Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Illegal Relationship  : ಪತ್ನಿಯ 300 ಪವನ್ ಚಿನ್ನ ಕದ್ದು ಪ್ರೇಯಸಿಗೆ ನೀಡಿದ ಖದೀಮ ಅಂದರ್

Radhakrishna Anegundi by Radhakrishna Anegundi
August 10, 2022
in ಕ್ರೈಮ್
Illegal Relationship tamil-nadu 22-year-old-girl-40-year-man
Share on FacebookShare on TwitterWhatsAppTelegram

40 ವರ್ಷದವನೊಂದಿಗೆ 22 ವರ್ಷದ ಯುವತಿಯೊಂದಿಗೆ ಅನೈತಿಕ ಸಂಬಂಧ ( Illegal Relationship) ಇಟ್ಟುಕೊಂಡ ಕರ್ಮಕ್ಕೆ ಜೈಲು ಸೇರಿದ್ದಾಳೆ

ಚೆನೈ :  ಅನೈತಿಕ ಸಂಬಂಧ ( Illegal Relationship) ಅನ್ನುವ ಚಟ ಅದೆಷ್ಟು ಅಪಾಯಕಾರಿ ಅನ್ನುವುದಕ್ಕೆ ಈಗಾಗಲೇ ನಡೆದಿರುವ ಹಲವು ಘಟನೆಗಳು ಸಾಕ್ಷಿ. ಹಾಗಂತ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ.ಈ ನಡುವೆ ಪ್ರೇಯಸಿಗಾಗಿ ಪತ್ನಿಯ ಚಿನ್ನ ಕದ್ದ ಪತಿ ಮತ್ತು ಅದನ್ನು ಸ್ವೀಕರಿಸಿದ ಪ್ರಿಯತಮೆ ಜೈಲು ಸೇರಿದ ಘಟನೆ ಚೆನೈ ನಿಂದ ವರದಿಯಾಗಿದೆ.

ಚೆನೈ ಮೂಲದ 40 ವರ್ಷದ ಶೇಖರ್ ಮದುವೆಯಾಗಿ ಪತ್ನಿಯೊಂದಿಗೆ ಚೆನ್ನಾಗಿಯೇ ಸಂಸಾರ ಸಾಗಿಸುತ್ತಿದ್ದ. ಈ ನಡುವೆ 22 ವರ್ಷದ ಯುವತಿಯ ಅನೈತಿಕ ಸಂಪರ್ಕಕ್ಕೆ ಬಂದ ಶೇಖರ್ ಮನೆಯ ಕಡೆ ಫೋಕಸ್ ಕಳೆದುಕೊಂಡಿದ್ದ. ಹೀಗಾಗಿ ಮನೆಯಲ್ಲಿ ಸದಾ ಜಗಳ ಪ್ರಾರಂಭವಾಗಿತ್ತು. ಅದೊಂದು ದಿನ ಜಗಳ ಮಾಡಿಕೊಂಡ ಪತ್ನಿ ತವರು ಮನೆಗೆ ಹೋಗಿದ್ದಳು.

ಇದನ್ನು ಓದಿ : Modi declares assets : ಆಸ್ತಿ ವಿವರ ಘೋಷಿಸಿದ ಪ್ರಧಾನಿ : ಕೈಯಲ್ಲಿದೆ ನಾಲ್ಕು ಚಿನ್ನದ ಉಂಗುರ

ತವರು ಮನೆಗೆ ಹೋದ ಪತ್ನಿ, ಶೇಖರ್ ಬಂದು ನನ್ನ ಕರೆದುಕೊಂಡು ಹೋಗ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ತಲೆ ಕೆಡಿಸಿಕೊಳ್ಳದ ಶೇಖರ್ ಬಿಂದಾಸ್ ಆಗಿದ್ದ.

ತಿಂಗಳು ಕಳೆದರೂ ಪತಿಯ ದಾರಿ ಕಾಣದ ಪತ್ನಿ ಮನೆಗೆ ಹಿಂತಿರುಗಿದ್ದಾಳೆ. ಅದೊಂದು ಮನೆ ಕ್ವೀನ್ ಮಾಡುತ್ತಿದ್ದ ವೇಳೆ ಕಪಾಟಿನಲ್ಲಿ ಇಟ್ಟಿದ್ದ 300 ಪವನ್ ಚಿನ್ನ ನಾಪತ್ತೆಯಾಗಿರುವುದು ಗೊತ್ತಾಗಿದೆ. ಶೇಖರ್ ನನ್ನು ಕೇಳಿದ್ರೆ ಅಂಗೈ ಆಕಾಶಕ್ಕೆ ತೋರಿದ್ದಾನೆ.

ಇದಾದ ಬಳಿಕ ಶೇಖರ್ ಪತ್ನಿ ವಿಷಯವನ್ನು ಮೈದುನನಿಗೆ ತಿಳಿಸಿದ್ದಾಳೆ. ಮೈದುನ ತನ್ನ ತಾಯಿಯ ಕಬೋರ್ಡ್ ಪರಿಶೀಲನೆ ಮಾಡಿದ್ರೆ ಅಲ್ಲೂ ಚಿನ್ನ ನಾಪತ್ತೆಯಾಗಿತ್ತು.

ಇದನ್ನು ಓದಿ :Janardhana reddy : ಬಳ್ಳಾರಿಯಲ್ಲಿ ಮತ್ತೆ ಗಣಿ ಅಗೆಯಲು ಹೊರಟ ಜನಾರ್ಧನ ರೆಡ್ಡಿ

ಕೊನೆಗೆ ಮನೆಯ ಸದಸ್ಯರು ಸೇರಿ ಪೂನಮಲ್ಲಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಅನುಮಾನಗೊಂಡು ಶೇಖರನನ್ನು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಪ್ರಶ್ನೆಗಳಿಂದ ಗಂಟಲು ಒಣಗಿಸಿಕೊಂಡ ಶೇಖರ್ ಸತ್ಯ ಕಕ್ಕಿದ್ದಾನೆ.

ವೆಲಚೇರಿ ಕೇದಾರಿಪುರಂನ ಸ್ವಾತಿ ಅನ್ನುವ ಯುವತಿಯೊಂದಿಗೆ ನನಗೆ ಅಕ್ರಮ ಸಂಬಂಧವಿದೆ. ಪೋರೂರುನಲ್ಲಿರುವ ಹೊಟೇಲ್ ನಲ್ಲಿ ನಾವಿಬ್ಬರೂ ಭೇಟಿಯಾಗುತ್ತೇವೆ. ಈ ವೇಳೆ ಆಕೆಯನ್ನು ಖುಶಿ ಪಡಿಸಲು ಮನೆಯಲ್ಲಿದ್ದ ಚಿನ್ನವನ್ನು ತೆಗೆದುಕೊಂಡು ಹೋಗುತ್ತಿದ್ದೆ.  ಕೆಲವು ಚಿನ್ನಾಭರಣಗಳನ್ನು ಮಾರಿ ಆಕೆಗೊಂದು ಕಾರು ಕೊಡಿಸಿರುವುದಾಗಿ ಶೇಖರ್ ಹೇಳಿದ್ದಾನೆ. ಇದೀಗ ಶೇಖರ್ ಮತ್ತು ಸ್ವಾತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಸ್ವಾತಿಯ ಬಳಿಯಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನಾಭರಣಗಳನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ.

Tags: MAIN
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್