Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಯಲಲಿತಾ ಮೃತಪಟ್ಟ 5 ವರ್ಷಗಳ ಬಳಿಕ ಮಗಳು ಪ್ರತ್ಯಕ್ಷ : ಇದು ಶಶಿಕಲಾ ಉರುಳಿಸಿದ ದಾಳವೇ…?

Radhakrishna Anegundi by Radhakrishna Anegundi
November 7, 2021
in ದೇಶ
im-daughter-of-late-jayalalitha-claims-a-women-from-chennai
Share on FacebookShare on TwitterWhatsAppTelegram

ತಮಿಳುನಾಡು : ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಅನ್ನುವಂತೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದ ಬಳಿಕವೂ ವಿವಾದಗಳು ಮಾತ್ರ ನಿಂತಿಲ್ಲ. ಜಯಲಲಿತಾ ನಿಧನವಾದ ಬೆನ್ನಲ್ಲೇ ನಾವು ಅವರ ಕುಟುಂಬಸ್ಥರು, ನಾನು ಅವರ ಮಗಳು ಅನ್ನುವವರ ಸಂಖ್ಯೆ ತುಂಬಾ ಇತ್ತು. ಇದಾದ ಬಳಿಕ ಆ ವಿವಾದ ತಣ್ಣಗಾಗಿತ್ತು.

ಇದೀಗ ಜಯಲಲಿತಾ ನಿಧನವಾದ 5 ವರ್ಷಗಳ ಬಳಿಕ ಮತ್ತೋರ್ವ ಮಹಿಳೆ ತಾವು ಅವರ ಪುತ್ರಿ ಎಂದು ಹೇಳಿಕೊಂಡಿದ್ದಾರೆ. ಮೈಸೂರಿನ ಮಹಿಳೆ ಪ್ರೇಮಾ ಅನ್ನುವವರು ಈಗ ಈ ಹೇಳಿಕೆ ನೀಡಿದ್ದು. ಮೈಸೂರಿನಲ್ಲಿ ಹುಟ್ಟಿ ಬೆಳೆದು ಇದೀಗ ಚೆನ್ನೈ ಪಲ್ಲವರಂನಲ್ಲಿ ವಾಸಿಸುತ್ತಿದ್ದೇನೆ ಅಂದಿದ್ದಾರೆ.

ಈ ಪ್ರೇಮಾ, ಚೆನ್ನೈನ ಮೆರೀನಾ ಬೀಚ್ ಬಳಿಯಿರುವ ಜಯಲಲಿತಾ ಸ್ಮಾರಕ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಸಮಯ ಬಂದಾಗ ನಾನು ಜಯಲಲಿತಾ ಮಗಳು ಅನ್ನುವುದಕ್ಕೆ ಸಾಕ್ಷಿ ಕೊಡುತ್ತೇನೆ ಅಂದಿದ್ದಾರೆ. ಜೊತೆಗೆ ಶೀಘ್ರದಲ್ಲೇ ಶಶಿಕಲಾ ಅವರನ್ನೂ ಭೇಟಿಯಾಗುವುದಾಗಿಯೂ ಘೋಷಿಸಿದ್ದಾರೆ.

preema
ಜಯಲಲಿತಾ ಮೃತಪಟ್ಟ 5 ವರ್ಷಗಳ ಬಳಿಕ ಮಗಳು ಪ್ರತ್ಯಕ್ಷ : ಇದು ಶಶಿಕಲಾ ಉರುಳಿಸಿದ ದಾಳವೇ...? 1

ಜಯಲಲಿತಾ ನನ್ನನ್ನು ಬೇಬಿ ಎಂದು ಕರೆಯುತ್ತಿದ್ದರು. ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ  ಹಿಂಬಾಗಿಲ ಮೂಲಕ ಅವರನ್ನು ಭೇಟಿಯಾಗಿದ್ದೆ. ಜಯಲಲಿತಾ ಅವರ ಸಹಾಯಕ ಮುತ್ತುಸ್ವಾಮಿ ಒಮ್ಮೆ ಪೊಯೇಸ್ ಗಾರ್ಡನ್​ನಲ್ಲಿ ಅಮ್ಮನನ್ನು ಭೇಟಿ ಮಾಡಿಸಿದ್ದರು. ಈ ವೇಳೆ ಜಯಲಲಿತಾ ನನಗೆ ಮುತ್ತು ಕೊಟ್ಟಿದ್ದರು ಅಂದಿದ್ದಾರೆ.

ಮುತ್ತು ಕೊಟ್ಟಿದ್ದಾರೋ ಇಲ್ಲವೋ ಹೇಳುವುದಕ್ಕೆ ಜಯಲಲಿತಾ ಅವರಿಲ್ಲ. ಆದರೆ ಪ್ರೇಮಾಮ ಅವರ ನಡೆ ನೋಡಿದರೆ ಶಶಿಕಲಾ ನೆರಳು ಮಾತ್ರ ಕಾಣಿಸುತ್ತಿರುವುದು ಸುಳ್ಳಲ್ಲ.

ಹಿಂದೊಮ್ಮೆ ಬೆಂಗಳೂರು ಮೂಲದ ಅಮೃತಾ ಅನ್ನುವವರು ನಾನು ಜಯಲಲಿತಾ ಮಗಳು ಎಂದು ಹೇಳಿರುವುದನ್ನು ಈ ವೇಳೆ ನೆನಪಿಸಿಕೊಳ್ಳಬಹುದು.

amrutha
Tags: jayalalitha
Share1TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್