ಮೇಷ
ನಿಮ್ಮ ಆಲೋಚನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಅನಗತ್ಯ ಖರ್ಚು ಹೆಚ್ಚಾಗುವ ಸಂಭವ.
ವೃಷಭ
ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಇದರಿಂದಾಗಿ ಮನೆಯಲ್ಲಿ ಅಶಾಂತಿ ಮೂಡುವುದು. ಹಿರಿಯರ ಸಲಹೆ ಪಡೆಯಿರಿ.
ಮಿಥುನ
ಬಂಧುಗಳ ಅಪರೂಪದ ಭೇಟಿ ಸಂತಸ ತರಲಿದೆ. ಕೆಲವೊಮ್ಮೆ ಸಹೋದ್ಯೋಗಿಗಳ ವಿರೋಧದ ನಡುವೆ ಕೆಲಸ ಮಾಡಬೇಕಾದ ಪ್ರಸಂಗ ಬರಬಹುದು.
ನಿಮ್ಮ ಆರ್ಥಿಕ ಪರಿಸ್ಥಿತಿಯ ಬಗ್ಗೆ ಎಚ್ಚರ ವಹಿಸಿ
ಕರ್ಕಾಟಕ
ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬಗೊಳ್ಳುವವು. ಮಕ್ಕಳ ಅಲಕ್ಷದಿಂದಾಗಿ ವ್ಯವಹಾರದಲ್ಲಿ ನೀವು ಕಿರಿಕಿರಿ ಅನುಭವಿಸಬೇಕಾಗುವುದು. ವ್ಯವಹಾರದಲ್ಲಿ ಅತಿಯಾದ ನಂಬಿಕೆಯಿಂದ ಅಪಾರ ನಷ್ಟ ಅನುಭವಿಸುವಿರಿ.
ಸಿಂಹ
ಅಪರಿಚಿತ ವ್ಯಕ್ತಿಗಳಿಂದ ವ್ಯವಹರಿಸುವಾಗ ಎಚ್ಚರವಿರಲಿ. ಅನಪೇಕ್ಷಿತ ಭೋಗ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಿರಿ.ಹಿರಿಯರಿಂದ ಬರುವ ಸಲಹೆಗಳನ್ನು ತಿರಸ್ಕರಿಸದಿರಿ. ಹಳೆ ವ್ಯಾಜ್ಯಗಳ ರಾಜೀ ಪಂಚಾಯ್ತಿಯೊಂದಿಗೆ ಬಗೆಹರಿಯಲಿವೆ.
ಕನ್ಯಾ
ನೀವು ಕೆಲಸಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಅತಿಯಾದ ಕಾರ್ಯನಿರತತೆಯಿಂದ ನಿಮಗೆ ಸುಸ್ತಾಗಬಹುದು ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದ ಇರುವುದು ಒಳ್ಳೆಯದು .
ತುಲಾ
ಕೆಲಸ ಕಾರ್ಯಗಳಲ್ಲಿ ವಿಪರೀತ ಒತ್ತಡ ಕಂಡುಬರುವುದರಿಂದ ಆರೋಗ್ಯದ ಕಡೆ ಎಚ್ಚರ ವಹಿಸಿರಿ. ಬಂಧುಗಳ ಭರವಸೆ ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ. ಆತ್ಮೀಯರೊಂದಿಗೆ ಸಮಾಲೋಚನೆ ನಡೆಸಿ.
ವೃಶ್ಚಿಕ
ಬಂಧುವರ್ಗದೊಂದಿಗಿದ್ದ ಮನಸ್ತಾಪ ದೂರವಾಗಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಆರ್ಥಿಕ ನೆರವು ದೊರೆಯುವುದು. ಹೆಂಡತಿಯ ಆರೋಗ್ಯದ ಕಡೆಗೆ ಗಮನವಿರಲಿ
ಧನುಸ್ಸು
ಅಂದುಕೊಂಡ ಶುಭ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯಲಿವೆ. ನಿಮ್ಮ ಆರೋಗ್ಯದಲ್ಲಿ ದಿಢೀರನೆ ವ್ಯತ್ಯಾಸ ಕಂಡುಬರುವುದು. ಹೊಸ ಸ್ನೇಹಿತರ ಭೇಟಿ ಆಗಲಿದೆ.
ಮಕರ
ಅಜೀರ್ಣ ಸಮಸ್ಯೆ ನಿಮ್ಮನ್ನು ಬಾಧಿಸುವುದು. ಕಚೇರಿಗಳಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಅತ್ಯಗತ್ಯ. ಕೆಲಸಕಾರ್ಯಗಳಲ್ಲಿ ಆಲಸ್ಯ ಉಂಟಾಗುವುದು .
ಕುಂಭ:- ವ್ಯವಹಾರದಲ್ಲಿ ಲಾಭದಾಯಕವಾಗಲಿದೆ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಸಮಾಧಾನ ಸಿಗುವುದು
ಮೀನ
ಅನಾವಶ್ಯಕ ಖರೀದಿ, ಮೋಜು, ಮಸ್ತಿಗಾಗಿ ಹಣ ಖರ್ಚಾಗುವ ಸಾದ್ಯತೆ ನಿಮ್ಮ ಸಮಯೋಚಿತ ಪ್ರಜ್ಞೆಯನ್ನು ಎಲ್ಲರೂ ಕೊಂಡಾಡುವರು. ಸಂಶೋಧನಾ ಕೆಲಸದಲ್ಲಿ ವಿಶೇಷ ಯಶಸ್ಸು ದೊರೆಯಲಿದೆ.
ಗಣೇಶ್ ಶಾಸ್ತ್ರೀ
ಶ್ರೀ ವಿದ್ಯಾ ಸಿದ್ಧಿ ಪೀಠದ ಸಂಸ್ಥಾಪಕರು
ಕಣ್ಣಿನರೇಖೆ ,ಪಾದರಸ ,ದರ್ಪಣಾಂಜನ ಜ್ಯೋತಿಷ್ಯರು
ಮೊ:- 8746999333,6363005876
Discussion about this post