Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪತ್ನಿಗಾಗಿ ಸೀರೆ ಖರೀದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸದಾ ರಾಜಕೀಯ ಎಂದು ಬ್ಯುಸಿಯಾಗಿರುವ ಸಿಎಂ ಬೊಮ್ಮಾಯಿ ಇಂದು ಪತ್ನಿಗೆ ಸರ್ ಪ್ರೈಸ್ ಕೊಟ್ಟಿದ್ದಾರೆ.

Radhakrishna Anegundi by Radhakrishna Anegundi
02-10-21, 11 : 40 am
in ಟಾಪ್ ನ್ಯೂಸ್, ರಾಜ್ಯ
bommai saree
Share on FacebookShare on TwitterWhatsAppTelegram

ಬೆಂಗಳೂರು : ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಭವನ ಬಳಿಯ ಖಾದಿ ಎಂಪೋರಿಯಂಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಜುಬ್ಬಾ ಹೊಲಿಸಲು 10 ಖಾದಿ ಪೀಸ್ ಖರೀದಿಸಿದರು. ಜೊತೆಗೆ ಪತ್ನಿಗೆ ಒಂದಿಷ್ಟು ಸೀರೆಗಳನ್ನು ಬೊಮ್ಮಾಯಿ ಖರೀದಿಸಿದ್ದಾರೆ.

ಸೀರೆ ಖರೀದಿಯ ಸಂದರ್ಭದಲ್ಲಿ ಬೊಮ್ಮಾಯಿ ತಮ್ಮ ಪತ್ನಿಗೆ ಯಾವುದು ಇಷ್ಟವಾಗಬಹುದು, ಯಾವ ಕಲರ್ ಅವರಿಗೆ ಹೊಂದಬಹುದು ಅನ್ನುವ ಕುರಿತಂತೆ ಪರಿಶೀಲನೆ ಮಾಡಿಯೇ ಖರೀದಿಸಿದ್ದಾರೆ. ಇದೇ ವೇಳೆ ಕಾರಜೊಳ ಸಾಹೇಬ್ರೆ‌ ನೀವು ಸೀರೆ ಖರೀದಿಸಿ ಎಂದು ಸಿಎಂ ಹೇಳಿದ್ರೆ ಸೀರೆ ಖರೀದಿ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಸೆಲೆಕ್ಷನ್ ಗೊತ್ತಾಗಲ್ಲ. ಅಂದರು.

bommai saree1

ಇದಕ್ಕೆ ಪ್ರತಿಯಾಗಿ ಬೊಮ್ಮಾಯಿಯವರು ದುಡ್ಡು ಕೊಟ್ಟು ಸುಮ್ನೆ ಬೈಸಿಕೊಳ್ಳೋದು ನಮ್ಮ ಕೆಲಸ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದೇ ವೇಳೆ ಆಗಮಿಸಿದ ವಿಜಯೇಂದ್ರ ಏನ್ ಸೀರೆ ಖರೀದಿ ಜೋರಾ ಎಂದು ಕೇಳಿದ್ರೆ ನಮ್ದು ಮುಗಿಯಿತು, ಈಗ ನೀವು ತೆಗೆದುಕೊಳ್ಳಿ ಅಂದರು.

ನಂತರ ವಿಜಯೇಂದ್ರ ಖಾದಿ ಸೀರೆ ಖರೀದಿಸಿದರು. ಮುಖ್ಯಮಂತ್ರಿ 16031, ಎಂಟಿಬಿ ನಾಗರಾಜ್ 3 ಸಾವಿರ ಹಾಗೂ ಬಿ.ವೈ.ರಾಘವೇಂದ್ರ 4,300 ರೂಪಾಯಿ ಮೌಲ್ಯದ ಖಾದಿ ಬಟ್ಟೆ ಖರೀದಿಸಿದ್ದಾರೆ.

Tags: Basavaraj BommaiFEATURED
Share20TweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್