Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Guruji Murder Accused Arrest : ಒಂದು ಕಾಲದ ಆಪ್ತನೇ ಯಮಕಿಂಕರನಾದನಲ್ಲ…

Radhakrishna Anegundi by Radhakrishna Anegundi
July 5, 2022
in ನ್ಯೂಸ್ ರೂಮ್
guruji-murder-accused-arrest-two-arrested-for-brutal-murder-of-vaastu-expert-chandrashekhar-guruji-in-karnataka
Share on FacebookShare on TwitterWhatsAppTelegram

ಊರ ಮಂದಿಗೆಲ್ಲಾ ವಾಸ್ತು ಹೇಳಿದ್ರು, ಸಂಕಷ್ಟ ಎಂದು ಬಂದವರ ಭವಿಷ್ಯ ಹೇಳಿದ್ರು. ಆದರೆ ತನ್ನ ಉಸಿರು ಆಪ್ತನಿಂದಲೇ ನಿಲ್ಲಲಿದೆ ಅನ್ನುವುದು ಅವರಿಗೆ ಗೊತ್ತಾಗಲಿಲ್ಲ. ಇದೀಗ Guruji Murder Accused Arrest ಆಗಿದ್ದಾರೆ. ಪೊಲೀಸರ ವಿಚಾರಣೆಯ ಬಳಿಕ ಮತ್ತಷ್ಟು ಮಾಹಿತಿ ಹೊರ ಬರುವ ಸಾಧ್ಯತೆಗಳಿದೆ

ಹುಬ್ಬಳ್ಳಿ : ಚಂದ್ರಶೇಖರ ಗುರೂಜಿಯನ್ನು ( guruji murder case ) ಕೊಲೆಗೈದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ( Guruji Murder Accused Arrest).ದುರಂತ ಅಂದ್ರೆ ಈ ಆರೋಪಿಗಳು ಒಂದು ಕಾಲದಲ್ಲಿ ಚಂದ್ರಶೇಖ್ ಗುರೂಜಿ ಆಪ್ತರಾಗಿದ್ದರು. ಅವರದ್ದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುರೂಜಿ ಕೊಟ್ಟ ಸಂಬಳದಿಂದ ಜೀವನ ಕಟ್ಟಿಕೊಂಡಿದ್ದರು. ಆದರೆ ಆ ಉಪಕಾರವನ್ನೇ ಮರೆತು ಕೊಲೆ ಮಾಡಿದ್ದಾರೆ ಅಂದ್ರೆ ಕೊಲೆಯ ಹಿಂದೆ ಮಹಾರಹಸ್ಯವೊಂದು ಅಡಗಿರಲೇಬೇಕು.

ಇನ್ನು ಪೊಲೀಸರು ವಶಕ್ಕೆ ಪಡೆದಿರುವ ಮಹಾಂತೇಶ ಶಿರೂರ್ ಚಂದ್ರಶೇಖರ್ ಗುರೂಜಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದನಂತೆ.  ಗುರೂಜಿಯ ಬಲಗೈಯಂತೆ ಕೆಲಸ ಮಾಡಿಕೊಂಡಿದ್ದ ಅನ್ನಲಾಗಿದೆ. ಚಂದ್ರಶೇಖರ್ ಗುರೂಜಿಯ ( Chandrashekhar Guruji ) ಖಾಸಗಿ ವ್ಯವಹಾರಗಳನ್ನು ಇದೇ ಮಹಾಂತೇಶ್ ನೋಡಿಕೊಳ್ಳುತ್ತಿದ್ದ ಅನ್ನಲಾಗಿದೆ. ಹೀಗಾಗಿ ಗುರೂಜಿಯ ರಹಸ್ಯಗಳು ಇವನಿಗೆ ಗೊತ್ತಿತ್ತು ಅನ್ನಲಾಗಿದೆ.

ಇದನ್ನೂ ಓದಿ : ಪೊಲೀಸರ ಎನ್ ಕೌಂಟರ್ ಗೆ ಭಯಪಟ್ಟ ಕೊಲೆಗಾರರು ಮಾಡಿದ್ದೇನು..?

Guruji murder case belagavi police operation ramadurga police two person arrest Mahantesh Shiru

ಗುರೂಜಿ ಮತ್ತು ಮಹಾಂತೇಶ್ ಅದೆಷ್ಟು ಆತ್ಮೀಯರು ಅಂದ್ರೆ ಮಹಾಂತೇಶ್ ಗೆ ವನಜಾಕ್ಷಿಯನ್ನು ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿಯಂತೆ. ಇನ್ನು ವನಜಾಕ್ಷಿ ಕೂಡಾ ಸರಳ ವಾಸ್ತು ಸಂಸ್ಥೆಯಲ್ಲೇ ಕೆಲಸ ಮಾಡುತ್ತಿದ್ದರು. ಆದರೆ ಸಾವಿರ ಕೋಟಿಗೂ ಅಧಿಕ ವ್ಯವಹಾರದ ಸರಳ ವಾಸ್ತು ಸಾಮ್ರಾಜ್ಯದ ಒಡೆಯ ಚಂದ್ರಶೇಖರ್ ಗುರೂಜಿ ಜೊತೆಗೆ ಮಹಾಂತೇಶ್ ಸಂಬಂಧ ಯಾಕೆ ಹಾಳಾಯ್ತು ಅನ್ನುವುದು ಈಗಿರುವ ಯಕ್ಷ ಪ್ರಶ್ನೆ.

mahantesh shirur

ಇನ್ನು ಇತ್ತೀಚೆಗೆ ಸರಳ ವಾಸ್ತು ಸಂಸ್ಥೆಯಿಂದ ಒಂದಿಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗಿತ್ತು. ಇವರ ಪರವಾಗಿ ಇದೇ ಮಹಾಂತೇಶ್ ಕಾನೂನು ಹೋರಾಟಕ್ಕೆ ಮುಂದಾಗಿದ್ದ ಅನ್ನುವ ಸುದ್ದಿಗಳು ಕೂಡಾ ಬಂದಿದೆ. ಆದರೆ ಇವೆಲ್ಲವೂ ಕೊಲೆಯಾದ ಬೆನ್ನಲ್ಲೇ ಹರಿದಾಡುತ್ತಿರುವ ಸುದ್ದಿ. ಆದರೆ ನಿಜಕ್ಕೂ ಕೊಲೆಗೆ ಕಾರಣವೇನು ಅನ್ನುವುದು ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಲಿದೆ.

Tags: MAIN
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್