Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಎಂಪಿ ಚಂದನ್ ಮಿತ್ರಾ ನಿಧನ

Radhakrishna Anegundi by Radhakrishna Anegundi
September 2, 2021
in ದೇಶ
bjp mp
Share on FacebookShare on TwitterWhatsAppTelegram

ದೆಹಲಿ: ಹಿರಿಯ ಪತ್ರಕರ್ತರಾಗಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಚಂದನ್ ಮಿತ್ರಾ (65) ಬುಧವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಈ ಬಗ್ಗೆ ಅವರ ಪುತ್ರ ಕುಶನ್​ ಮಿತ್ರ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್​ ಮಿತ್ರ, 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ‘ದಿ ಪಯೋನಿರ್’​ ಪತ್ರಿಕೆ ಸಂಪಾದಕರಾಗಿದ್ದ ಚಂದನ್​ ಮಿತ್ರಾ, ಕಳೆದ ಜೂನ್​ನಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು

Shri Chandan Mitra Ji will be remembered for his intellect and insights. He distinguished himself in the world of media as well as politics. Anguished by his demise. Condolences to his family and admirers. Om Shanti.

— Narendra Modi (@narendramodi) September 2, 2021

ಚಂದನ್​ಮಿತ್ರಾ ಪಶ್ಚಿಮ ಬಂಗಾಳದ ಹೌರಾಹ್​ ಮೂಲದವರಾಗಿದ್ದು, ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು. 2016ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಅವರು ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು. ಆಂಗ್ಲಭಾಷೆ ಮೇಲೆ ಹಿಡಿತ ಸಾಧಿಸಿದ್ದ ಚಂದನ್​, ರಾಜಕೀಯ ವರದಿಗಾರಿಕೆಯಲ್ಲಿ ಪಳಗಿದ್ದರು.

I am posting a photograph of Chandan Mitra and me together during a school trip in 1972. Be happy my dear friend wherever you are. Om Shanti pic.twitter.com/58vMvU6Wa9

— Swapan Dasgupta (@swapan55) September 2, 2021
Tags: Chandan Mitra
ShareTweetSendShare

Discussion about this post

Related News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಕರ್ತವ್ಯದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ಯುವ ವೈದ್ಯಾಧಿಕಾರಿ

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್