Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

Radhakrishna Anegundi by Radhakrishna Anegundi
August 9, 2022
in ಆರೋಗ್ಯ / ಆಹಾರ
high blood pressure home remedies
Share on FacebookShare on TwitterWhatsAppTelegram

ಒತ್ತಡದ ಜೀವನ, ಬದಲಾದ ಆಹಾರ ಶೈಲಿ ಹೀಗಾಗಿ ಅಧಿಕ ರಕ್ತದೊತ್ತಡ ಅಥವಾ ಬಿಪಿ ಅನ್ನುವುದು ಸಾಮಾನ್ಯವಾಗಿದೆ. ಬಿಪಿ ಬಂತು ಎಂದು ತಲೆ ಕೆಡಿಸಿಕೊಂಡ್ರೆ ಬಿಪಿ ( High blood pressure) ಮತ್ತಷ್ಟು ಹೆಚ್ಚಾಗುತ್ತದೆ. ಬದಲಾಗಿ ಓ ಮನಸ್ಸೇ ರಿಲ್ಯಾಕ್ಸ್ ಫ್ಲೀಸ್ ಅಂತಾ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಿ.  ಹಾಗಾದ್ರೆ ರಕ್ತದೊತ್ತಡ ನಿಯಂತ್ರಿಸಿಕೊಳ್ಳುವುದು ಹೇಗೆ ಇಲ್ಲಿದೆ ಸರಳ ಸೂತ್ರಗಳು

ಪ್ರತೀ ಮೂರು ತಿಂಗಳಿಗೊಮ್ಮೆ ಬಿಪಿಯನ್ನು ( High blood pressure) ಪರೀಕ್ಷಿಸಿಕೊಳ್ಳುವುದು ಉತ್ತಮ. ಹಾಗಂತ ಮೂರು ವಾರಕ್ಕೊಮ್ಮೆ ಬಿಪಿ ಪರೀಕ್ಷೆ ಮಾಡಿಸಬೇಡಿ. ಗಂಟೆಯಿಂದ ಗಂಟೆಗೆ ಬಿಪಿಯಲ್ಲಿ ವ್ಯತ್ಯಾಸವಾಗುತ್ತದೆ. ಹೀಗಾಗಿ ಒಂದಿಷ್ಟು ಏರು ಪೇರಾದ್ರೆ ನೀವು ಆತಂಕ ಪಡ್ತೀರಿ. ಹಾಗೇ ಮಾಡಬೇಡಿ. ನಿಮ್ಮ ವೈದ್ಯರ ಮೇಲೆ ನಂಬಿಕೆ ಇಡಿ. ವೈದ್ಯರು ಹೇಳದ ಹೊರತು ಮಾತ್ರೆಗಳನ್ನು ನಿಲ್ಲಿಸಬೇಡಿ.

4 ರಿಂದ 5 ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಪ್ರತೀ ನಿತ್ಯ ಖಾಲಿ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ

ಸಮ ಪ್ರಮಾಣದಲ್ಲಿ ಬೀಟ್ ರೂಟ್, ಕ್ಯಾರೆಟ್, ಸಣ್ಣದೊಂದು ಹಸಿ ಶುಂಠಿ ಸೇರಿ ಒಂದು ಮಧ್ಯಮ ಗ್ಲಾಸ್ ನಷ್ಟು ಜ್ಯೂಸ್ ಮಾಡಿ ನಿತ್ಯ ಕುಡಿಯುವ ಮೂಲಕ ಮನೆಯಲ್ಲೇ ರಕ್ತದೊತ್ತಡವನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು

 ಬೀಟ್ ರೂಟ್, ಕ್ಯಾರೆಟ್, ಸಿಹಿಗುಂಬಳ ಸೇರಿ ಸಲಾಡ್ ಮಾಡಿ ನಿತ್ಯ ಸೇವಿಸುವ ಮೂಲಕವೂ ರಕ್ತದೊತ್ತಡವನ್ನು ನಿಯಂತ್ರಿಸಬಹುದು

ಪೇರಲೆ ಹಣ್ಣು, ಬಟರ್ ಫ್ರೂಟ್, ಬಾಳೆ ಹಣ್ಣು ಸೇರಿಸಿ ಹಣ್ಣಿನ ಸಲಾಡ್ ಅನ್ನು ದಿನ ನಿತ್ಯ ತಿಂದರೂ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ

High blood pressure

ಪೇರಲೆಹಣ್ಣಿಗೆ ರಕ್ತದೊತ್ತಡ ನಿಯಂತ್ರಿಸುವ ಸಾಮರ್ಥ್ಯವಿದೆ. ಹೀಗಾಗಿ ಪೇರಲೆಹಣ್ಣು ತಿನ್ನುವ ಅಭ್ಯಾಸ ಬೆಳೆಸಿಕೊಳ್ಳಿ.

ಈ ಪೈಕಿ ಯಾವುದಾದರೊಂದು ಕ್ರಮವನ್ನು ರೂಢಿಸಿಕೊಂಡರೆ ಸಾಕು. ಇದರೊಂದಿಗೆ ವಾಕಿಂಗ್, ಪ್ರಾಣಾಯಾಮ, ಧ್ಯಾನ, ಸೂರ್ಯ ನಮಸ್ಕಾರ ಹಾಗೂ ಒಂದಿಷ್ಟು ದೈಹಿಕ ಕಸರತ್ತು ಮಾಡುವುದು ಇನ್ನೂ ಉತ್ತಮ. ಆಹಾರದಲ್ಲಿ ಆದಷ್ಟು ಉಪ್ಪು ಕಡಿಮೆ ಮಾಡಿ. ಬೇಕರಿ ಐಟಂಗಳಿಂದ ದೂರವಿರಿ. ಅದರಲ್ಲೂ ಪ್ರೋಜನ್ ಆಹಾರ ಪದಾರ್ಥಗಳ ಸಹವಾಸ ಮಾಡಬೇಡಿ. ಸಾಧ್ಯವಾದಷ್ಟು ಮನೆ ಆಹಾರ ಸೇವಿಸುವುದನ್ನು ರೂಡಿಸಿಕೊಳ್ಳಿ.

ಇದನ್ನೂ ಓದಿ : Kumaraswamy : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರ : ಸಿದ್ದು ಲೇವಡಿ ಮಾಡಿದ HDK

Tags: MAIN
ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ನೆಲಗಡಲೆ ಜ್ಯೂಸ್ – ಇದು ಸದ್ಗುರು ಕೊಟ್ಟ ಆರೋಗ್ಯ ಟಿಪ್ಸ್

Latest News

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್