Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಾಸನದಲ್ಲಿ ಅಗ್ನಿಪಥ Rally : ಭೂ ಸೇನೆ ಸೇರ ಬಯಸುವವರಿಗೆ ಅದ್ಭುತ ಅವಕಾಶ

Radhakrishna Anegundi by Radhakrishna Anegundi
02-07-22, 11 : 13 pm
in ಟಾಪ್ ನ್ಯೂಸ್
Agnipath recruitment rally in Hassan
Share on FacebookShare on TwitterWhatsAppTelegram

ರಾಜಕೀಯ ಕಾರಣಕ್ಕಾಗಿ ವಿರೋಧಕ್ಕೆ ಗುರಿಯಾಗಿದ್ದ ಅಗ್ನಿಪಥ ಯೋಜನೆಗೆ ಕರ್ನಾಟಕದ ಯುವಕರು ಹೇಗೆ ಸ್ಪಂದಿಸುತ್ತಾರೆ

ಹಾಸನ : ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಿಸಿಕೊಳ್ಳಲು ವಾಯು ಸೇನೆ ಈಗಾಗಲೇ ಕೆಲಸ ಪ್ರಾರಂಭಿಸಿದ್ದು, ಆಸಕ್ತಿ ಉಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ವಾಯು ಸೇನೆ ಸೇರಲು ಯುವಕರು ಉತ್ಸಾಹ ತೋರಿದ್ದು, ಲಕ್ಷ ಲಕ್ಷ ಸಂಖ್ಯೆಯಲ್ಲಿ ಅರ್ಜಿಗಳು ಬಂದಿದೆ.

ಈ ನಡುವೆ ಭೂಸೇನೆ ಕೂಡಾ ಅಗ್ನಿ ವೀರರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಆಗಸ್ಟ್ 10 ರಿಂದ ಆಗಸ್ಟ್ 22ರವರೆಗೆ ಹಾಸನ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ನೇಮಕಾತಿ Rally ನಡೆಯಲಿದೆ.

ಈ Rallyಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ, ಮತ್ತು ವಿಜಯನಗರದ ಪುರುಷ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

indian army banner agni veer

ಜನರಲ್ ಡ್ಯೂಟಿ, ಅಗ್ನೀವರ ತಾಂತ್ರಿಕ, ಹತ್ತನೆ ತರಗತಿ ಮತ್ತು ಎಂಟನೇ ತರಗತಿ ಪಾಸ್ ಆದವರಿಗೆ ಅಗ್ನಿ ವೀರ ಕುಶಲಕರ್ಮಿ, ಅಗ್ನಿವೀರ ಕ್ಲರ್ಕ್, ಮತ್ತು ಸ್ಟೋರ್ ಕೀಪರ್ ಹುದ್ದೆಗಳು ಸಿಗಲಿದ.

ಜುಲೈ 1 ರಿಂದ ಆನ್ ಲೈನ್ ನೋಂದಣಿ ಕಾರ್ಯ ನಡೆಯಲಿದ್ದು, ಜುಲೈ 30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆಸ್ತಕ ಆಭ್ಯರ್ಥಿಗಳು joinindianarmy.nic.in ವೆಬ್ ಸೈಟ್ ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ.

indian army banner agni veer1
Tags: MAIN
ShareTweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್