Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೋದಿಗೆ ವೋಟ್‌ ಹಾಕ್ತೀರಿ, ಸಮಸ್ಯೆ ಬಗೆ ಹರಿಸಲು ನಮ್‌ ಹತ್ರ ಬರ್ತೀರಾ

Radhakrishna Anegundi by Radhakrishna Anegundi
June 26, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಮಾನ್ವಿ ತಾಲ್ಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗ್ರಾಮ ವಾಸ್ತವ್ಯಕ್ಕಾಗಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ.ಕುಮಾರಸ್ವಾಮಿ ಅವರಿಗೆ ಪ್ರತಿಭಟನೆಯ ಬಿಸಿ ಎದುರಾಗಿದೆ.

ಇದರಿಂದ ಕುಪಿತಗೊಂಡ ಸಿಎಂ, ಅಧಿಕಾರಿಗಳು ಮತ್ತು ಸಚಿವರು ಮಾತ್ರವಲ್ಲ ಜನರ ಮೇಲೂ ಮೇಲೆ ಕೆಂಡಾಮಂಡಲರಾಗಿದ್ದಾರೆ.

q? encoding=UTF8&MarketPlace=IN&ASIN=B07N8HVC8N&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಸಿಎಂ ಪ್ರಯಾಣಿಸುತ್ತಿದ್ದ ಬಸ್‌ ಅನ್ನು ಮಾರ್ಗ ಮಧ್ಯೆ ತಡೆದ ವೈಟಿಪಿಎಸ್‌ ಕಾರ್ಮಿಕರು ಘೇರಾವ್‌ ಹಾಕಿದ್ದಾರೆ. ಪೊಲೀಸರು ಪ್ರತಿಭಟನೆ ತಡೆಯುವ ಯತ್ನ ಮಾಡಿದರೂ ಪ್ರತಿಭಟನಾ ನಿರತರು ಬಸ್‌ ತಡೆಯುವಲ್ಲಿ ಯಶಸ್ವಿಯಾದರು.

ಈ ವೇಳೆ ಕೆಂಡಾಮಂಡಲವಾದ ಸಿಎಂ, ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು. ನೀವು ನರೇಂದ್ರ ಮೋದಿಗೆ ವೋಟ್‌ ಹಾಕ್ತೀರಿ, ಸಮಸ್ಯೆ ಬಗೆ ಹರಿಸಲು ನಮ್‌ ಹತ್ರ ಬರ್ತೀರಾ , ನಿಮಗೆಲ್ಲಾ ಮರ್ಯಾದೆ ಕೊಡಬೇಕಾ? ಲಾಠಿ ಚಾರ್ಜ್‌ ಮಾಡಿಸ್ಬೇಕಾ ಎಂದು ಹೇಳಿದರು.

cm2

ಇದೇ ವೇಳೆ ಆಕ್ರೋಶಿತರಾಗಿ ಬಸ್‌ನಿಂದ ಕೆಳಗಿಳಿಯಲು ಮುಂದಾದಾಗ ಸಚಿವ ವೆಂಕಟರಾವ್‌ ಸಚಿವ ನಾಡಗೌಡ ಅವರು ಸಿಎಂ ಅವರನ್ನು ತಡೆದರು. ಅಣ್ಣಾ..ನಾನು ಇಳಿಯುತ್ತೇನೆ ನೀವು ಕುಳಿತುಕೊಳ್ಳಿ ಎಂದು ಸಮಾಧಾನಪಡಿಸಿದರು. ಹೀಗಾಗಿ ಸಚಿವರು ಮತ್ತು ಸಿಎಂ ನಡುವೆಯೂ ಮುಸುಕಿನ ಗುದ್ದಾಟ ನಡೆಯಿತು. ಈ ವೇಳೆ ಗರಂ ಆದ ಸಚಿವ ನಾಡಗೌಡ ರಾಯಚೂರು ಎಸ್‌ಪಿ ಮೇಲೆ ಗರಂ ಆಗಿ ದನ ಕಾಯ್ತೀರ ಅಂದರು.

ನಂತ್ರ ಹರ ಸಾಹಸ ಪಟ್ಟ ಪೊಲೀಸರು ಪ್ರತಿಭಟನಕಾರರನ್ನು ಚದುರಿಸಿ ಮುಖ್ಯಮಂತ್ರಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.

//ws-in.amazon-adsystem.com/widgets/q?rt=tf_cw&ServiceVersion=20070822&MarketPlace=IN&ID=V20070822%2FIN%2Ftorrentspree-21%2F8010%2F7fd63c53-681e-4cd5-a9d1-d35c9d00a6f3&Operation=GetScriptTemplate Amazon.in Widgets

ಸಿಎಂ ಕೊಟ್ಟಿರುವ ಈ ಹೇಳಿಕೆ ನಿಜಕ್ಕೂ ದುರಂತ ಅನ್ನುವುದರಲ್ಲಿ ಎರಡು ಮಾತಿಲ್ಲ. ಮೊನ್ನೆ ತಮ್ಮಣ್ಣಸ ಆಮೇಲೆ ರೇವಣ್ಣ ಇದೀಗ ಕುಮಾರಣ್ಣ ತಮ್ಮ ಹತಾಶೆಯನ್ನು ಹೊರ ಹಾಕುತ್ತಿರುವುದು ಸ್ಪಷ್ಟವಾಗಿದೆ.

ಹಾಗಾದ್ರೆ ಮೋದಿಗೆ ಓಟು ಹಾಕಿದ ಮಂದಿ ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಳ್ಳುವ ಹಾಗಿಲ್ವ..?

ಈ ಬೆಳವಣಿಗೆ ಬೆನ್ನಲ್ಲೇ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಹಾಕುವ ಹಾದಿಯಲ್ಲಿ ಬಿಜೆಪಿ ಬಾವುಟ ಹಿಡಿದು ಮೋದಿ..ಮೋದಿ ಘೋಷಣೆ ಕೂಗಿದರು.

ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್