Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Team India ಕೋಚ್ ಆಗಿ ಅನಿಲ್ ಕುಂಬ್ಳೆ…

Radhakrishna Anegundi by Radhakrishna Anegundi
September 18, 2021
in ಕ್ರೀಡಾಂಗಣ
kumble
Share on FacebookShare on TwitterWhatsAppTelegram

ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮುಖ್ಯ ತರಬೇತುದಾರನ ಹುದ್ದೆಯನ್ನು ತೊರೆಯುವ ಬಗ್ಗೆ ರವಿಶಾಸ್ತ್ರಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಆಟಗಾರ ರವಿಶಾಸ್ತ್ರಿ, ‘ಲಭಿಸಿರುವ ಸ್ವಾಗತವನ್ನು ಮೀರಿ ತಂಗಬಾರದು’ ಎಂದು ಹೇಳಿದ್ದಾರೆ.

ಈ ನಡುವೆ ಹೊಸ ಕೋಚ್ ಹುಡುಕಾಟದ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಬಿಸಿಸಿಐ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡೋ ಸಾಧ್ಯತೆಗಳಿದೆ. ಬಿಸಿಸಿಐ ಹೊಸ ಮುಖ್ಯ ಕೋಚ್‌ ಸಲುವಾಗಿ ವಿದೇಶದ ಒಂದಿಬ್ಬರು ಆಟಗಾರರನ್ನು ಸಂಪರ್ಕಿಸಿದ್ದು ಅವರು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ರಾಹುಲ್ ದ್ರಾವಿಡ್ ಅವರನ್ನೂ ಕೂಡಾ ಮುಖ್ಯ ಕೋಚ್ ಹುದ್ದೆ ಸಲುವಾಗಿ ಸಂಪರ್ಕಿಸಿತ್ತು, ಬಿಸಿಸಿಐನ ಮೂಲಗಳ ಪ್ರಕಾರ, ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ನಿರ್ದೇಶಕರಾಗಿ ಮುಂದುವರಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರಂತೆ.

ಆದರೆ 2016-17ರ ನಡುವೆ ಒಂದು ವರ್ಷದ ಕಾಲ ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆ ವಹಿಸಿದ್ದರು. ಆದರೆ ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕೋಚ್ ಸ್ಥಾನವನ್ನು ತೊರೆದಿದ್ದರು.

ಇದೀಗ ಸೌರವ್ ಗಂಗೂಲಿ ಮುಂದಾಳತ್ವದ ಬಿಸಿಸಿಐ, ಮಗದೊಮ್ಮೆ ಅನಿಲ್ ಕುಂಬ್ಳೆ ಅವರತ್ತ ಮುಖ ಮಾಡುವ ಸಾಧ್ಯತೆಯಿದೆ. 2016ರಲ್ಲಿ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ), ಕುಂಬ್ಳೆ ಅವರನ್ನು ಕೋಚ್ ಸ್ಥಾನಕ್ಕೆ ಶಿಫಾರಸು ಮಾಡಿತ್ತು.

ಮಾಹಿತಿಗಳ ಪ್ರಕಾರ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ ಎನ್ನಲಾಗಿದೆ.

ಅನಿಲ್ ಕುಂಬ್ಳೆ ಅವರ ಮಾರ್ಗದರ್ಶನ, ಅನಿಲ್ ಕುಂಬ್ಳೆ ಅವರ ನಾಯಕತ್ವ ತಂಡಕ್ಕೆ ಮತ್ತಷ್ಟು ಬಲವನ್ನು ತಂದೊಡ್ಡಲಿದೆ ಎಂದು ಬಿಸಿಸಿಐ ನಂಬಿದೆ.

The Sourav Ganguly-led BCCI may approach Anil Kumble and VVS Laxman for the post of head coach of the Indian team when Ravi Shastri’s tenure comes to an end after the T20 World Cup. Kumble was the head coach for one year in 2016-17 before he resigned after a fallout with the captain, Virat Kohli.

Tags: CricketMAINanil kumblebcci
Share33TweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್