Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

go back Siddu Khan : ಗೋ ಸಿದ್ದು ಗೋ… : ಮಾಜಿ ಸಿಎಂ ಹೇಳಿಕೆಯಿಂದ ಕಾಂಗ್ರೆಸ್ ಗೆ ಶುರುವಾಯ್ತು ಸಂಕಷ್ಟ

ಪ್ರತಿಭಟನೆ ಸರಿ ಹಾಗಂತ ಮೊಟ್ಟೆ ಎಸೆಯುವುದನ್ನು ಸಹಿಸಲು ಸಾಧ್ಯವಿಲ್ಲ

Radhakrishna Anegundi by Radhakrishna Anegundi
19-08-22, 8 : 05 am
in ರಾಜ್ಯ
siddaramaiah birthday police-case-bbmp
Share on FacebookShare on TwitterWhatsAppTelegram

ವಿವಾದದಲ್ಲಿ ಅಂತರ ಕಾಯ್ದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯ ಅವಸರಕ್ಕೆ ಬಿದ್ದು ಹೇಳಿಕೆ ಕೊಟ್ಟು ಯಡವಟ್ಟು ಮಾಡಿಕೊಂಡಿದ್ದಾರೆ ( go back Siddu Khan)

ಬೆಂಗಳೂರು : ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಸಿದ್ದರಾಮಯ್ಯ ಕೊಟ್ಟ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುವ ಎಲ್ಲಾ ಲಕ್ಷಣಗಳಿದೆ. ಬಿಜೆಪಿಯ ಆಡಳಿತದಿಂದ ಬೇಸತ್ತ ಅನೇಕರು ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದರು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರನ್ನು ಓಲೈಸಲು ಕೊಟ್ಟ ಹೇಳಿಕೆಗಳು ಇದೀಗ ಮುಳುವಾಗಿದೆ. ( go back Siddu Khan)

ಮತ್ತೊಂದು ಕಡೆ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗಿದ್ದ ಬಿಜೆಪಿಗೆ ಸಿದ್ದರಾಮಯ್ಯ ಹೇಳಿಕೆ ವರವಾಗಿ ಪರಿಣಮಿಸಿದೆ. ಕಾರ್ಯಕರ್ತರು ದೂರ ಸರಿದರು ಅನ್ನುವ ಹೊತ್ತಿಗೆ ಸಿದ್ದರಾಮಯ್ಯ ಹೇಳಿಕೆ ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ, ಹೀಗಾಗಿ ಸಿದ್ದರಾಮಯ್ಯ ಹೋದ ಕಡೆಗಳಲ್ಲಿ  ಗೋ ಬ್ಯಾಕ್ ಸಿದ್ದುಖಾನ್ ಆಂದೋಲನ ಶುರುವಾಗಿದೆ.

ಇದನ್ನು ಓದಿ : Bigg Boss Kannada Ott ಮನೆಯಲ್ಲಿ ಅರ್ಜುನ್ ಆಟಾಟೋಪ : ರಾಜಕಾರಣಿಯ ಅಸಲಿ ಮುಖವಾಡ ಬಯಲು

ಗುರುವಾರ ಅತಿವೃಷ್ಟಿಯಿಂದ ಆಗಿರುವ ಹಾನಿ ಪರಿಶೀಲನೆಗೆ ಕೊಡಗಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿದೆ. ಜೊತೆಗೆ ಗೋ ಬ್ಯಾಕ್ ಸಿದ್ದುಖಾನ್ ಘೋಷಣೆ ಕೂಗಿದೆ. ಜೊತೆಗೆ ಮೊಟ್ಟೆ ಎಸೆತವೂ ನಡೆದಿದೆ.

ಕೇವಲ ಕೊಡಗು ಮಾತ್ರವಲ್ಲದೆ ಹಾಸನ. ಚಿಕ್ಕಮಗಳೂರಲ್ಲೂ ಗೋ ಬ್ಯಾಕ್ ಸಿದ್ದರಾಮಯ್ಯ ದನಿ ಕೇಳಿಸಿದೆ. ಪರಿಸ್ಥಿತಿ ಗಮನಿಸಿದರೆ Go Back Modi ಆಂದೋಲನದ ರೀತಿಯಲ್ಲಿ Go Back Siddu ಕಾರ್ಯಕ್ರಮ ನಡೆಸಲು ಹಿಂದೂ ಸಂಘಟನೆಗಳು ಯೋಜನೆ ರೂಪಿಸಿದಂತಿದೆ. ಸಿದ್ದರಾಮಯ್ಯ ಹೋಗುವ ಎಲ್ಲಾ ಕಡೆಗಳಲ್ಲಿ Go Back Siddu ಘೋಷಣೆ ಮೊಳಗಿಸಲು ಹಿಂದೂ ಸಂಘಟನೆಗಳು ನಿರ್ಧರಿಸಿದೆ.

ಈ ನಡುವೆ ನಮಗೆ ಮೊಟ್ಟೆ ಎಸೆಯಲು ಬರಲ್ವ, ನಾವು ಹೋರಾಟ ಶುರು ಮಾಡಿದರೆ ಮುಖ್ಯಮಂತ್ರಿ ಎಲ್ಲೂ ಓಡಾಡೋಕೆ ಆಗಲ್ಲ ಅನ್ನುವ ಹೇಳಿಕೆಯನ್ನು ಕೊಡುವ ಮೂಲಕ ಹೋರಾಟವನ್ನು ಮತ್ತೊಂದು ಮೆಟ್ಟಿಲು ಏರಿಸಿದ್ದಾರೆ ಸಿದ್ದರಾಮಯ್ಯ.

ಚುನಾವಣೆ ಸಮೀಪದಲ್ಲಿರುವ ಕಾರಣ ಈ ಹೋರಾಟ ಜೋರಾಗುವ ಲಕ್ಷಣಗಳಿದೆ. ಎಲೆಕ್ಷನ್ ಇಲ್ಲದಿರುತ್ತಿದ್ರೆ ಇವೆಲ್ಲಾ ಒಂದು ದಿನದ ಹೋರಾಟಕ್ಕೆ ಸೀಮಿತವಾಗಿರುತ್ತಿತ್ತು.

Tags: FEATURED
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್