದೆ ಪ್ರಕಾರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಕೆಯಾಗಲಿದ್ದು, 10HP ಪಂಪ್ ಸೆಟ್ ತನಕ ಉಚಿತ ವಿದ್ಯುತ್ ಪಡೆಯುತ್ತಿದ್ದ ರೈತರೂ ಸೇರಿ ಎಲ್ಲರೂ ವಿದ್ಯುತ್ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸಿ ಸಬ್ಸಿಡಿ ಪಡೆಯಬಹುದು.

ಆದರೆ ಈ ಮಸೂದೆ ರೈತರು ಹಾಗೂ ರೈತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.ಈ ಮಸೂದೆ ಜಾರಿಯಾದರೆ ವಿದ್ಯುತ್ ಸರಬರಾಜು ನಿಗಮಗಳು ಖಾಸಗಿ ಕಂಪನಿ ಕೈ ಸೇರುತ್ತದೆ. ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡುತ್ತದೆ. ಮಾತ್ರವಲ್ಲದೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್, ಬೀದಿ ದೀಪ ಹಾಗೂ ನೀರು ಸರಬರಾಜಿಗೆ ನೀಡುತ್ತಿರುವ ಉಚಿತ ವಿದ್ಯುತ್ ಸ್ಛಗಿತಗೊಳ್ಳುತ್ತದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಹೋರಾಟಕ್ಕ ಮುಂದಾಗಿರುವ ರೈತ ಸಂಘಟನೆಗಳು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಆಗಸ್ಟ್ 10 ರಂದು ಹೋರಾಟ ನಡೆಸಲು ತೀರ್ಮಾನಿಸಿದೆ.

ಈ ಬಗ್ಗೆ ಮಾತನಾಡಿರುವ ಕೋಡಿಹಳ್ಳಿ, ಈ ಹಿಂದೆ ಎಸ್.ಎಂ. ಕೃಷ್ಣ ರಾಜ್ಯದ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಲು ಮುಂದಾಗಿತ್ತು. ಆಗ ನಡೆದ ಹೋರಾಟದಿಂದ ಎಚ್ಚೆತ್ತುಕೊಂಡ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು. ಕೇಂದ್ರ ಸರ್ಕಾರ ಈ ತರಲು ಹೊರಟಿರುವ ತಿದ್ದುಪಡಿ, ರೈತರ ಪಾಲಿಗೆ ಮರಣ ಶಾಸನವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಅಂದಿದ್ದಾರೆ.

Tags: Agriculture
Share13TweetSendShare

Discussion about this post

Related News

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture poison used in agriculture

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಅಡಿಕೆ ನಿಷೇಧಕ್ಕೆ ಬಿಜೆಪಿ ಸಂಸದನಿಂದ ಆಗ್ರಹ : ಮೋದಿಗೆ ಪತ್ರ ಬರೆದ ದುಬೆ

ಮರದ ಗಾಣದ ಎಣ್ಣೆಯ ಉದ್ದಿಮೆಗೆ ಕೈ ಹಾಕಿದ ಸಾಗರದ ಸಾಹಸಿಗರು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್