Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Karnataka Rain : ಚಿಕ್ಕಮಗಳೂರಿನಲ್ಲಿ 60 ಅಡಿ ಕುಸಿದ ಭತ್ತದ ಗದ್ದೆ : ರೈತರಲ್ಲಿ ಆತಂಕ

Radhakrishna Anegundi by Radhakrishna Anegundi
06-08-22, 4 : 07 pm
in ರಾಜ್ಯ
Karnataka rain landslide paddy field chikmagalur
Share on FacebookShare on TwitterWhatsAppTelegram

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. Karnataka Rain ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಅನೇಕ ಭಾಗಗಳಲ್ಲಿ ಮಳೆಯಿಂದ ಸಿಕ್ಕಾಪಟ್ಟೆ ಹಾನಿಯಾಗಿದೆ.

ಚಿಕ್ಕಮಗಳೂರು : ಮಳೆಯ (Karnataka Rain) ಅಬ್ಬರದ ನಡುವೆ ಗದ್ದೆಯ ಮಧ್ಯ ಭಾಗದಲ್ಲಿ ಭೂಮಿ ಕುಸಿದ ಘಟನೆ ಚಿಕ್ಕಮಗಳೂರಿನ ಕಳಸ ತಾಲೂಕಿನ ನೆಲ್ಲಿಬೀಡು ಎಂಬಲ್ಲಿ ನಡೆದಿದೆ.

Karnataka Rain
Karnataka Rain : ಚಿಕ್ಕಮಗಳೂರಿನಲ್ಲಿ 60 ಅಡಿ ಕುಸಿದ ಭತ್ತದ ಗದ್ದೆ : ರೈತರಲ್ಲಿ ಆತಂಕ 1

ಮನೋಜ್ ಅನ್ನುವವರಿಗೆ ಸೇರಿದ ಗದ್ದೆ 60 ರಿಂದ 70 ಅಡಿ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಟಿಗಾಗಿ ಸಿದ್ದಗೊಂಡ ಗದ್ದೆಯೇ ಕುಸಿದು ಬಿದ್ದಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ನಾಳೆ ಮತ್ತೆಲ್ಲಿ ಕುಸಿಯುತ್ತದೋ, ಎಲ್ಲಿ ಕಾಲಿಟ್ರೆ ಕಾಲು ಹೂತು ಹೋಗುತ್ತದೋ ಅನ್ನುವ ಆತಂಕ ಎದುರಾಗಿದೆ.

Karnataka Rain

ಇದನ್ನೂ ಓದಿ : Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

ನಿನ್ನೆಯಷ್ಟೇ ನಾಟಿ ಸಲುವಾಗಿ ಭೂಮಿ ಕುಸಿದ ಜಾಗದಲ್ಲೇ ಮನೋಜ್ ಟಿಲ್ಲರ್ ನಲ್ಲಿ ಉಳುಮೆ ಮಾಡಿದ್ದರು. ಒಂದು ವೇಳೆ ಆಗ ಏನಾದರೂ ಭೂಮಿ ಕುಸಿಯುತ್ತಿದ್ರೆ ನಾನು ಮತ್ತು ಟಿಲ್ಲರ್ ವಸುಂಧರೆಯ ಪಾಲಾಗುತ್ತಿದ್ದೆವು ಅನ್ನುವುದು ಮನೋಜ್ ಅವರ ಮಾತು.

Karnataka Rain

ಮೂರು ತಲೆಮಾರುಗಳಿಂದ ಈ ಗದ್ದೆಯಲ್ಲಿ ಸಾಗುವಳಿ ಮಾಡುತ್ತಿದ್ದೇವೆ. ಇಂತಹ ಘಟನೆ ಎಂದಿಗೂ ನಡೆದಿರಲಿಲ್ಲ. ಮೊದಲು ಭೂಮಿ ಕಂಪಿಸಿದ ಅನುಭವವಾಯ್ತು. ಕೆಲವೇ ಹೊತ್ತಿನಲ್ಲಿ ಭೂಮಿ ಕುಸಿಯಿತು ಅಂದಿದ್ದಾರೆ. ಹಾಗಾದ್ರೆ ಇಂತಹ ಘಟನೆಗಳಿಗೆ ಕಾರಣವೇನು ಅನ್ನುವ ಪ್ರಶ್ನೆಗೆ ಭೂಗರ್ಭ ಶಾಸ್ತ್ರಜ್ಞರೇ ಉತ್ತರಿಸಬೇಕು.

Tags: FEATURED
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್