Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Hanuman Chalisa Madhya Pradesh  : ಹಿಂದೂಸ್ತಾನದಲ್ಲಲ್ಲದೆ ಮತ್ತೆಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು : ಮಧ್ಯಪ್ರದೇಶ ಗೃಹ ಸಚಿವ

Radhakrishna Anegundi by Radhakrishna Anegundi
July 8, 2022
in ದೇಶ
hanuman-chalisa-madhya-pradesh-government-vetoes-bhopal-college-fine-on-students Home Minister Narottam Mishra
Share on FacebookShare on TwitterWhatsAppTelegram

ಹನುಮಾನ್ ಚಾಲೀಸಾ ( Hanuman Chalisa Madhya Pradesh ) ಪಠಿಸಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಕಾಲೇಜೊಂದರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಗರಂ ಆಗಿದೆ

HIGHLIGHTS

  • ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಘಟನೆ
  • ಅನುಮತಿಯಿಲ್ಲದೆ ಹಾಸ್ಟೆಲ್ ನಲ್ಲಿ ಹನುಮಾನ್ ಚಾಲೀಸಾ – Hanuman Chalisa ಕಾರ್ಯಕ್ರಮ ಆಯೋಜನೆ
  • ಏಳು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡ

ಭೋಪಾಲ್ : ಅನುಮತಿ ಇಲ್ಲದೆ ಭೋಪಾಲ್ ನ ಕಾಲೇಜೊಂದರ ಹಾಸ್ಟೆಲ್ ನಲ್ಲಿ ( Hanuman Chalisa Madhya Pradesh  ) ಹನುಮಾನ್ ಚಾಲೀಸಾ ಪಠಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿರುವ ಬಗ್ಗೆ ಮಧ್ಯಪ್ರದೇಶ ಸರ್ಕಾರ ಗರಂ ಆಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ದಂಡ ವಿಧಿಸಬಾರದು ಎಂದು ಸೂಚಿಸಿದ್ದು ಮಾತ್ರವಲ್ಲದೆ, ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿದೆ.

ಭೋಪಾಲ್ ನಿಂದ 60 ಕಿಲೋ ಮೀಟರ್ ದೂರದಲ್ಲಿರುವ ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಅನುಮತಿಯಿಲ್ಲದೆ ಹಾಸ್ಟೆಲ್ ನಲ್ಲಿ ಹನುಮಾನ್ ಚಾಲೀಸಾ ( Hanuman Chalisa ) ಕಾರ್ಯಕ್ರಮ ಆಯೋಜನೆ ಮಾಡಿದ್ದರ ವಿರುದ್ಧ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿತ್ತು. ಏಳು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ಎಚ್ಚರಿಕೆ ನೀಡಲಾಗಿತ್ತು.

ಇದನ್ನೂ ಓದಿ : Kalasipalyam police suspended : ಬಾಂಬೆ ಸಲೀಂ ವಿರುದ್ಧ ಕ್ರಮ ಕೈಗೊಳ್ಳಲು ಉದಾಸೀನ : ಕಲಾಸಿಪಾಳ್ಯ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು

ಯಾವಾಗ ಈ ವಿಷಯ ರಾಜ್ಯ ಸರ್ಕಾರಕ್ಕೆ ತಲುಪಿತೋ, ಕಾಲೇಜು ಆಡಳಿತ ಮಂಡಳಿ ನಡೆಗೆ ಸರ್ಕಾರದಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿರುವ  ಮಧ್ಯಪ್ರದೇಶ ( Madhya Pradesh ) ಗೃಹ ಸಚಿವ ನರೋತ್ತಮ್ ಮಿಶ್ರಾ, ( narottam Mishra) ಹಿಂದೂಸ್ಥಾನದಲ್ಲಿ ಅಲ್ಲದೆ ಮತ್ತೆ ಎಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು ಎಂದು ಪ್ರಶ್ನಿಸಿದ್ದಾರೆ. ದಂಡ ವಿಧಿಸದಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಿರುವ ಸಚಿವರು, ಮೊದಲು ವಿದ್ಯಾರ್ಥಿಗಳಿಗೆ ತಿಳಿ ಹೇಳಿ. ಅವರಲ್ಲಿ ಅರಿವು ಮೂಡಿಸಿ ಅಂದಿದ್ದಾರೆ.

ಇಲ್ಲಿ ಹನುಮಾನ್ ಚಾಲೀಸಾ ಪಠಿಸಿರುವುದಕ್ಕೆ ವಿರೋಧ ವ್ಯಕ್ತವಾಗಿಲ್ಲ. ಬದಲಾಗಿ ಶಬ್ಧದಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ : Seemanth Kumar Singh : ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಸಿಬಿಐ ಸರಿಯಾದ ತನಿಖೆ ನಡೆಸಿಲ್ಲ : ತನಿಖೆಯ ವರದಿ ಸಲ್ಲಿಸಲು ಸಿಬಿಐ CBI ವಕೀಲರಿಗೆ ಕೋರ್ಟ್ ಸೂಚನೆ

narottam mishra1

ಕಬ್ಬಿಣದ ಸರಳು ತುಂಬಿದ ಲಾರಿಗೆ ಉಜ್ಜಿದ ತಮಿಳುನಾಡು ಸಾರಿಗೆ ಬಸ್ : ಸ್ಥಳದಲ್ಲೇ ಆರು ಮಂದಿ ಸಾವು

ಅಪಘಾತದ ಭೀಕರತೆ ( tamil nadu bus accident) ಎಷ್ಟಿತ್ತು ಅಂದ್ರೆ ಸೀಟ್ ನಲ್ಲಿ ಕೂತಿದ್ದ ಮಂದಿ ಕೂತಲ್ಲೇ ಜಜ್ಜಿದ ಪರಿಣಾಮ ಮೃತಪಟ್ಟಿದ್ದಾರೆ.

HIGHLIGHTS

  • ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಬಸ್
  • ದುರ್ಘಟನೆಯಲ್ಲಿ ಆರು ಮಂದಿ ಸಾವು 10 ಮಂದಿಗೆ ಗಾಯ
  • ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಚೆನೈ : ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಬಸ್ ( Tamil Nadu State Transport Corporation -TNSTC)  ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಮಾಯಕ ಆರು ಜೀವಗಳು ಶುಕ್ರವಾರ ಪ್ರಾಣ ಕಳೆದುಕೊಂಡಿದೆ. ಶುಕ್ರವಾರ ಮುಂಜಾನೆ ( JULY 8 ) ಚೆನೈ ( Chennai) ನಿಂದ ಚಿದಂಬರಂಗೆ ( Chidambaram  )ಹೊರಟಿದ್ದ ಬಸ್ ನಲ್ಲಿ ಒಟ್ಟು 50 ಜನ ಪ್ರಯಾಣಿಕರಿದ್ದರು. ಚೆನೈ – ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ( Chennai-Trichy National Highway ) ಸಾಗುತ್ತಿದ್ದ ಬಸ್ ಚೆಂಗಲಪಟ್ಟು ಜಿಲ್ಲೆಯ ಆಚರಪಕ್ಕಂ ತಲುಪುತ್ತಿದ್ದಂತೆ ಬಸ್ ಚಾಲಕ ಎದುರುಗಡೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಿದ್ದಾನೆ. ಈ ವೇಳೆ ಚಾಲಕನ ತಪ್ಪು ನಿರ್ಧಾರದಿಂದ  ಎಡ ಭಾಗ ಸಂಪೂರ್ಣವಾಗಿ ಲಾರಿಗೆ ಉಜ್ಜಿಕೊಂಡು ಹೋಗಿದೆ.

ಲಾರಿಯಲ್ಲಿ ಕಬ್ಬಿಣದ ಸರಳುಗಳಿದ್ದ ಕಾರಣ, ವೇಗವಾಗಿ ಬಸ್ ನುಗ್ಗಿದ ಪರಿಣಾಮ ಸರಳುಗಳು ಬಸ್ ನೊಳಗೆ ತೂರಿಕೊಂಡಿದೆ. ಅಪಘಾತದ ಪರಿಣಾಮ ಹೇಗಿತ್ತು ಅಂದ್ರೆ ಬಸ್ ನ ಎಡ ಭಾಗವೇ ಭಾಗವೇ ಕಿತ್ತುಕೊಂಡು ಹೋಗಿದೆ. ಮಾತ್ರವಲ್ಲದೆ ಅನೇಕ ಪ್ರಯಾಣಿಕರ ದೇಹಗಳು ನಜ್ಜುಗುಜ್ಜಾಗಿದೆ.

ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಂಬ್ಯುಲೆನ್ಸ್ ಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ ಡಿಕ್ಕಿ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರು. 10 ಮಂದಿಗೆ ಗಾಯವಾಗಿದ್ದು, ಆ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಇದೀಗ ಗಾಯಗೊಂಡ ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Tags: MAIN
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್