Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Guruji murder case : ಪೊಲೀಸರ ಎನ್ ಕೌಂಟರ್ ಗೆ ಭಯಪಟ್ಟ ಕೊಲೆಗಾರರು ಮಾಡಿದ್ದೇನು..?

Radhakrishna Anegundi by Radhakrishna Anegundi
July 5, 2022
in ಕ್ರೈಮ್
Guruji murder case belagavi police operation ramadurga police two person arrest Mahantesh Shiru
Share on FacebookShare on TwitterWhatsAppTelegram

chandrashekhar guruji murder case ನಲ್ಲಿ ಪೊಲೀಸರು ಆರೋಪಿಗಳನ್ನು ಶೀಘ್ರದಲ್ಲೇ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಕಾರಣವಾಗಿದ್ದು ಪೊಲೀಸರ ಜಾಣ ನಡೆ  

ಹುಬ್ಬಳ್ಳಿ : ಚಂದ್ರಶೇಖರ ಗುರೂಜಿಯನ್ನು ( guruji murder case ) ಕೊಲೆಗೈದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡಿದ್ದು ಇವರೇ ಅನ್ನುವುದು ದೃಢಪಟ್ಟ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ. ಬಂಧನಕ್ಕೆ ಬೇಕಾದ ಪೂರಕ ಸಾಕ್ಷಿಗಳಿಗಾಗಿ ಪೊಲೀಸರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

ಈ ನಡುವೆ ಆರೋಪಿಗಳ ಬಂಧನದ ಕಾರ್ಯಾಚರಣೆ ಸಿಕ್ಕಾಪಟ್ಟೆ ರೋಚಕವಾಗಿತ್ತು. ಕೊಲೆ ಮಾಡಿದ ಆರೋಪಿಗಳು ಹೋಟೆಲ್ ನಿಂದ ಪರಾರಿಯಾಗಿ ಹುಬ್ಬಳ್ಳಿಯಿಂದ ನೇರವಾಗಿ ಬೆಳಗಾವಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಈ ನಡುವೆ ಮಹಾಂತೇಶ ಶಿರೋಳ್ ಪತ್ನಿ ವನಜಾಕ್ಷಿಯನ್ನು ಪೊಲೀಸರು ವಿಚಾರಣೆಗೆ ಕರೆದರು.

ಇದನ್ನು ಓದಿ : ಕಿಸಾನ್ ಸಮ್ಮಾನ್ ವೆಬ್ ಸೈಟ್ ಬಗ್ಗೆ ಕರವೇ ಕೆಂಗಣ್ಣು : ಹೋರಾಟದ ಎಚ್ಚರಿಕೆ ನೀಡಿದ ನಾರಾಯಣಗೌಡ

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದ ಆರೋಪಿಗಳಿಗೆ ಎನ್ ಕೌಂಟರ್ ಭೀತಿ ಶುರುವಾಗಿದೆ. ಹೀಗಾಗಿ ಪೊಲೀಸರಿಗೆ ಕರೆ ಮಾಡಿದ ಆರೋಪಿಗಳು ತಾವು ಬೆಳಗಾವಿ ಕಡೆಗೆ ಮುಖ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಪೊಲೀಸರ ದಾರಿ ತಪ್ಪಿಸುವ ಪ್ಲಾನ್ ಇದಾಗಿತ್ತು ಅನ್ನುವ ಅನುಮಾನಗಳಿದೆ. ಈ ನಡುವೆ ಆರೋಪಿಗಳ ಮೊಬೈಲ್ ನೆಟ್ ವರ್ಕ್ ಪತ್ತೆ ಹಚ್ಚಿದ ಪೊಲೀಸರು, ಆರೋಪಿಗಳು ಹೋಗುತ್ತಿರುವ ದಾರಿ ಪತ್ತೆ ಹಚ್ಚಿದ್ದಾರೆ. ಮುಂಬೈ ಕಡೆಗೆ ಆರೋಪಿಗಳು ಹೋಗುತ್ತಿರುವ ಸುಳಿವು ಸಿಕ್ಕಿದೆ. ತಕ್ಷಣ ಆಲರ್ಟ್ ಆದ ಹುಬ್ಬಳ್ಳಿ ಪೊಲೀಸರು ಬೆಳಗಾವಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ತಕ್ಷಣ ನಾಕಾಬಂಧಿ ಹಾಕಿದ ಬೆಳಗಾವಿ ಪೊಲೀಸರಿಗೆ ಆರೋಪಿಗಳು ರಾಮದುರ್ಗದ ಬಸವೇಶ್ವರ ವೃತ ಕಡೆಗೆ ಬರುತ್ತಿರುವ ಮಾಹಿತಿ ಸಿಕ್ಕಿದೆ. ಜೆಸಿಬಿ, ಬಸ್, ಟ್ರ್ಯಾಕ್ಟರ್, ಪೊಲೀಸ್ ವ್ಯಾನ್ ಗಳನ್ನು ರಸ್ತೆಗೆ ಅಡ್ಡ ಹಾಕಿದ ಪೊಲೀಸರು ಅಲ್ಲೇ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಪೊಲೀಸರು ಆರೋಪಿಗಳು ಬಳಸುತ್ತಿದ್ದ ಕಾರನ್ನು ಅಡ್ಡ ಹಾಕಿದ್ದಾರೆ. ಈ ವೇಳೆ ಶರಣಾಗಲು ಪೊಲೀಸರು ನಿರಾಕರಿಸುತ್ತಿದ್ದಂತೆ, ಹಿರಿಯ ಅಧಿಕಾರಿಗಳು ಗನ್ ತೋರಿಸಿ ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಾಗಿ ಸಕಲ ವ್ಯವಸ್ಥೆಗಳೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಾಂತೇಶ ಶಿರೂರ್ ( Mahantesh Shirur ) ಹಾಗೂ ಮಂಜುನಾಥ್ ದುಮ್ಮವಾಡನ ( manjunath dummvadaney ) ಹೆಡೆಮುರಿ ಕಟ್ಟಿದ್ದಾರೆ.

ಈ ಇಬ್ಬರೂ ಆರೋಪಿಗಳು ಒಂದು ಕಾಲದಲ್ಲಿ ಚಂದ್ರಶೇಖರ್ ಗುರೂಜಿಗೆ ಆತ್ಮೀಯರಾಗಿದ್ದರು ಎಂದು ಗೊತ್ತಾಗಿದೆ. ಹಾಗಾದ್ರೆ ಕೊಲೆಗೆ ಅಸಲಿ ಕಾರಣವೇನು, ಇನ್ನೊಂದೆರಡು ದಿನದಲ್ಲಿ ಪೊಲೀಸರು ವಿವರವಾಗಿ ತಿಳಿಸಲಿದ್ದಾರೆ.

ವನಜಾಕ್ಷಿ ಜೊತೆಗಿನ ಗುದ್ದಾಟವೇ ಚಂದ್ರಶೇಖರ ಗುರೂಜಿ ಕೊಲೆಗೆ ಕಾರಣವಾಯ್ತೇ..?

ಚಂದ್ರಶೇಖರ ಗುರೂಜಿಯ ವ್ಯವಹಾರಗಳು ಸ್ವಚ್ಛವಾಗಿರಲಿಲ್ಲ ಅನ್ನುವ ಮಾತುಗಳು ಕೇಳಿ ಬರಲಾರಂಭಿಸಿದೆ. ಗುರೂಜಿ ಕೇವಲ ವಾಸ್ತು ತಜ್ಞರಾಗಿರಲಿಲ್ಲ, ಬದಲಾಗಿ ರಿಯಲ್ ಎಸ್ಟೇಟ್ ವ್ಯವಹಾರ ಕೂಡಾ ಜೋರಾಗಿತ್ತು ಅನ್ನಲಾಗಿದೆ.

ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( chandrashekhar guruji  ) ಕೊಲೆಯ ಬೆನ್ನಲ್ಲೇ ಆಲರ್ಟ್ ಆದ ಪೊಲೀಸರು 5 ತಂಡಗಳನ್ನು ರಚಿಸಿ ತನಿಖೆ ಪ್ರಾರಂಭಿಸಿದ್ದರು. ಗುರೂಜಿ ಶವವಾಗಿ ಬಿದ್ದ ಕೆಲವೇ ಗಂಟೆಗಳಲ್ಲಿ ಪೊಲೀಸರಿಗೆ ಕೊಲೆಗಾರರ ಸುಳಿವು ಸಿಕ್ಕಿತ್ತು. ಮಾತ್ರವಲ್ಲದೆ ಕೊಲೆಯ ಹಿಂದೆ ಮಹಿಳೆಯೊಬ್ಬಳು ಇದ್ದಾಳೆ ಅನ್ನುವ ಅನುಮಾನ ಸೃಷ್ಟಿಯಾಗಿತ್ತು.

ಇದರ ಬೆನ್ನಲ್ಲೇ ಗುರೂಜಿಯ ಮಾಜಿ ಆಪ್ತ, ಮಹಾಂತೇಶ ಶಿರೋಳ್ ಪತ್ನಿ ವನಜಾಕ್ಷಿಯನ್ನು ಗೋಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ( chandrashekhar guruji  ) ಗುರೂಜಿಯನ್ನು ಮಹಾಂತೇಶ ಶಿರೋಳ್ ಮತ್ತು ಮಂಜುನಾಥ ದುಮ್ಮವಾಡ ಅನ್ನುವವರೇ ಕೊಲೆ ಮಾಡಿದ್ದು ಎಂದು ದೃಢಪಟ್ಟ ಬೆನ್ನಲ್ಲೇ ವನಜಾಕ್ಷಿಯನ್ನು ವಶಕ್ಕೆ ಪಡೆದಿದ್ದಾರೆ.

ಗುರೂಜಿಯ ಕೊಲೆ ಬೇನಾಮಿ ಆಸ್ತಿಗಾಗಿ ನಡೆದಿರಬಹುದು ಅನ್ನುವ ಶಂಕೆಯ ಹಿನ್ನಲೆಯಲ್ಲಿ ವನಜಾಕ್ಷಿಯನ್ನು ವಶಕ್ಕೆ ಪಡೆಯಲಾಗಿತ್ತು. ವನಜಾಕ್ಷಿ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದು, 2019ರ ವರೆಗೆ ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ವನಜಾಕ್ಷಿ ಹೆಸರಿಗೆ ಗೋಕುಲ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ಮತ್ತು ಹಲವು ಆಸ್ತಿಗಳನ್ನು ಗುರೂಜಿ ನೋಂದಣಿ ಮಾಡಿಸಿದ್ದರು ಅನ್ನಲಾಗಿದೆ. ನಂತರ ಆಸ್ತಿ ವಾಪಸ್‌ ಕೇಳಿದಾಗ ಗಲಾಟೆ ಪ್ರಾರಂಭವಾಗಿದ್ದು, ಹಣಕಾಸಿನ ವಿಚಾರವಾಗಿಯೂ ಗಲಾಟೆ ಪ್ರಾರಂಭವಾಗಿದೆ. ಹೀಗಾಗಿ ವನಜಾಕ್ಷಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್