Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೋಟೆಲ್ ತಿಂಡಿ ತಿನಿಸು ಇಂದಿನಿಂದ ದುಬಾರಿ…. ಇದು ಅಚ್ಛೆ ದಿನ್

ಒಟ್ಟಿನಲ್ಲಿ ಅಚ್ಛೆ ದಿನ್ ಬರಲಿದೆ ಎಂದು ಕಾದವರಿಗೆ ದರ ಏರಿಕೆಯ ಸ್ವರೂಪದಲ್ಲಿ ಅಚ್ಛೇ ದಿನ್ ಆಗಯ ಅನ್ನುವುದು ಮಾತ್ರ ಸ್ಪಷ್ಟ.

Radhakrishna Anegundi by Radhakrishna Anegundi
November 8, 2021
in ರಾಜ್ಯ
hotel
Share on FacebookShare on TwitterWhatsAppTelegram

ಬೆಂಗಳೂರು : ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯ ಬೆನ್ನಲ್ಲೇ ಇದೀಗ ಹೋಟೆಲ್ ಗಳ ತಿಂಡಿ ದರ ಏರಿಕೆಯ ಬಿಸಿ ತಟ್ಟಲಿದೆ. ಇಂದಿನಿಂದ ರಾಜ್ಯಾದ್ಯಂತ ಹೋಟೆಲ್ ತಿಂಡಿ ತಿನಿಸುಗಳ ದರ ಹೆಚ್ಚಳವಾಗಲಿದೆ. ದಿನಸಿ ವಸ್ತು, ತರಕಾರಿ, ಸಿಲಿಂಡರ್ ದರ ಏರಿಕೆಯಾದ ಕಾರಣ ದರ ಏರಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ.

ಕೊರೋನಾ ಕಾರಣದಿಂದ ಸಂಪೂರ್ಣ ನೆಲ ಕಚ್ಚಿದ್ದ ಹೋಟೆಲ್ ಉದ್ಯಮ ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿತ್ತು. ಅಷ್ಟು ಹೊತ್ತಿಗೆ ದರಾಸುರನ ದರ್ಬಾರು ಹೋಟೆಲ್ ಉದ್ಯಮಕ್ಕೆ ಕಂಟಕವಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಒಂದಕ್ಕೆ 2,230 ರೂಪಾಯಿಯನ್ನು ಹೋಟೆಲ್ ಮಾಲೀಕರು ಪಾವತಿಸಬೇಕಾಗಿದೆ. ಕೊರೋನಾ ಕಾರಣದಿಂದ ಜನರ ಕೈಯಲ್ಲಿ ದುಡ್ಡು ಓಡಾಡುತ್ತಿಲ್ಲ. ಹೀಗಿರುವ ಸಂದರ್ಭದಲ್ಲಿ ದರ ಏರಿಸಿದರೆ ಕಷ್ಟ ಎಂದು ನಷ್ಟದಲ್ಲೇ ಹೋಟೆಲ್ ಉದ್ಯಮವನ್ನು ನಡೆಸಲಾಗಿತ್ತು. ಆದರೆ ಆರ್ಥಿಕ ಹೊರೆ ವಿಪರೀತವಾಗುತ್ತಿರುವ ಕಾರಣ ತಿಂಡಿ, ಟೀ, ಕಾಫಿ ದರದಲ್ಲಿ ಏರಿಕೆ ಮಾಡಲು ನಿರ್ಧರಿಸಲಾಗಿದೆ.

hotel 01
ಹೋಟೆಲ್ ತಿಂಡಿ ತಿನಿಸು ಇಂದಿನಿಂದ ದುಬಾರಿ.... ಇದು ಅಚ್ಛೆ ದಿನ್ 1

ಈಗಿನ ಮಾಹಿತಿ ಪ್ರಕಾರ ಶೇ 5 ರಿಂದ ಶೇ 10ರ ತನಕ ದರ ಏರಿಕೆಯಾಗಲಿದೆ. ಅಂದ್ರೆ ಊಟಕ್ಕೆ ನೂರು ರೂಪಾಯಿ ಇದ್ರೆ 105 ರಿಂದ 110ರ ತನಕ ಹೆಚ್ಚಾಗಬಹುದು. ಇನ್ನು 10 ರೂಪಾಯಿ ಚಹಾ 11 ರಿಂದ 12 ರೂಪಾಯಿಗೆ ಏರಲಿದೆ. ಆದರೆ ಚಿಲ್ಲರೆ ಸಮಸ್ಯೆಯ ಕಾರಣ ಇದು 15 ರೂಪಾಯಿಗೆ ಏರಿದರೂ ಅಚ್ಚರಿ ಇಲ್ಲ.

ಒಟ್ಟಿನಲ್ಲಿ ಅಚ್ಛೆ ದಿನ್ ಬರಲಿದೆ ಎಂದು ಕಾದವರಿಗೆ ದರ ಏರಿಕೆಯ ಸ್ವರೂಪದಲ್ಲಿ ಅಚ್ಛೇ ದಿನ್ ಆಗಯ ಅನ್ನುವುದು ಮಾತ್ರ ಸ್ಪಷ್ಟ.

Tags: FEATUREDhotel
Share1TweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್