Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

2 ಡೋಸ್ ಪಡೆದವರಿಗೆ ಗ್ರೀನ್ ಪಾಸ್…? ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಇರುವಾಗ ಇದು ಬೇಕಾ..?

Radhakrishna Anegundi by Radhakrishna Anegundi
08-01-22, 12 : 20 pm
in ಟಾಪ್ ನ್ಯೂಸ್
karnataka-mulls-green-pass-for-vaccinated
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಅನ್ನುವುದು ಪ್ರತಿಪಕ್ಷಗಳ ಆರೋಪ. ಪ್ರಸ್ತುತ ಪರಿಸ್ಥಿತಿ ನೋಡಿದರೆ ಇದು ಹೌದು ಅನ್ನಿಸುತ್ತಿದೆ. ಒಂದಿಷ್ಟು ದಿನಗಳ ಹಿಂದೆ ತೀರಾ ಕಡಿಮೆಯಾಗಿದ್ದ ಟೆಸ್ಟಿಂಗ್ ಪ್ರಮಾಣ ಇದೀಗ ಏಕಾಏಕಿ ಏರಿಕೆಯಾಗಿದೆ. ರಾತ್ರಿ ಬೆಳಗಾಗುವುದರೊಳಗೆ ಟೆಸ್ಟಿಂಗ್ ಪ್ರಮಾಣ ಏರಿಸಿದ್ಯಾಕೆ ಅನ್ನುವುದೇ ಯಕ್ಷ ಪ್ರಶ್ನೆ.

ಈ ನಡುವೆ ಎರಡೂ ಡೋಸ್ ಲಸಿಕೆ ಪಡೆದಿರುವವರಿಗೆ ಹಂತ ಹಂತವಾಗಿ ಗ್ರೀನ್ ಪಾಸ್ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರೇ ಸ್ಪಷ್ಟನೆ ಕೊಟ್ಟಿದ್ದು, ಮೊದಲ ಹಂತದಲ್ಲಿ ಸರ್ಕಾರಿ ನೌಕರರಿಗೆ ಪಾಸ್ ನೀಡಲು ಚಿಂತನೆ ಮಾಡಲಾಗಿದೆ ಅಂದಿದ್ದಾರೆ.

ಈ ಗ್ರೀನ್ ಪಾಸ್ ಪಡೆದವರು, ಮಾಲ್, ಚಿತ್ರಮಂದಿರ ಹೀಗೆ ಎಲ್ಲಿಗೆ ಬೇಕಾದರೂ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ತೆರಳಬಹುದಾಗಿದೆ. ಮುಂದಿನ ದಿನಗಳಲ್ಲಿ ಮಾಲ್ ಚಿತ್ರಮಂದಿರ, ಪಬ್, ರೆಸ್ಟೊರೆಂಟ್, ಹೋಟೆಲ್, ಬಸ್, ಮೆಟ್ರೋ, ಮಾರುಕಟ್ಟೆ, ಧಾರ್ಮಿಕ ಸ್ಥಳ ಹೀಗೆ ಪ್ರತೀ ಕ್ಷೇತ್ರದ ಪ್ರವೇಶಕ್ಕೆ ಗ್ರೀನ್ ಪಾಸ್ ಕಡ್ಡಾಯ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಈ ರೀತಿ ಗ್ರೀನ್ ಪಾಸ್ ಜಾರಿಗ ತಂದರೆ ಲಸಿಕೆ ಪಡೆಯದವರು ಲಸಿಕೆ ಪಡೆಯಬೇಕಾದ ಅನಿವಾರ್ಯತೆ ಸೃಷ್ಟಿಸುವುದು ಸರ್ಕಾರದ ಉದ್ದೇಶ ಅನ್ನಲಾಗಿದೆ.

ಆದರೆ ಲಸಿಕೆ ಪಡೆದವರಿಗೆ ಈಗಾಗಲೇ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ದೊರೆಯುತ್ತಿರುವಾಗ ಇಂತಹುದೊಂದು ಪಾಸ್ ಅಗತ್ಯವಿದೆಯೇ ಅನ್ನುವುದು ಪ್ರಶ್ನೆ.    

Tags: Corona
ShareTweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್