Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Radhakrishna Anegundi by Radhakrishna Anegundi
August 13, 2022
in ಟ್ರೆಂಡಿಂಗ್
Independence day-on-vidhana-soudha-hoisters-paid-only-rs-50-for-years
Share on FacebookShare on TwitterWhatsAppTelegram

ಕಳೆದ 25 ವರ್ಷಗಳಿಂದ ಬಲಗೈಯಲ್ಲಿ ಬೆರಳುಗಳಿಲ್ಲದ ಕೈ ರಾಷ್ಟ್ರಧ್ವಜವನ್ನು ಹಾರಿಸೋ ಕೆಲಸ ಮಾಡುತ್ತಿದೆ (Independence day)

ಹಲವಾರು ಭಾಷೆ, ಧರ್ಮ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಹೊಂದಿರುವ ಭಾರತ ಒಂದೇ, ಭಾರತೀಯರು ನಾವೆಲ್ಲರೂ ಒಂದೇ ಎಂದು ಸಾರುವ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನ ಮಹತ್ವದ್ದಾಗಿದೆ. ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ, ನಮ್ಮ ದೇಶಕ್ಕೆ ಇತರ ದೇಶಗಳು ತೋರುತ್ತಿರುವ ಗೌರವ ಇವೆಲ್ಲವೂ ಸುಮ್ಮನೆ ದಕ್ಕಿಲ್ಲ. ಇದರ ಹಿಂದೆ ಅನೇಕರ ತ್ಯಾಗ, ಬಲಿದಾನ, ಹೋರಾಟದ ಫಲವಿದೆ. (Independence day)

ಅದರಲ್ಲೂ 75ನೇ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿರುವ ನಮಗೆ ಇದು ಮಹತ್ವದ ದಿನವಾಗಿದೆ. ಈ ನಡುವೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೇಲೆ ಪ್ರತಿ ನಿತ್ಯ ರಾಷ್ಟ್ರಧ್ವಜ ಹಾರಾಡುತ್ತಿರುವುದನ್ನು ನಾವು ಗಮನಿಸಿರುತ್ತೇವೆ. ಸೂರ್ಯೋದಯ ಮತ್ತು ಸೂರ್ಯಾಸ್ತ ಬದಲಾದಂತೆ ರಾಷ್ಟ್ರಧ್ವಜರೋಹಣ ಮತ್ತು ಅವರೋಹಣ ಸಮಯದಲ್ಲೂ ವ್ಯತ್ಯಾಸವಿರುತ್ತದೆ.

ಅಂದ ಹಾಗೇ ಶಕ್ತಿ ಸೌಧದ ಮೇಲೆ ನಿತ್ಯ ರಾಷ್ಟ್ರಧ್ವಜವನ್ನು ಬಲಗೈಯಲ್ಲಿ ಬೆರಳುಗಳಿಲ್ಲದ ವ್ಯಕ್ತಿಯೊಬ್ಬರು ಹಾರಿಸುತ್ತಾರೆ. ಖಂಡಿತಾ, ಬೆಂಗಳೂರಿನ ಅಂಥೋನಿ ದಾಸ್ ಬಾಲ್ಯದಲ್ಲಿ ನಡೆದ ಅಪಘಾತವೊಂದರಲ್ಲಿ ಬಲ ಕೈಯ ಬೆರಳುಗಳನ್ನು ಕಳೆದುಕೊಂಡಿದ್ದರು. ಆದಾದ ಬಳಿಕ ಅವರ ಜೀವನ ಅಂಗೈನಿಂದಲೇ ಸಾಗಿತ್ತು.

vidhana soudha

ಇದಾದ ಬಳಿರ ಡಿ ಗ್ರೂಪ್ ನೌಕರರಾಗಿ ಸೇರಿಕೊಂಡ ಅಂಥೋನಿ, ಕಳೆದ 25 ವರ್ಷಗಳಿಂದ ವಿಧಾನಸೌಧದಲ್ಲಿ ರಾಷ್ಟ್ರಧ್ವಜವನ್ನು ನಿತ್ಯ ಹಾರಿಸುತ್ತಿರುವ ಇವರು ನಿತ್ಯ ರಾಷ್ಟ್ರೀಯ ಹಬ್ಬ ಆಚರಿಸುತ್ತಾರೆ.ವಿಧಾನಸೌಧದ ಮೇಲೆ ನಿತ್ಯ ಧ್ವಜ ಹಾರಿಸಲು ಅವಕಾಶ ಸಿಕ್ಕಿದೆ ಅಂದ್ರೆ ಅಂಥೋನಿಯವರ ಪೂರ್ವಜನ್ಮದ ಪುಣ್ಯವೇ ಸರಿ. ಇದೀಗ 75ನೇ ಸಂಭ್ರಮಕ್ಕೂ ಅಂಥೋನಿಯವರೇ ಸಾಕ್ಷಿಯಾಗಲಿದ್ದಾರೆ.

ಹಾಗಂತ ತಮ್ಮ ಕೆಲಸದ ಶಿಫ್ಟ್ನ ಪ್ರಕಾರ ರಾಷ್ಟ್ರಧ್ವಜ ಹಾರಿಸುವ ಹಾಗಿಲ್ಲ. ಸೂರ್ಯೋದಯದ ಸಮಯದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು, ಸೂರ್ಯಾಸ್ತದ ಹೊತ್ತಿನಲ್ಲಿ ಧ್ವಜವನ್ನು ಇಳಿಸಿ, ನಿಯಮದಂತೆ ಮಡಚಿ ಸುರಕ್ಷಿತ ಸ್ಥಳದಲ್ಲಿ ಇಡಬೇಕು. ರಾಜ್ಯ ಅಥಾವ ಕೇಂದ್ರ ಸರ್ಕಾರ ಶೋಕ ದಿನ ಘೋಷಿಸಿದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಹೀಗೆ ರಾಷ್ಟ್ರಧ್ವಜ ಹಾರಿಸುವ ಮತ್ತು ಇಳಿಸುವ ಕಾರ್ಯಕ್ಕೆ ಸಿಬ್ಬಂದಿಗೆ 1996ರಲ್ಲಿ ಒಂದು ರೂಪಾಯಿ ಗೌರವ ಧನ ನೀಡಲಾಗುತ್ತಿತ್ತು. ಇದೀಗ 50 ರೂಪಾಯಿ ಗೌರವಧನ ನೀಡಲಾಗುತ್ತಿದೆ.

ಅಂಧೋನಿಯವರ ಜೊತೆಗೆ ಇನ್ನೊಂದಿಷ್ಟು ಡಿ ಗ್ರೂಪ್ ನೌಕರರಿದ್ದು ಅವರು ಕೂಡಾ ಇದೇ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. 3 ಪಾಳಿಯಲ್ಲಿ ಕೆಲಸ ಮಾಡುವ ಇವರು ನಿಯಮದಂತೆ ಧ್ವ ಜ ಹಾರಿಸುವ ಕಾರ್ಯ ಮಾಡುತ್ತಾರೆ. ಈ ವೇಳೆ ವಿಧಾನಸೌಧದಲ್ಲಿರುವ ಪೊಲೀಸ್ ಸಿಬ್ಬಂದಿ ಸಹಕಾರ ನೀಡುತ್ತಾರೆ.

Tags: FEATURED
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Johnson and Johnson ಬೇಬಿ ಪೌಡರ್ ಮಾರಾಟ ಸ್ಥಗಿತ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್