Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Radhakrishna Anegundi by Radhakrishna Anegundi
August 23, 2022
in ದಕ್ಷಿಣ ಕನ್ನಡ
Kalladka highway work bus rod hit broke-spine-Bellare vijayakumar
Share on FacebookShare on TwitterWhatsAppTelegram

ಪಂಪ್ ವೆಲ್ ಫ್ಲೈ ಓವರ್ ಹೇಗೋ ಹಲವು ದಶಕಗಳ ಬಳಿಕ ಮುಗಿಯಿತು, ಇದೀಗ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ Kalladka ಹೆದ್ದಾರಿ ಕಾಮಗಾರಿ ಜನರ ಪ್ರಾಣ ಹಿಂಡುತ್ತಿದೆ

ಮಂಗಳೂರು : ಬುದ್ದಿವಂತರ ಜಿಲ್ಲೆಯಲ್ಲಿ ನಡೆಯುವ ಕಾಮಗಾರಿಗಳು ಮಾತ್ರ ದಡ್ಡತನದಿಂದ ಕೂಡಿರುತ್ತದೆ. ಪಂಪ್ ವೆಲ್ ಬಳಿಯ ಫ್ಲೈ ಓವರ್ ಕಾಮಗಾರಿ ಇದಕ್ಕೆ ಉತ್ತಮ ಉದಾಹರಣೆ. ಇದೀಗ ಬಿಸಿರೋಡ್, ಕಲ್ಲಡ್ಕ, ಮಾಣಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ Kalladka ಕಾಮಗಾರಿ ಸರದಿ.

ಅದರಲ್ಲೂ ಕಲ್ಲಡ್ಕದಲ್ಲಿ ಮಳೆ ಬಂದರೆ ಕಂಬಳದ ಗದ್ದೆ, ಬಿಸಿಲು ಬಂದ್ರೆ ಬಳ್ಳಾರಿ ಗಣಿ ನೆನಪಾಗುತ್ತದೆ. ದೆಹಲಿಯಲ್ಲಿ ಕೂತ ಸಚಿವ ಗಡ್ಕರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಸಾಧನೆ ಮಾಡಿದ್ದೇವೆ ಅನ್ನುತ್ತಾರೆ. ಆದರೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಕಾಮಗಾರಿಯ ಹಣೆ ಬರಹ ಅವರಿಗೆ ಕಾಣಿಸಿಲ್ಲ.

Read More : pramod muthalik: ಸಿದ್ದರಾಮಯ್ಯ ಬೆಂಬಲಕ್ಕೆ ಪ್ರಮೋದ್ ಮುತಾಲಿಕ್ : ಮಾಂಸಹಾರ ಸೇವಿಸಿ ದೇವಸ್ಥಾನ ಪ್ರವೇಶ ವಿವಾದ

ಇನ್ನು ಈ ಕಾಮಗಾರಿಗೆ ವೇಗ ಸಿಗಬೇಕು ಅಂದ್ರೆ ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಓಡಾಡಬೇಕು, ಆದರೆ ಬೆಂಗಳೂರು ಮಂಗಳೂರಿಗೆ ವಿಮಾನ ಹತ್ತುವ ಅವರಿಗೆ ಜನರ ಸೊಂಟ ನೋವು ಅವರಿಗೆಲ್ಲಿ ಅರ್ಥವಾಗುತ್ತದೆ.

ಇದೇ ಕಲ್ಲಡ್ಕದ ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ಸಿನ ಚಕ್ರ ಗುಂಡಿಗೆ ಬಿದ್ದು, ಹಿಂಬದಿಯಲ್ಲಿ ಕೂತಿದ್ದ ಪ್ರಯಾಣಿಕ ಎಗರಿ ಬಿದ್ದು ಬೆನ್ನು ಹುರಿ, ಕುತ್ತಿಗೆ ಭಾಗಕ್ಕೆ  ಗಂಭೀರ ಗಾಯಮಾಡಿಕೊಂಡಿದ್ದಾರೆ.

ಸುಳ್ಯ ಬೆಳ್ಳಾರೆಯ ವಿಜಯ ಕುಮಾರ್ ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದಾರೆ. ಬಿಡಿ ಭಾಗಕ್ಕಾಗಿ ಕೆಲ ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ಅವರು ಊರಿಗೆ ತೆರಳಲು ಸಾರಿಗೆ ಬಸ್ ಹತ್ತಿದ್ದಾರೆ.

ಕಲ್ಲಡ್ಕದಲ್ಲಿ ಕಾಮಗಾರಿ ಕುಂಠುತ್ತಾ ಸಾಗುತ್ತಿರುವ ಕಾರಣ ರಸ್ತೆಯಲ್ಲಿ ಗುಂಡಿಗಳು ಬಿದ್ದಿದೆ. ಈ ವೇಳೆ ಗುಂಡಿನ ಆಳ ಅರಿಯದೆ ಬಸ್ ಗುಂಡಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ವಿಜಯ್ ಸೀಟಿನಿಂದ ಮೇಲೆ ಹಾರಿದ್ದಾರೆ. ಹಾರಿದ ರಭಸಕ್ಕೆ ಅವರ ತಲೆ ಬಸ್ ಮೇಲ್ಬಾವಣಿಗೆ ಬಡಿದಿದೆ. ಈ ವೇಳೆ ಕುತ್ತಿಗೆಗೆ ಗಂಭೀರ ಗಾಯವಾಗಿದೆ. ಮಾತ್ರವಲ್ಲದೆ  ಬಸ್ಸಿನ ರಾಡ್ ತಾಗಿ ಬೆನ್ನು ಹುರಿಯೂ ಜಖಂಗೊಂಡಿದೆ.

ಇದೀಗ ವಿಜಯಕುಮಾರ್ ಮಲಗಿದ ಸ್ಥಿತಿಯಲ್ಲೇ ಇದ್ದು, ವೈದ್ಯರು ಆಪರೇಷನ್ ಗೆ ಸೂಚಿಸಿದ್ದಾರೆ.

ಹಾಗಾದ್ರೆ ಈ ದುರಂತಕ್ಕೆ ಹೊಣೆ ಯಾರು, ಗುತ್ತಿಗೆ ವಹಿಸಿದ ಕಂಪನಿಯೋ, ಸರಿಯಾದ ಸಮಯಕ್ಕೆ ಕೆಲಸ ಮಾಡಿಸದ ಸಂಸದರೋ, ಕಾಮಗಾರಿಯ ಗುಣಮಟ್ಟದ ನೋಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೋ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Praveen Nettar murder case ನಲ್ಲಿ 7 ಆರೋಪಿಯನ್ನು ಬಂಧಿಸಿದ ಖಾಕಿ ಪಡೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್