Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Fake recruitment : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ದೋಚಿದ ಕಳ್ಳ ಶಿಕ್ಷಕ

ಶಿಕ್ಷಕ ಅನ್ನುವ ವೃತ್ತಿಗೆ ಗೌರವವಿದೆ... ಇವನಂಥ ಅನೇಕ ಮಂದಿ ಅದಕ್ಕೆ ಮಸಿ ಬಳಿಯುತ್ತಾರೆ

Radhakrishna Anegundi by Radhakrishna Anegundi
August 5, 2022
in ಕ್ರೈಮ್
fake-recruitment-order-baffles-animal-husbandry-department
Share on FacebookShare on TwitterWhatsAppTelegram

ಮಂತ್ರಿ ಗೊತ್ತು, ಅಧಿಕಾರಿ ಗೊತ್ತು ಎಂದು ನಂಬಿಸಿದ್ದ ಈ ಖತರ್ನಾಕ್ ಶಿಕ್ಷಕ Fake recruitment ಮೂಲಕ 63 ಮಂದಿಗೆ ವಂಚಿಸಿದ್ದಾನೆ

ಬೆಂಗಳೂರು : ರಾಜ್ಯ ಪಶುಸಂಗೋಪನೆ ಇಲಾಖೆಯಲ್ಲಿ (Animal Husbandry Department) ನೌಕರಿ (Fake recruitment) ಕೊಡಿಸುವುದಾಗಿ ನಂಬಿಸಿ 63 ಮಂದಿಗೆ ವಂಚಿಸಿ 25 ಲಕ್ಷ ವಸೂಲಿ ಮಾಡಿದ್ದ ಖಾಸಗಿ ಶಾಲೆಯ ಚಾಲಾಕಿ ಶಿಕ್ಷಕನೊಬ್ಬನನ್ನು ಸಂಜಯನಗರ ಪೊಲೀಸರು (Sanjay Nagar police) ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ಜ್ಞಾನದೇವ್‌ ಜಾಧವ್‌ (Jnanadev Jadhav) ಎಂದು ಗುರುತಿಸಲಾಗಿದೆ.

ಪಶುಸಂಗೋಪನೆ ಇಲಾಖೆ ಮಂತ್ರಿ ಪ್ರಭು ಚವ್ಹಾಣ್‌ (Minister Prabhu V. Chavan) ಅವರಿಗೆ ನಾನೇ ಕನ್ನಡ ಶಿಕ್ಷಕ, ನನಗೆ ಅವರು ಸಿಕ್ಕಾಪಟ್ಟೆ ಆಪ್ತರು ಎಂದು ಹೇಳಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದ ಯುವಕರನ್ನು ಬಲೆಗೆ ಬೀಳಿಸಿಕೊಂಡಿದ್ದ ಜಾಧವ್ ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ (Fake recruitment) ಕೊಡಿಸುತ್ತೇನೆ ಎಂದು ನಂಬಿಸಿದ್ದ.

ಇದನ್ನೂ ಓದಿ : Kumaraswamy tears : ಮತ್ತೆ ಕಣ್ಣೀರು ಸುರಿಸಿದ ಕುಮಾರಸ್ವಾಮಿ : ತಂದೆಯ ನೆನೆದು ಭಾವುಕ

ಅಷ್ಟೇ ಅಲ್ಲದೆ ಎಫ್‌ಡಿಎ , ಎಸ್‌ಡಿಎ ಮತ್ತು ಡಿ ದರ್ಜೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನಂಬಿಸಿ ಇಲಾಖೆಯೇ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಅನ್ನುವಂತೆ ನಕಲಿ ದಾಖಲೆ ಸೃಷ್ಟಿಸಿ ಅರ್ಜಿಗಳನ್ನು ವಿತರಿಸಿದ್ದ. ಅಷ್ಟಕ್ಕಾದ್ರೂ ಈ ಶಿಕ್ಷಕ ತನ್ನ ಕೃತ್ಯ ಮುಗಿಸಿಲ್ಲ, ಅರ್ಜಿ ಸಲ್ಲಿಸಿದ 63 ಮಂದಿಯನ್ನು ಆಯ್ಕೆ ಮಾಡಿ ಸುಮಾರು 25 ಲಕ್ಷ ವಸೂಲಿ ಮಾಡಿ ಪಶುಸಂಗೋಪನೆ ಇಲಾಖೆ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ಮೊಹರು ಹಾಗೂ ಸಹಿಯನ್ನು ಸಹ ನಕಲು ಮಾಡಿ ನೇಮಕಾತಿ ಆದೇಶ ಪತ್ರವನ್ನೂ ಕೊಟ್ಟಿದ್ದ.

ಸರ್ಕಾರಿ ನೌಕರಿ ಸಿಕ್ತು ಅಂತಾ ಖುಷಿಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಶಿಕ್ಷಕನೊಬ್ಬ ಹಳ್ಳಕ್ಕೆ ಬೀಳಿಸಿದ್ದು ಗೊತ್ತಾಗಿದೆ. ಈ ಸಂಬಂಧ ರಾಜ್ಯ ಪಶು ಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ರಮೇಶ್‌ ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್