Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ರಾಜ್ಯ

ಇಂದಿನಿಂದ SSLC ಪರೀಕ್ಷೆ : ಮುಸ್ಲಿಂ ಧರ್ಮಗುರುಗಳ ಮನವಿಗಾದ್ರೂ ಬೆಲೆ ಕೊಡ್ತಾರ ಹಿಜಾಬ್ ಹೋರಾಟಗಾರ್ತಿಯರು

ನಮ್ಮ ಸಮುದಾಯ ಶಿಕ್ಷಣದಿಂದ ವಂಚಿವಾಗಬಾರದು

Radhakrishna Anegundi by Radhakrishna Anegundi
March 28, 2022
in ರಾಜ್ಯ
Share on FacebookShare on TwitterWhatsAppTelegram

ಬೆಂಗಳೂರು : ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಪ್ರಾರಂಭಗೊಳ್ಳಲಿದೆ. ಮೊದಲ ದಿನ ಕನ್ನಡ ಪರೀಕ್ಷೆ ನಡೆಯಲಿದ್ದು, ಸಮವಸ್ತ್ರದೊಂದಿಗೆ ಹಾಜರಾಗಲು ರಾಜ್ಯ ಶಿಕ್ಷಣ ಇಲಾಖೆ ಸೂಚಿಸಿದೆ. ಜೊತೆಗೆ ಹೈಕೋರ್ಟ್ ಆದೇಶದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಿದಂತೆಯೂ ಸೂಚಿಸಲಾಗಿದೆ.

Follow us on:

ಈ ಬಾರಿ ಒಟ್ಟು 8,73.846 ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದು, ಇವರಿಗಾಗಿ 3,444 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕಾರ್ಯ ಸುಸೂತ್ರವಾಗಿ ನಡೆಯುವ ಸಲುವಾಗಿ 68 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಈ ಬಾರಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಈ ನಡುವೆ ಹಿಜಾಬ್ ಇಲ್ಲದ ಹೊತು ಪರೀಕ್ಷೆ ಬರೆಯೋದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಇಂದು ಅವರು ಪರೀಕ್ಷೆ ಬರೆಯುತ್ತಾರೆಯೇ ಅನ್ನುವ ಕುತೂಹಲವಿದೆ. ಈಗಾಗಲೇ ಹೈಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಹಿಜಾಬ್ ಹೋರಾಟಗಾರ್ತಿಯರು ತರಗತಿಗಳನ್ನು ಬಹಿಷ್ಕರಿಸಿದ್ದಾರೆ.

ಇನ್ನು ಮುಸ್ಲಿಂ ಧರ್ಮಗುರುಗಳು ಎಲ್ಲರೂ ಪರೀಕ್ಷೆ ಬರೆಯಬೇಕು ಎಂದು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಧಾರ್ಮಿಕ ಮುಖಂಡ ಖಾಜಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಪೋಷಕರು ತಮ್ಮ ಮಕ್ಕಳ ಪರೀಕ್ಷೆ ಬಗ್ಗೆ ಗಮನ ಹರಿಸಬೇಕು. ದೇಶದಲ್ಲಿ ಕೋಮು ಸೌಹಾರ್ದತೆಗೆ ನಮ್ಮಿಂದ ಧಕ್ಕೆಯಾಗಬಾರದು ಅಂದಿದ್ದಾರೆ.

ಹಿಜಾಬ್ ವಿಚಾರ ಸುಪ್ರಿಂಕೋರ್ಟ್ ನಲ್ಲಿದೆ. ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ನಮ್ಮ ಸಮುದಾಯ ಶಿಕ್ಷಣದಿಂದ ವಂಚಿವಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರೋ ತಪ್ಪು ಮಾಹಿತಿಗಳು ಸಮಸ್ಯೆ ಬಿಗಡಾಯಿಸಲು ಕಾರಣ ಅಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮತ್ತೊಬ್ಬ ಧಾರ್ಮಿಕ ಮುಖಂಡ ಹಾಗೂ ಧರ್ಮಗುರುಗಳಾದ ಉಲೆಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಈ ಪರೀಕ್ಷೆ ಜೀವನದ ಅತೀ ಮುಖ್ಯ ಹಂತ, ಗರಿಷ್ಟ ಅನುಕೂಲಗಳನ್ನು ಬಳಸಿ ಎಲ್ಲರೂ ಪರೀಕ್ಷೆ ಬರೆಯಬೇಕು ಸುಪ್ರೀಂಕೋರ್ಟ್ ನಲ್ಲಿ ನಮಗೆ ನ್ಯಾಯದ ವಿಶ್ವಾಸವಿದೆ. ಅಲ್ಲಿಯವರೆಗೆ ಎಲ್ಲರೂ ಕಾಯೋಣ ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ : ಹೊತ್ತಿ ಉರಿದ ಒಕಿನಾವ ಸಂಸ್ಥೆಯ ಶೋ ರೂಂ

ಪತ್ನಿ ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನ : ಬಾವಿಯಲ್ಲೇ ಪ್ರಾಣ ಬಿಟ್ಟ ಮೂವರು ಮಕ್ಕಳು

ಶರವಣ ಮಗಳೂ ಜೆಡಿಎಸ್ ನಲ್ಲಿ ಕೆಲಸ ಮಾಡಲಿ : ವಿನಯ್ ಗುರೂಜಿ

ಪಠ್ಯ ಪುಸ್ತಕ ವಿವಾದ : ದೇವೇಗೌಡರಿಗೆ ಇಂದು ಬೊಮ್ಮಾಯಿ ಉತ್ತರ

ಬರಗೂರು ಪಠ್ಯಕ್ಕೆ ಸೆಡ್ಡು ಹೊಡೆದ ಸರ್ಕಾರ : ಸಿದ್ದು ಅವಧಿಯ ಎಡವಟ್ಟುಗಳ ಪಟ್ಟಿ ಬಿಡುಗಡೆ

ಪ್ರಧಾನಿ ಕಣ್ಣಿಗೆ ಮಣ್ಣೆರಚಿದ ಬಿಬಿಎಂಪಿ : ಪಾಲಿಕೆಯ ಕಳಪೆ ಆಟಕ್ಕೆ ನರೇಂದ್ರ ಮೋದಿ ಗರಂ

Latest News

Seven aborted fetuses found in Belagavi, probe ordered venkatesh maternity hospital seized

ಸಪ್ತ ಭ್ರೂಣ ಪತ್ತೆ ಪ್ರಕರಣ : ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

mangalore ullal man-died-electrick-shock-plucking-mango

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ : ಮರದಲ್ಲಿ ಮೃತಪಟ್ಟ ಯುವಕ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

famous-five-rupees-doctor-shankaregowda-from-mandya-recovers-in-fortis-hospital-in-bangalore

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

naveen sajju house warming ceremony in mysore

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

veteran-odia-actor-raimohan-parida-found-dead-at-home-in-bhubaneswar-police-begins-probe

ಮನೆಯಲ್ಲಿ ಶವವಾಗಿ ಪತ್ತೆಯಾದ ಹಿರಿಯ ನಟ ರೈ ಮೋಹನ್

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್