Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇದು ಪ್ರಳಯದ ಮುನ್ಸೂಚನೆಯೇ… ಕುಗ್ಗುತ್ತಿದೆಯಂತೆ ಶಿಶ್ನದ ಗಾತ್ರ – ಮೀನಿನ ಹೊಟ್ಟೆಯಲ್ಲಿ ಸಿಕ್ತು ಪ್ಲಾಸ್ಟಿಕ್

Radhakrishna Anegundi by Radhakrishna Anegundi
March 27, 2021
in ಟ್ರೆಂಡಿಂಗ್
pollution
Share on FacebookShare on TwitterWhatsAppTelegram

ಬೆಂಗಳೂರು : ಹಿಂದೆಲ್ಲಾ ಪ್ರಳಯವಾಗುತ್ತದೆಯಂತೆ ಅಂದ್ರೆ ನಗುವವರ ಸಂಖ್ಯೆಯೇ ಹೆಚ್ಚಿತ್ತು. ಸೂರ್ಯ ಚಂದ್ರರು ಇರುವ ತನಕ ಪ್ರಳಯ ಅಸಾಧ್ಯ ಅನ್ನುವುದು ಹಲವರ ಮಾತಾಗಿತ್ತು.

ಆದರೆ ಇದೀಗ ಪ್ರಳಯದ ಸ್ವರೂಪ ಬದಲಾಗಿದೆ. ಜೊತೆಗೆ ಪ್ರಳಯದ ಅನುಭವ ಶುರುವಾಗಿದೆ, ಒಂದು ಕಡೆ ಸೂರ್ಯೋದಯವಾದ್ರೆ ಸಾಕು ಮಧ್ಯಾಹ್ನವಾಯ್ತೇ ಅನ್ನುವಂತೆ ಸುಡುತ್ತಿದೆ.

ಮತ್ತೊಂದು ಕಡೆ ಜಗತ್ತಿನಲ್ಲಿ ಆಗಬಾರದ, ನಡೆಯಬಾರದ ಘಟನೆಗಳು ನಡೆಯುತ್ತಿದೆ. ಧಾರ್ಮಿಕ ನಂಬಿಕೆಗಳ ಕಡೆ ನೋಡುವುದಾದರೆ ಮನುಷ್ಯನ ಪಾಪದ ಕೆಲಸಗಳು ಜಾಸ್ತಿಯಾದ್ರೆ ಪ್ರಳಯ ಖಚಿತವಂತೆ.

ವೈಜ್ಞಾನಿಕವಾಗಿ ನೋಡಿದರೂ ಪಾಪದ ಕೆಲಸದಿಂದ ಪ್ರಳಯ ಗ್ಯಾರಂಟಿ. ಇದಕ್ಕೊಂದು ಉದಾಹರಣೆ ಹೆಚ್ಚುತ್ತಿರುವ ಜಾಗತಿಕ ತಾಪಮಾನ. ಕಾಡು ಕಡಿದು, ಪ್ರಕೃತಿಯ ಮೇಲೆ ನಡೆಸಿದ ಅತ್ಯಾಚಾರ ಪರಿಣಾಮ ಇದೀಗ ಕಾಣಿಸಿಕೊಳ್ಳಲಾರಂಭಿಸಿದೆ.

ಈ ನಡುವೆ ಪರಿಸರ ಮಾಲಿನ್ಯದ ಕಾರಣದಿಂದ ಜನಿಸುವ ಮಕ್ಕಳ ಶಿಶ್ನದ ಗಾತ್ರ ಕುಗ್ಗುತ್ತಿದೆ. ಬೆಳೆಯುತ್ತಿರುವ ಮಕ್ಕಳು, ಪುರುಷರಲ್ಲಿ ಶಿಶ್ನ ವಿರೂಪಗೊಳ್ಳುತ್ತಿದೆ ಅನ್ನುವ ವರದಿಯೊಂದನ್ನು ತಜ್ಞರೊಬ್ಬರು ಕೊಟ್ಟಿದ್ದಾರೆ.

Scientist Says Plastic Pollution Is Shrinking Penises, Will Make Most Men Infertile by 2045 https://t.co/6VhVD28yv6

— zerohedge (@zerohedge) March 25, 2021

ಅಮೆರಿಕಾದ ನ್ಯೂಯಾರ್ಕ್ ನ ಮೌಂಟ್ ಸಿನಾಯಿ ಆಸ್ಪತ್ರೆ ಮತ್ತು ಸಂಶೋಧನಾ ಪರಿಸರ ಸಂಸ್ಥೆಯ ಪ್ರಾಧ್ಯಾಪಕರೊಬ್ಬರು ನಡೆಸಿರುವ ಸಂಶೋಧನೆಯಲ್ಲಿ ಇದು ಬಹಿರಂಗಗೊಂಡಿದೆ.

ವಾಯು ಮಾಲಿನ್ಯ, ಭೂ ಮಾಲಿನ್ಯದ ಕಾರಣದಿಂದ ಮಾನವನ ಸಂತಾನೋತ್ಪತ್ತಿಯ ಮೇಲೆ ದುಷ್ಪಾರಿಣಾಮ ಬೀರುತ್ತಿದೆ. ಹೀಗಾಗಿ ಹುಟ್ಟುತ್ತಿರುವ ಮಕ್ಕಳ ಜನನಾಂಗ ಕುಗ್ಗುತ್ತಿದೆ.

ಪರಿಸರ ಮಾಲಿನ್ಯ ಪುರುಷರ ವೀರ್ಯದ ಉತ್ಪತ್ತಿಯ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಸಂತಾನೋತ್ಪತ್ತಿ ಕುಗ್ಗುತ್ತಿದೆ ಅಂದಿದ್ದಾರೆ. ಅಲ್ಲಿಗೆ ಮಾನವ ಕುಲದ ನಾಶಕ್ಕೆ ಮುನ್ನುಡಿ ಅಂದಾಯ್ತು.

ಮತ್ತೊಂದು ಕಡೆ ಮಂಗಳೂರಿನ ಅತ್ತಾವರದ ಮೀನು ಮಾರಾಟ ಮಳಿಗೆಯಲ್ಲಿ ಮೀನು ಕತ್ತರಿಸುವ ವೇಳೆ ಅದರ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಪತ್ತೆಯಾಗಿದೆ.

ಮೀನುಗಳು ಎಂದಿಗೂ ಪ್ಲಾಸ್ಟಿಕ್ ತಿನ್ನುವುದಿಲ್ಲ ಅಂದ ಮೇಲೂ ಪ್ಲಾಸ್ಟಿಕ್ ಪತ್ತೆಯಾಗಿದೆ ಅಂದ್ರೆ ಸಮುದ್ರ, ಕೆರೆಗಳು ಎಷ್ಟರ ಮಟ್ಟಿಗೆ ಮಲೀನವಾಗಿರಬೇಕು.

ಹೀಗಿದಾಗ ಮೇಲೆ ಪ್ರಳಯದ ಮುನ್ಸೂಚನೆ ಕೊಡಲು ದೇವರು ದಿಂಡರ ಅಗತ್ಯವೇನಿದೆ. ಹೀಗೆ ನಾವು ಪರಿಸರ ಮಾಲಿನ್ಯವನ್ನು ಮುಂದುವರಿಸಿಕೊಂಡು ಹೋದ್ರೆ ಕೆಲವೇ ವರ್ಷಗಳಲ್ಲಿ ಜಗತ್ತು ನಾಶವಾಗುವುದರಲ್ಲಿ ಸಂಶಯವೇ ಬೇಡ.

Share9TweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್