Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Jwala gutta : ಪತಿಯ ಬೆತ್ತಲೆ ಫೋಟೋ ಸೆರೆ ಹಿಡಿದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ

Radhakrishna Anegundi by Radhakrishna Anegundi
July 24, 2022
in ಟ್ರೆಂಡಿಂಗ್
jwala-gutta-turns-photographer after-ranveer-singh-vishnu-vishal-nude
Share on FacebookShare on TwitterWhatsAppTelegram

ಪ್ರಚಾರಕ್ಕಾಗಿ ಸೆಲೆಬ್ರೆಟಿಗಳು ಏನು ಬೇಕಾದ್ರೂ ಮಾಡ್ತಾರೆ. ಇದೀಗ ಬೆತ್ತಲೆ ಫೋಟೋ ಟ್ರೆಂಡ್ ಆಗಿದೆ – Jwala gutta

ಅದೊಂದು ಕಾಲವಿತ್ತು, ಮಾರುಕಟ್ಟೆ ಕಳೆದುಕೊಂಡ ಸೆಲೆಬ್ರೆಟಿಗಳು ಬೆತ್ತಲೆ ಫೋಟೋ ಸದ್ದು ಮಾಡ್ತಾ ಇದ್ರು. ಚಲಾವಣೆಯಲ್ಲಿ ಇಲ್ಲದ ನಾಣ್ಯ ಅಂದುಕೊಳ್ಳುವ ಬದಲು ಹೀಗಾದ್ರೂ ಸುದ್ದಿಯಲ್ಲಿರಬಹುದಲ್ಲ ಅನ್ನುವುದು ಅವರ ನಿರ್ಧಾರವಾಗಿತ್ತು.Jwala gutta

ಇದೀಗ ಕೆಲ ಸೆಲೆಬ್ರೆಟಿಗಳು ಬೆತ್ತಲೆ ಪೋಟೋ ಶೂಟ್ ಮೂಲಕ ಸುದ್ದಿ ಮಾಡಲಾರಂಭಿಸಿದ್ದಾರೆ. ಕೆಲ ದಿನಗಳ ಹಿಂದೆ ಬಾಲಿವುಡ್ ನಟ ರಣವೀರ್ ಸಿಂಗ್ ಸುದ್ದಿಯಾಗಿದ್ದರು. ಇದೀಗ ಮತ್ತೊಬ್ಬ ನಟ ರಣವೀರ್ ಹಾದಿ ತುಳಿದಿದ್ದಾರೆ. ( Jwala gutta)

ಇದನ್ನು ಓದಿ : bengaluru rowdies : ಉಚ್ಚೆ ಹೊಯ್ಯುವ ವಿಚಾರಕ್ಕೆ ಬಾರ್ ನಲ್ಲಿ ಕಿತ್ತಾಡಿಕೊಂಡ ಎರಡು ರೌಡಿ ಗ್ಯಾಂಗ್

ತಮಿಳು ನಟ ವಿಷ್ಣು ವಿಶಾಲ್ ಇದೀಗ ಬೆತ್ತಲೆ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿ ರಣವೀರ್ ಮ್ಯಾಗಜೀನ್ ಸಲುವಾಗಿ ಬೆತ್ತಲೆಯಾಗಿದ್ದರು. ಇಲ್ಲಿ ಕಾರಣವೇನು ಅನ್ನುವುದು ಗೊತ್ತಿಲ್ಲ. ಆದರೆ ವಿಷ್ಣು ಅವರ ಬೆತ್ತಲೆ ಫೋಟೋಗಳನ್ನು ಅವರ ಪತ್ನಿ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಜ್ವಾಲಾ ಗುಟ್ಟಾ (Jwala gutta) ಅವರೇ ಸೆರೆ ಹಿಡಿದಿದ್ದಾರಂತೆ.

ಇದನ್ನು ಓದಿ : xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು

Well… joining the trend !

P.S
Also when wife @Guttajwala turns photographer… pic.twitter.com/kcvxYC40RU

— VISHNU VISHAL (VV) (@TheVishnuVishal) July 23, 2022

ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ವಿಷ್ಣು, ನಾನು ಕೂಡಾ ರಣವೀರ್ ಸೃಷ್ಟಿಸಿದ ಟ್ರೆಂಡ್ ಸೇರಿದ್ದೇನೆ. ಜೊತೆಗೆ ಪತ್ನಿಯೇ ಛಾಯಾಗ್ರಾಹಕಿ ಅನ್ನುವುದನ್ನು ಸ್ಪೆಷಲ್ ಆಗಿ ತಿಳಿಸಿದ್ದಾರೆ. ಹಾಗಾದ್ರೆ ಸೆಲೆಬ್ರೆಟಿಗಳಿಗೆ ಈ ಬೆತ್ತಲಾಗುವ ಹುಚ್ಚು ಹಿಡಿದಿದ್ದು ಯಾಕೆ, ಸಮಾಜಕ್ಕೆ ಆದ್ಯಾವ ಸಂದೇಶ ಕಳುಹಿಸಲು ಇವರು ಬಯಸಿದ್ದಾರೆ ಅನ್ನುವುದೇ ಅರ್ಥವಾಗುತ್ತಿಲ್ಲ.

ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

ಬಿಗ್ ಬಾಸ್ ಸೀಸನ್ 6ರಲ್ಲಿ ಸ್ಪರ್ಧಿಯಾಗಿದ್ದ ಶಶಿಕುಮಾರ್, ತಮ್ಮ ಸಹ ಸ್ಪರ್ಧಿಯೊಬ್ಬರನ್ನು ವಿವಾಹವಾಗುತ್ತಾರೆ ಅನ್ನಲಾಗಿತ್ತು. ಆದರೆ ಅವರು ಮತ್ತೊಬ್ಬರ ಕೈ ಹಿಡಿದಿದ್ದಾರೆ.

ಬೆಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 6ರ ಮೂಲಕ ಸಮಾಜಕ್ಕೆ ಪರಿಚಯವಾದ ರೈತ ಪ್ರತಿಭೆ ಶಶಿಕುಮಾರ್ ಇದೀಗ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ.

ಬಿಗ್ ಬಾಸ್ ಮನೆಯ ಮೂಲಕ ಮಾರ್ಡನ್ ರೈತ ಎಂದೇ ಪ್ರಸಿದ್ಧರಾಗಿರುವ ಶಶಿಕುಮಾರ್ ಆಗಸ್ಟ್ 6 ಮತ್ತು ಆಗಸ್ಟ್ 7 ರಂದು ಬೆಂಗಳೂರಿನಲ್ಲಿ ಹಸೆಮಣೆ ಏರಲಿದ್ದಾರೆ. ದೊಡ್ಡಬಳ್ಳಾಪುರದ ಸ್ವಾತಿ ಅನ್ನುವವರೊಂದಿಗೆ ಶಶಿಕುಮಾರ್ ವಿವಾಹ ನೆರವೇರಲಿದೆ.

ಚಿಕ್ಕಬಳ್ಳಾಪುರದ ಚಿಂತಾಮಣಿ ಮೂಲಕ ಶಶಿಕುಮಾರ್ ಜಿಕೆವಿಕೆ ಕೃಷಿ ವಿವಿಯಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದು, ಕೃಷಿಯೊಂದಿಗೆ, ಕೃಷಿಗೆ ಸಂಬಂಧಿಸಿದ ವ್ಯವಹಾರವೊಂದನ್ನು ನಡೆಸುತ್ತಿದ್ದಾರೆ. ಜೊತೆಗೆ ಮೆಹಬೂಬಾ ಸಿನಿಮಾ ಮೂಲಕ ಚಂದನವನದಲ್ಲಿ ಅದೃಷ್ಟ ಪರೀಕ್ಷೆಗೆ ಶಶಿಕುಮಾರ್ ಮುಂದಾಗಿದ್ದಾರೆ.

ಇನ್ನು ಶಶಿಕುಮಾರ್ ಮದುವೆಯಾಗಲಿರುವ ಹುಡುಗಿ ಸ್ವಾತಿ ಇತ್ತೀಚೆಗಷ್ಟೇ ಯುಪಿಎಸ್ಸಿ ಪ್ರಿಲಿಮ್ಸ್ ಪಾಸ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Tags: MAIN
ShareTweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್