Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ರಾಜ್ಯ

ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳು ಬಂದ್ : ಅಪೆಕ್ಸ್, ಪತ್ತಿನ ಸಂಘ ಉಳಿಸಿಕೊಳ್ಳಲು ನಿರ್ಧಾರ

Radhakrishna Anegundi by Radhakrishna Anegundi
March 30, 2022
in ರಾಜ್ಯ
karnataka govt-mulls-over-doing-away-with-dcc-banks plan-to-merge-dcc-bank-with-the-apex-says-minister-st-somashekar
Share on FacebookShare on TwitterWhatsAppTelegram

ಬೆಂಗಳೂರು : ಭ್ರಷ್ಟಚಾರದ ಕೂಪವಾಗಿದೆ ಅನ್ನುವ ಆರೋಪಕ್ಕೆ ಒಳಗಾಗಿರುವ ಡಿಸಿಸಿ ಬ್ಯಾಂಕ್ ಗಳನ್ನು ಮುಚ್ಚಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಸ್ಪಷ್ಟ ಸೂಚನೆಯೂ ಬಂದಿದೆ. ಈ ಸಂಬಂಧ ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆಯನ್ನು ಕೂಡಾ ನಡೆಸಿದ್ದು, ಬ್ಯಾಂಕ್ ಬಂದ್ ಮಾಡುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಮಾತ್ರವಲ್ಲದೆ ಈ ಬಗ್ಗೆ ಅಧ್ಯಯನ ನಡೆಸಲು ಕೇರಳ ಮತ್ತು ಛತ್ತೀಸ್ ಗಢ್ ಗೆ ಅಧಿಕಾರಿಗಳ ತಂಡವನ್ನು ಕಳುಹಿಸಿಕೊಡಲಾಗಿದ್ದು, ಅಧಿಕಾರಿಗಳ ವರದಿ ಬಳಿಕ ಬಂದ್ ಪ್ರಕ್ರಿಯೆ ಕಾರ್ಯರೂಪಕ್ಕೆ ಬರಲಿದೆ.

Follow us on:

ಈ ಬಗ್ಗೆ ವಿಧಾನಪರಿಷತ್ತಿನಲ್ಲಿ ಮಾಹಿತಿ ನೀಡಿರುವ ಸಹಕಾರಿ ಸಚಿವ ಸೋಮಶೇಖರ್, ಅಧಿಕಾರಿಗಳ ವರದಿ ಬಂದ ಬಳಿಕ ರಾಜ್ಯಕ್ಕೆ ಎಷ್ಟರ ಮಟ್ಟಿಗೆ ಅನುಕೂಲ ಅನ್ನುವ ಬಗ್ಗೆ ಚರ್ಚೆ ನಡೆಸಲಾಗುವುದು. ಜೊತೆಗೆ ಕೇಂದ್ರಕ್ಕೆ ಈ ಬಗ್ಗೆ ವರದಿ ಸಲ್ಲಿಸಿ, ಅಲ್ಲಿಂದ ಬರುವ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಅಂದಿದ್ದಾರೆ.

ಮಾಹಿತಿಗಳ ಪ್ರಕಾರ ಅಮಿತ್ ಶಾ ಅವರು ಸಹಕಾರಿ ಬ್ಯಾಂಕ್ ಕ್ಷೇತ್ರದಲ್ಲಿ ಕ್ರಾಂತಿಗೆ ನಿರ್ಧರಿಸಿದ್ದು, ಈ ಸಂಬಂಧ ಡಿಸಿಸಿ ಬ್ಯಾಂಕ್ ಮುಚ್ಚಲು ತೀರ್ಮಾನಿಸಲಾಗಿದೆ. ಶಾ ಅವರ ಈ ಯೋಜನೆ ಹಾಗೂ ಯೋಚನೆಯ ಹಿಂದಿರುವ ಕಾರಣ, ಚುನಾವಣೆಯೂ ಮುನ್ನ ಡಿಸಿಸಿ ಬ್ಯಾಂಕ್ ಗಳು ಬಂದ್ ಆಗಲಿದ್ದು, ಅಪೆಕ್ಸ್, ಪತ್ತಿನ ಸಂಘ ಉಳಿದುಕೊಳ್ಳಲಿದೆ ಅನ್ನಲಾಗಿದೆ.

Tags: MAIN
ShareTweetSendShare

Discussion about this post

Related News

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ : ಹೊತ್ತಿ ಉರಿದ ಒಕಿನಾವ ಸಂಸ್ಥೆಯ ಶೋ ರೂಂ

ಪತ್ನಿ ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನ : ಬಾವಿಯಲ್ಲೇ ಪ್ರಾಣ ಬಿಟ್ಟ ಮೂವರು ಮಕ್ಕಳು

ಶರವಣ ಮಗಳೂ ಜೆಡಿಎಸ್ ನಲ್ಲಿ ಕೆಲಸ ಮಾಡಲಿ : ವಿನಯ್ ಗುರೂಜಿ

ಪಠ್ಯ ಪುಸ್ತಕ ವಿವಾದ : ದೇವೇಗೌಡರಿಗೆ ಇಂದು ಬೊಮ್ಮಾಯಿ ಉತ್ತರ

ಬರಗೂರು ಪಠ್ಯಕ್ಕೆ ಸೆಡ್ಡು ಹೊಡೆದ ಸರ್ಕಾರ : ಸಿದ್ದು ಅವಧಿಯ ಎಡವಟ್ಟುಗಳ ಪಟ್ಟಿ ಬಿಡುಗಡೆ

ಪ್ರಧಾನಿ ಕಣ್ಣಿಗೆ ಮಣ್ಣೆರಚಿದ ಬಿಬಿಎಂಪಿ : ಪಾಲಿಕೆಯ ಕಳಪೆ ಆಟಕ್ಕೆ ನರೇಂದ್ರ ಮೋದಿ ಗರಂ

Latest News

Seven aborted fetuses found in Belagavi, probe ordered venkatesh maternity hospital seized

ಸಪ್ತ ಭ್ರೂಣ ಪತ್ತೆ ಪ್ರಕರಣ : ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

mangalore ullal man-died-electrick-shock-plucking-mango

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ : ಮರದಲ್ಲಿ ಮೃತಪಟ್ಟ ಯುವಕ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

famous-five-rupees-doctor-shankaregowda-from-mandya-recovers-in-fortis-hospital-in-bangalore

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

naveen sajju house warming ceremony in mysore

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

veteran-odia-actor-raimohan-parida-found-dead-at-home-in-bhubaneswar-police-begins-probe

ಮನೆಯಲ್ಲಿ ಶವವಾಗಿ ಪತ್ತೆಯಾದ ಹಿರಿಯ ನಟ ರೈ ಮೋಹನ್

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್