Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನೀರಜ್ ಚೋಪ್ರಾಗೆ ಕಾಶಿನಾಥ್ ಕೋಚ್ ಅಲ್ಲ : 10 ಲಕ್ಷ ಬಹುಮಾನಕ್ಕೆ ಶುರುವಾಯ್ತು ತಗಾದೆ

Radhakrishna Anegundi by Radhakrishna Anegundi
August 10, 2021
in ಕ್ರೀಡಾಂಗಣ
kashi chopra5
Share on FacebookShare on TwitterWhatsAppTelegram

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾ ಅವರಿಗೆ ಕಾಶೀನಾಥ್ ನಾಯಕ್ ಅವರು ಒಂದಿಷ್ಟು ವರ್ಷಗಳ ಕಾಲ ಕೋಚ್ ಆಗಿದ್ದರು ಎಂದು ಮಾಧ್ಯಮಗಳ ವರದಿಯನ್ನು ಆಧರಿಸಿ ಕರ್ನಾಟಕ ಸರ್ಕಾರ 10 ಲಕ್ಷ ಬಹುಮಾನ ಘೋಷಿಸಿತ್ತು. ಆದರೆ ಇದೀಗ ಈ ಬಹುಮಾನ ಘೋಷಣೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಕೆಂಗಣ್ಣಿಗೆ ಗುರಿಯಾಗಿದೆ.

ನೀರಜ್ ಚೋಪ್ರಾ ಅವರೊಂದಿಗೆ ಮಾತನಾಡಿದವರನ್ನೆಲ್ಲಾ ಕೋಚ್ ಅನ್ನಲಾಗದು, ಕಾಶಿನಾಥ್ ಯಾರು ಅಂತಾನೇ ಗೊತ್ತಿಲ್ಲ. ಕಾಶೀನಾಥ್ ಅವರು ತಮ್ಮ ಕೋಚ್ ಎಂದು ಚೋಪ್ರಾ ಅವರು ಹೇಳಿಲ್ಲ, ನಾವೂ ಹೇಳಿಲ್ಲ, ಹೀಗಿರುವಾಗ ಕರ್ನಾಟಕ ಸರಕ್ರಾ 10 ಲಕ್ಷ ಬಹುಮಾನ ಘೋಷಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಅಧಿಕೃತ ಪತ್ರ ಸಿಕ್ರೆ ನಮ್ಮ ಆಕ್ಷೇಪಣೆ ಸಲ್ಲಿಸುವುದಾಗಿ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ  ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.

kashi chopra4

ನಾವು ಮೂರು ಮಂದಿ ವಿದೇಶಿ ತರಬೇತುದಾರರನ್ನು ನೇಮಿಸಿ 6 ವರ್ಷದಿಂದ ಕಠಿಣ ತರಬೇತಿ ನೀಡಿದ್ದೇವೆ. ಈಗ ಯಾರೋ ಬಂದು ನಾನು ಕೋಚ್ ಅಂದ್ರೆ ಹೇಗೆ, ಶ್ರಮಪಟ್ಟು ಪದಕ ಗೆದ್ದಿರುವುದು ಚೋಪ್ರಾ, ಒಬ್ಬರ ಶ್ರಮ ಮತ್ತೊಬ್ಬರಿಗೆ ಲಾಭ ತಂದುಕೊಡಬಾರದು ಅನ್ನುವುದು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ವಾದ.

ಆದರೆ ಕಾಶೀನಾಥ್ ಅವರು ನಾನು ಚೋಪ್ರಾನನ್ನು ಒಲಿಂಪಿಕ್ಸ್ ಗೆ ಸಿದ್ದಗೊಳಿಸಿದ್ದೆ ಎಂದು ಎಲ್ಲೂ ಹೇಳಿಲ್ಲ. ಚೋಪ್ರಾ ಅವರನ್ನು ಮೊದ ಮೊದಲು ಜಾವಲಿನ್ ಎಸೆತ ಕ್ಷೇತ್ರಕ್ಕೆಂದು ಸಿದ್ದಗೊಳಿಸಿದ್ದು ಕನ್ನಡಿಗ ಕಾಶಿನಾಥ್ ನಾಯ್ಕ್ ಅನ್ನುವುದಷ್ಟೇ ಮಾಧ್ಯಮಗಳ ವರದಿ. 2015 ರಿಂದ 2017ರ ಅವಧಿಯಲ್ಲಿ ಚೋಪ್ರಾ ನನ್ನ ಜೊತೆ ತರಬೇತಿ ಪಡೆಯುತ್ತಿದ್ದ ಎಂದಷ್ಟೇ ಕಾಶಿನಾಥ್ ಹೇಳಿದ್ದಾರೆ. ಹಾಗಿದ್ದ ಮೇಲೆ ಈ ವಿವಾದದಲ್ಲಿ ರಾಜಕೀಯದ ವಾಸನೆ ಬಡಿಯುತ್ತಿದೆ. ಈ ಬಗ್ಗೆ ಚೋಪ್ರಾ ಸ್ಪಷ್ಟನೆ ನೀಡಿದರೆ ಎಲ್ಲವೂ ಬಗೆ ಹರಿಯುತ್ತದೆ.

Tags: neeraj chopra
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್