Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಜಿ ಶಾಸಕರಿಂದ ಉಡುಗೊರೆ ಸ್ವೀಕರಿಸಿದ ಪೊಲೀಸರಿಗೆ ಒಳ ಉಡುಪು…!

Radhakrishna Anegundi by Radhakrishna Anegundi
November 9, 2021
in ಟ್ರೆಂಡಿಂಗ್
bagalagunte police
Share on FacebookShare on TwitterWhatsAppTelegram

ಬೆಂಗಳೂರು : ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು ಅನ್ನುವುದು ಸಂವಿಧಾನದ ಆಶಯ. ಆದರೆ ಭ್ರಷ್ಟ ಅಧಿಕಾರಿಗಳ ಕಾರಣದಿಂದ ಅದು ವಿಐಪಿ ಸ್ನೇಹಿಯಾಗುತ್ತಿದೆ. ಕಟ್ಟಕಡೆಯ ನಾಗರಿಕನಿಗೆ ನ್ಯಾಯ ಒದಗಿಸಬೇಕಾಗ ಠಾಣೆಗಳು ರಿಯಲ್ ಎಸ್ಟೇಟ್ ಕಟ್ಟೆಗಳಾಗುತ್ತಿದೆ. ಇದಕ್ಕೆ ಇತ್ತೀಚೆಗೆ ನಡೆದ ಎಸಿಬಿ ದಾಳಿಗಳೇ ಉತ್ತಮ ಉದಾಹರಣೆ.

ಈ ನಡುವೆ ಮಾಜಿ ಶಾಸಕರೊಬ್ಬರಿಂದ ಶರ್ಟ್ ಮತ್ತು ಪ್ಯಾಂಟ್ ಉಡುಗೊರೆಯಾಗಿ ಸ್ವೀಕರಿಸಿದ ಬಾಗಲಗುಂಟೆ ಠಾಣಾ ಪೊಲೀಸರಿಗೆ ರವಿಕೃಷ್ಣಾ ರೆಡ್ಡಿ ನೇತೃತ್ವದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒಳಉಡುಪುಗಳನ್ನು ನೀಡಲು ಮುಂದಾಗಿದೆ. ಈ ಸಂಬಂಧ ಸೋಮವಾರ ದೇಣಿಗೆ ಸಂಗ್ರಹ ಕಾರ್ಯ ನಡೆಸಿದ ಕಾರ್ಯಕರ್ತರು ಬ್ರಾಂಡೆಡ್ ಚಡ್ಡಿಗಳನ್ನು ಖರೀದಿಸಿ ಒಳ ಉಡುಪು ಮತ್ತು ಬಟ್ಟೆ ಹೊಲಿಸಿಕೊಳ್ಳಲು ಹಣ ನೀಡಲು ಮುಂದಾಗಿದ್ದಾರೆ.

ಆದರೆ ಈ ವೇಳೆ ಮುಜುಗರಕ್ಕೆ ಒಳಗಾದ ಠಾಣಾಧಿಕಾರಿ ಸುನಿಲ್, ಪೊಲೀಸ್ ನಿಯಮಗಳ ಪ್ರಕಾರ ಉಡುಗೊರೆ ಪಡೆಯುವುದು ನಿಯಮಬಾಹಿರ, ಹೀಗಾಗಿ ಸ್ವೀಕರಿಸಲಾಗದು ಅಂದಿದ್ದಾರೆ. ಈ ನಡುವೆ ಘಟನೆ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ರವಿಕೃಷ್ಣಾ ರೆಡ್ಡಿ, ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸರು ಸೇವಾ ಶಿಷ್ಟಾಚಾರವನ್ನು ಉಲ್ಲಂಘಿಸಿ ಅಲ್ಲಿಯ ಮಾಜಿ ಶಾಸಕರಿಂದ ಶರ್ಟ್ ಮತ್ತು ಪ್ಯಾಂಟ್ ಪೀಸುಗಳ ಉಡುಗೊರೆ ಪಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಇಂದು KRS ಪಕ್ಷದ ವತಿಯಿಂದ ಆ ಠಾಣೆಯ ಪೊಲೀಸರಿಗೆ ಒಳಉಡುಪುಗಳೂ ಸೇರಿದಂತೆ ಮತ್ತಷ್ಟು ಬಟ್ಟೆಗಳ ಉಡುಗೊರೆ ಹಾಗೂ ಬಟ್ಟೆ ಹೊಲಿಸಿಕೊಳ್ಳಲು ಹಣ ನೀಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

bagalagunte police1
ಮಾಜಿ ಶಾಸಕರಿಂದ ಉಡುಗೊರೆ ಸ್ವೀಕರಿಸಿದ ಪೊಲೀಸರಿಗೆ ಒಳ ಉಡುಪು...! 1

ಈ ಸಂದರ್ಭದಲ್ಲಿ KRS ಪಕ್ಷದ ನಿಯೋಗದ ಜೊತೆ ಮಾತನಾಡಿದ ಠಾಣಾಧಿಕಾರಿ ಸುನೀಲ್’ರವರು, ಈ ಪ್ರಕರಣದ ಕುರಿತು ಈಗಾಗಲೇ ಇಲಾಖಾ ವಿಚಾರಣೆ ನಡೆಯುತ್ತಿದೆ ಮತ್ತು ತಮ್ಮ ಕೈಮೀರಿ ಆ ಘಟನೆ ನಡೆದಿದೆ ಎಂದು ವಿಷಾದಿಸಿದರು. ಪೊಲೀಸ್ ಸೇವಾ ನಿಯಮಾವಳಿಗಳ ಪ್ರಕಾರ ಹೀಗೆ ಉಡುಗೊರೆ ಪಡೆಯುವುದು ನಿಯಮಬಾಹಿರ ಆಗಿರುವ ಕಾರಣ ನಾವು ತೆಗೆದುಕೊಂಡು ಹೋಗಿದ್ದ ಒಳ ಉಡುಪುಗಳನ್ನು ಪೊಲೀಸರು ಸ್ವೀಕರಿಸಲಿಲ್ಲ. ಹಾಗೆಯೇ ಸ್ಥಳದಲ್ಲಿಯೇ ಸಂಗ್ರಹಿಸಿದ 1500 ರೂಪಾಯಿ ದೇಣಿಗೆಯನ್ನೂ ಸ್ವೀಕರಿಸಲಿಲ್ಲ.

ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಂಡು ರಾಜ್ಯದ ಎಲ್ಲಾ ಠಾಣೆಗಳಿಗೆ ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ನಡವಳಿಕೆ ಕುರಿತಾದ ಸ್ಪಷ್ಟ ಸಂದೇಶದ ಸುತ್ತೋಲೆಯನ್ನು ಹೊರಡಿಸಬೇಕು. ಈ ವಿಚಾರವಾಗಿ ನಮ್ಮ ಪಕ್ಷದ ನಿಯೋಗ ಇಷ್ಟರಲ್ಲಿಯೇ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಲಿದ್ದಾರೆ. ಆ ಭೇಟಿಯ ಸಂದರ್ಭದಲ್ಲಿ ಅವರಿಂದ ನಾವು ಏನನ್ನು ಅಪೇಕ್ಷಿಸುತ್ತಿದ್ದೇವೆಯೋ ಅದನ್ನು ಆ ಭೇಟಿಗೆ ಮೊದಲೇ ಅವರು ಮಾಡಿದರೆ ಅವರ ಮತ್ತು ಇಲಾಖೆಯ ಗೌರವ ಹೆಚ್ಚುತ್ತದೆ. ಆಯ್ಕೆ ಅವರದು.

ಇಂದಿನ ನಮ್ಮ ಪೊಲೀಸರನ್ನು ಭ್ರಷ್ಟ ಅಧಿಕಾರಿಗಳ ಮತ್ತು ರಾಜಕಾರಣಿಗಳ ಗುಲಾಮಗಿರಿ ಮತ್ತು ಕಪಿಮುಷ್ಟಿಯಿಂದ ಹೊರಗೆ ತಂದು ಅವರನ್ನು ಪ್ರಾಮಾಣಿಕ, ದಕ್ಷ, ಸ್ವಾಭಿಮಾನಿ, ಸ್ವಾವಲಂಬಿ, ಕರ್ತವ್ಯನಿಷ್ಠ ಪೊಲೀಸರನ್ನಾಗಿ ಮಾಡುವುದು KRS ಪಕ್ಷದ ಗುರಿ. ಈ ರಾಜ್ಯದ ಪೊಲೀಸರೂ ಸೇರಿದಂತೆ ಸರ್ಕಾರಿ ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಿದ ದಿನ ಕರ್ನಾಟಕದಲ್ಲಿ ಸ್ವಚ್ಚ, ಪ್ರಾಮಾಣಿಕ ಜನಪರ ರಾಜಕಾರಣವು ಗೆಲುವಿನತ್ತ ಸಾಗುತ್ತದೆ.ಅಂದಿದ್ದಾರೆ.

Tags: PoliceFEATURED
Share1TweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್