Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

3 ವರ್ಷದ ಹಳೆ ವಿಡಿಯೋ ವೈರಲ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಜೆಡಿಎಸ್ ಕಾರ್ಯಕರ್ತರು….

Radhakrishna Anegundi by Radhakrishna Anegundi
August 23, 2019
in ರಾಜ್ಯ
Share on FacebookShare on TwitterWhatsAppTelegram

ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳಿಂದ ಸಂಸದೆ ಸುಮಲತಾ ಅವರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಚಿರಂಜೀವಿಯವರ ಜೊತೆಗೆ ಡ್ಯಾನ್ಸ್ ಮಾಡಿರುವ ತುಣುಕೊಂದನ್ನು ಜೆಡಿಎಸ್ ಬೆಂಬಲಿತ ಪೇಜ್ ಗಳು ಸಿಕ್ಕಾಪಟ್ಟೆ ಶೇರ್ ಮಾಡಿತ್ತು.

https://www.facebook.com/watch/?ref=external&v=2948510408706716

ಅಸಹ್ಯ ಹುಟ್ಟಿಸುವ ಕಮೆಂಟ್ ಗಳು ಬೇರೆ ರಾರಾಜಿಸಿತ್ತು. ಇದಕ್ಕೆ ಕೌಂಟರ್ ಕೊಟ್ಟು ಸುಮಲತಾ ಪರ ನಿಂತ ಮಂದಿಯನ್ನು ನಿಂದಿಸುವ ಕೆಲಸವೂ ನಡೆದಿತ್ತು. ಅದೊಂದು ಹಳೆಯ ವಿಡಿಯೋ ಎಂದು ಸಾರಿ ಸಾರಿ ಹೇಳಿದರೂ ಕೇಳುವ ಸ್ಥಿತಿಯಲ್ಲಿ ಮಂದಿ ಇರಲಿಲ್ಲ. ವಿಡಿಯೋ ಅಪ್ ಲೋಡ್ ಆಗಿರುವ ಫೇಸ್ ಬುಕ್ ಖಾತೆ ಸಂಸದೆ ಸುಮಲತಾ ಅವರ ಅಧಿಕೃತ ಖಾತೆಯಲ್ಲ ಎಂದು ಹೇಳಿದರೂ ಕಿವಿಗೆ ಹಾಕಿಕೊಂಡಿರಲಿಲ್ಲ.

  • 1
  • 2

ಇದೀಗ ವಿಡಿಯೋ ಕುರಿತ ಅಸಲಿ ಕಥೆ ಹೊರ ಬಿದ್ದಿದೆ. ನಕಲಿ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಆಗಿದ್ದ ವಿಡಿಯೋವನ್ನು ತೆಲುಗು ಟಾನಿಕ್ ಎಂಬ ಯು ಟ್ಯೂಬ್ ಚಾನೆಲ್ ನಿಂದ ಪಡೆಯಲಾಗಿತ್ತು. ಆ ವಿಡಿಯೋ ಆಗಸ್ಟ್ 21 ರಂದು ಅಪ್ ಲೋಡ್ ಆಗಿತ್ತು. ಆಗಸ್ಟ್ 22 ರಂದು ಚಿರಂಜೀವಿ ಹುಟ್ಟು ಹಬ್ಬವಿದ್ದ ಕಾರಣ ಈ ವಿಡಿಯೋ ಹಾಕಲಾಗಿತ್ತು.

RECHARGEFIRST125 ಕೋಡ್ ಬಳಸಿ ಬಂಪರ್ ಆಫರ್ ಅನ್ನು PayTM ನಿಂದ ಪಡೆಯಿರಿ

ಆದರೆ ಈ ವಿಡಿಯೋಗೂ ಚಿರಂಜೀವಿ ಹುಟ್ಟು ಹಬ್ಬಕ್ಕೂ ಸಂಬಂಧವೇ ಇಲ್ಲ. ಈ ವಿಡಿಯೋ 2016 ಮಾರ್ಚ್ 28 ರಂದು ಚಿರಂಜೀವಿ ಪುತ್ರಿ ಶ್ರೀಜಾ ಅವರ ಮದುವೆ ಸಮಾರಂಭದ್ದು. 2016ರ ಏಪ್ರಿಲ್ 1 ರಂದು Avinash avi- Epics By Avinash ಎಂಬ ಯು ಟ್ಯೂಬ್ ಚಾನೆಲ್ ಶ್ರೀಜಾ ಮದುವೆ ಟ್ರೇಲರ್ ಎಂಬ ಶೀರ್ಷಿಕೆಯಲ್ಲಿ ಅಪ್ ಲೋಡ್ ಮಾಡಿತ್ತು.

ಮಕ್ಕಳಿಗಾಗಿ ಬಟ್ಟೆಗಳನ್ನು ಸೆಲೆಕ್ಟ್ ಮಾಡುವುದು ಹೇಗೆ….?

ಒಟ್ಟು 14.54 ನಿಮಿಷದ ವಿಡಿಯೋದಲ್ಲಿ 11.11ನೇ ನಿಮಿಷಯದಲ್ಲಿ ಸುಮಲತಾ ಅವರು ಚಿರಂಜೀವಿ ಜೊತೆ ನೃತ್ಯ ಮಾಡುತ್ತಾರೆ. ಅದನ್ನೇ ಬಳಸಿಕೊಂಡ ಮಂದಿ ಸುಮಲತಾ ಅವರ ಚಾರಿತ್ಯವಧೆಗೂ ಮುಂದಾಗಿದ್ದರು.

ಎಲ್ಲಾ ಫೋಟೋ ಮತ್ತು ಶ್ರೀಜಾ ಅವರ ಮದುವೆ ಸಮಾರಂಭದ ವಿಡಿಯೋಗಳನ್ನು ಪರಿಶೀಲನೆ ಮಾಡಿದಾಗ ಚಿರಂಜೀವಿ ಹಾಕಿರುವ ಡ್ರೆಸ್ ಹಾಗೂ ಸುಮಲತಾ ಅವರ ಹಾಕಿರುವ ಡ್ರೆಸ್ ಒಂದೇ ಆಗಿದೆ. ಅಂದರೆ ಅದು ಶ್ರೀಜಾ ಅವರ ಮದುವೆ ಸಮಾರಂಭದ್ದು ಅನ್ನುವುದು ಸ್ಪಷ್ಟ.

ನಿಮ್ಮ ಪ್ರೀತಿ ಪಾತ್ರರಿಗೆ ಈ ಡ್ರೆಸ್ ಇಷ್ಟವಾಗುತ್ತ…?

ಈ ನಡುವೆ ವಿಡಿಯೋ ಕುರಿತಂತೆ ಕೆಟ್ಟದಾಗಿ ಕಮೆಂಟ್ ಮಾಡಿರುವವರ ಬಗ್ಗೆ ಸುಮಲತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಸೈಬರ್ ಕ್ರೈಂ ಅಡಿಯಲ್ಲಿ ದೂರು ದಾಖಲಿಸುವುದಾಗಿ ಹೇಳಿದ್ದಾರೆ.

the body shop
3 ವರ್ಷದ ಹಳೆ ವಿಡಿಯೋ ವೈರಲ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಜೆಡಿಎಸ್ ಕಾರ್ಯಕರ್ತರು…. 1

ಎನೇ ಇರಲಿ ಹೆಣ್ಣು ಮಗಳೊಬ್ಬಳ ಬಗ್ಗೆ ಕಮೆಂಟ್ ಮಾಡುವಾಗ ಎಚ್ಚರವಾಗಿರಬೇಕಿತ್ತು. ಸುಮಲತಾ ಅವರು ಮಂಡ್ಯಕ್ಕಾಗಿ ಮಾಡುತ್ತಿರುವ ಕೆಲಸವನ್ನು ನೋಡಿ ಹೊಟ್ಟೆ ಉರಿದುಕೊಳ್ಳಬಾರದಿತ್ತು. ನಿಖಿಲ್ ಸೋತಿರಬಹುದು ಹಾಗಂತ ದ್ವೇಷವನ್ನು ಈ ರೀತಿ ತೀರಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ. ನಾಯಕರಾದವರು ಕಾರ್ಯಕರ್ತರಿಗೆ ಬುದ್ದಿ ಹೇಳಬೇಕು ತಾನೇ…?

Megafamily vth Ambareesh nd Sumalatha… #SreejaWedding pic.twitter.com/hx2btwQGo3

— ఆచార్య (@SiddValli) March 28, 2016
https://www.facebook.com/photo.php?fbid=10157640099854266&set=a.67237184265&type=3&theater
https://www.facebook.com/MEGASTARCHIRANJEEVI/photos/a.174612722551850/1179052718774507/?type=3&theater
https://www.facebook.com/sumaambareesh/posts/10157639108179266
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190823154852″); document.getElementById(“div_6020190823154852”).appendChild(scpt);
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್