Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಾಯು ಮಾಲಿನ್ಯದಲ್ಲಿ ಹುಬ್ಬಳ್ಳಿ ನಂಬರ್ 1, ಯಾದಗಿರಿ ನಂಬರ್ 2

Radhakrishna Anegundi by Radhakrishna Anegundi
March 23, 2022
in ರಾಜ್ಯ
IQAir’s 2021 report hubli no 1 in karnataka
Share on FacebookShare on TwitterWhatsAppTelegram

ಬೆಂಗಳೂರು : ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ವಾಯುಮಾಲಿನ್ಯಗೊಂಡಿರುವ ನಗರ ಯಾವುದು ಎಂದು ಯಾರನ್ನೇ ಕೇಳಿ ಸಿಗುವ ಉತ್ತರ ಬೆಂಗಳೂರು. ಹೌದು, ಬೆಂಗಳೂರು ಕಂಡ ಪ್ರತಿಯೊಬ್ಬರಿಗೂ ಇಲ್ಲಿ ಸೇವಿಸುವ ಗಾಳಿ ಅದೆಷ್ಟು ಕೆಟ್ಟಿದೆ ಅನ್ನುವುದು ಅನುಭವಕ್ಕೆ ಬಂದಿರುತ್ತದೆ. ಮಾತ್ರವಲ್ಲದೆ ರಾಜಧಾನಿಯ ರಸ್ತೆಗಳಿಂದ ಎದ್ದೆಳುವ ಧೂಳು, ಕಾರ್ಖಾನೆಗಳಿಂದ ಬರೋ ಹೊಗೆ ಎಲ್ಲವೂ ಉಸಿರುಗಟ್ಟಿಸುತ್ತದೆ.

ಆದರೆ ಇದೀಗ ಸ್ವಿಜರ್ಲೆಂಡ್ ಮೂಲಕ ಐಕ್ಯೂ ಏರ್ ಸಂಸ್ಥೆ ವಿಶ್ವದ ವಿವಿಧ ದೇಶಗಳ ವಾಯುಗುಣಮಟ್ಟ ಕುರಿತ ವರದಿಯೊಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಶಾಕಿಂಗ್ ಸತ್ಯ ಹೊರ ಬಿದ್ದಿದೆ. ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ನಗರಗಳ ಪೈಕಿ ಬೆಂಗಳೂರು ಸ್ಥಾನ ಪಡೆದಿಲ್ಲ. ಬದಲಾಗಿ ಹುಬ್ಬಳ್ಳಿ ಅತ್ಯಂತ ಕೆಟ್ಟ ಗಾಳಿಯನ್ನು ಹೊಂದಿದೆ ಅಂದಿದೆ. ವಾಣಿಜ್ಯ ನಗರಿ ಎಂದು ಹೆಸರು ಪಡೆದಿರುವ ಹುಬಳ್ಳಿಯ ವಾಯು, ಸೇವನೆ ಯೋಗ್ಯವಲ್ಲ ಎಂದು ವರದಿ ಹೇಳಿದೆ.

ಇನ್ನುಳಿಂತೆ ಯಾದಗಿರಿ ರಾಜ್ಯದಲ್ಲೇ 2ನೇ ಗರಿಷ್ಟ ವಾಯುಮಾಲಿನ್ಯ ಹೊಂದಿರುವ ನಗರಿ ಎಂಬ ಕಳಂಕ ಹೊತ್ತುಕೊಂಡಿದ್ದು, ಬೆಂಗಳೂರು 3ನೇ ಸ್ಥಾನದಲ್ಲಿದೆ. 4ನೇ ಸ್ಥಾನದಲ್ಲಿ ಬೆಳಗಾವಿ, 5ನೇ ಸ್ಥಾನದಲ್ಲಿ ಚಿಕ್ಕಬಳ್ಳಾಪುರ, 6ನೇ ಸ್ಥಾನದಲ್ಲಿ ವಿಜಯಪುರ ಹಾಗೂ 7ನೇ ಸ್ಥಾನದಲ್ಲಿ ರಾಮನಗರ ಗುರುತಿಸಿಕೊಂಡಿದೆ.

ಇನ್ನುಳಿದಂತೆ 8 ಸ್ಥಾನದಲ್ಲಿ ಚಿಕ್ಕಮಗಳೂರು, 9ನೇ ಸ್ಥಾನದಲ್ಲಿ ಮಡಿಕೇರಿ, 10ನೇ ಸ್ಥಾನದಲ್ಲಿ ಚಾಮರಾಜನಗರವಿದೆ. ಬಾಗಲಕೋಟೆ, ಹಾವೇರಿ, ಮಂಗಳೂರು, ಮೈಸೂರು ನಂತರ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ.

Tags: MAIN
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್