Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

15 ಸಾಹಿತಿಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Radhakrishna Anegundi by Radhakrishna Anegundi
February 27, 2021
in ರಾಜ್ಯ
award
Share on FacebookShare on TwitterWhatsAppTelegram

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಡಾ.ಕೆ.ಆರ್. ಸಂಧ್ಯಾ ರೆಡ್ಡಿ, ಪ್ರೊ.ಅಮೃತ ಸೋಮೇಶ್ವರ, ವಿದ್ವಾನ್ ಷಣ್ಮುಖಯ್ಯ ಅಕ್ಕೂರಮಠ, ಡಾ.ಕೆ.ಕೆಂಪೇಗೌಡ, ಅಶೋಕಪುರಂ ಕೆ ಗೋವಿಂದರಾಜು ಅವರಿಗೆ 2020 ನೇ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಇನ್ನುಳಿದಂತೆ

2020ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

1. ಪ್ರೇಮಶೇಖರ

2. ಡಾ.ರಾಜಪ್ಪ ದಳವಾಯಿ

3. ಬಿ.ಟಿ.ಜಾಹ್ನವಿ

4. ಪ್ರೊ.ಕಲ್ಯಾಣರಾವ್ ಜಿ.ಪಾಟೀಲ್

5. ಡಾ.ಜೆ.ಪಿ.ದೊಡ್ಡಮನಿ

6. ಡಾ.ಮೃತ್ಯುಂಜಯ ರುಮಾಲೆ

7. ಡಿ.ವಿ.ಪ್ರಹ್ಲಾದ್

8. ಡಾ.ಎಂ.ಎಸ್.ಆಶಾದೇವಿ

9. ಶಿವಾನಂದ ಕಳವೆ

10. ವೀಣಾ ಬನ್ನಂಜೆ

2019ನೇ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರು

1. ಸತ್ಯಮಂಗಲ ಮಹಾದೇವ-ಪಂಚವರ್ಣದ ಹಂಸ(ಕಾವ್ಯ)

2. ಸುಮಿತ್ ಮೇತ್ರಿ-ಥಟ್ ಅಂತ ಬರೆದುಕೊಡುವ ರಶೀದಿಯಲ್ಲ ಕವಿತೆ(ನವಕವಿಗಳ ಪ್ರಥಮ ಸಂಕಲನ)

3. ವಸುಧೇಂದ್ರ – ತೇಜೋ ತುಂಗಭದ್ರ(ಕಾದಂಬರಿ)

4. ಲಕ್ಷ್ಮಣ ಬಾದಾಮಿ-ಒಂದು ಚಿಟಿಕೆ ಮಣ್ಣು(ಸಣ್ಣಕತೆ)

5. ಉಷಾ ನರಸಿಂಹನ್-ಕಂಚುಗನ್ನಡಿ(ನಾಟಕ)

6. ರಘುನಾಥ ಚ.ಹ-ಬೆಳ್ಳಿತೊರೆ(ಲಲಿತ ಪ್ರಬಂಧ)

7. ಡಿ.ಜಿ.ಮಲ್ಲಿಕಾರ್ಜುನ-ಯೋರ್ದಾನ್ ಪಿರೆಮಸ್(ಪ್ರವಾಸ ಸಾಹಿತ್ಯ)

8. ಬಿ.ಎಂ.ರೋಹಿಣಿ-ನಾಗಂದಿಗೆಯೊಳಗಿಂದ(ಜೀವನ ಚರಿತ್ರೆ)

9. ಡಾ.ಗುರುಪಾದ ಮರಿಗುದ್ದಿ-ಪೊದೆಯಿಂದಿಳಿದ ಎದೆಯ ಹಕ್ಕಿ(ಸಾಹಿತ್ಯ ವಿಮರ್ಶೆ)

10. ವಸುಮತಿ ಉಡುಪ-ಅಭಿಜಿತನ ಕತೆಗಳು(ಮಕ್ಕಳ ಸಾಹಿತ್ಯ)

11. ಡಾ.ಕೆ.ಎಸ್.ಪವಿತ್ರ-ಆತಂಕ ಮತ್ತು ಭಯಕ್ಕೆ ಸಂಬಂಧಿಸಿದ ಕಾಯಿಲೆಗಳು(ವಿಜ್ಞಾನ ಸಾಹಿತ್ಯ)

12. ಡಾ.ಮಹಾಬಲೇಶ್ವರ ರಾವ್-ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು(ಮಾನವಿಕ)

13. ಡಾ.ಚನ್ನಬಸವಯ್ಯ ಹಿರೇಮಠ-ಅನಾವರಣ(ಸಂಶೋಧನೆ)

14. ಗೀತಾ ಶೆಣೈ-ಕಾಳಿಗಂಗಾ(ಅನುವಾದ-1 ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದ)

15. ಧರಣೇಂದ್ರ ಕುರಕುರಿ-ಜ್ವಾಲಾಮುಖಿ ಪರ್(ಅನುವಾದ-2, ಕನ್ನಡದಿಂದ ಭಾರತೀಯ ಭಾಷೆಗೆ ಅನುವಾದ)

16. ಸುಧಾ ಆಡುಕಳ-ಬಕುಲದ ಬಾಗಿಲಿನಿಂದ(ಅಂಕಣ ಬರಹ)

17. ಪ್ರೊ.ಡಿ.ವಿ.ಪರಶಿವಮೂರ್ತಿ, ಡಿ.ಸಿದ್ಧಗಂಗಯ್ಯ-ನೊಳಂಬರ ಶಾಸನಗಳು(ಸಂಕೀರ್ಣ)

18. ಕಪಿಲ ಪಿ.ಹುಮನಾಬಾದೆ-ಹಾಣಾದಿ(ಲೇಖಕರ ಮೊದಲ ಸ್ವತಂತ್ರ ಕೃತಿ)

2019ನೇ ಸಾಲಿನ ದತ್ತಿ ಬಹುಮಾನ ಪುರಸ್ಕೃತರು

1. ಅನುಪಮಾ ಪ್ರಸಾದ್-ಪಕ್ಕಿ ಹಳ್ಳದ ಹಾದಿಗುಂಟ(ಚದುರಂಗ ದತ್ತಿನಿಧಿ ಬಹುಮಾನ)

2. ನೀತಾ ರಾವ್-ಹತ್ತನೇ ಕ್ಲಾಸಿನ ಹುಡುಗಿಯರು(ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿ ಬಹುಮಾನ)

3. ಡಾ.ಬಿ.ಪ್ರಭಾಕರ ಶಿಶಿಲ-ಬೊಗಸೆ ತುಂಬಾ ಕನಸು(ಸಿಂಪಿ ಲಿಂಗಣ್ಣ ದತ್ತಿನಿಧಿ)

4. ಡಾ.ಎಂ.ಉಷಾ-ಕನ್ನಡ ಮ್ಯಾಕ್‍ಬೆತ್‍ಗಳು(ಪಿ.ಶ್ರೀನಿವಾಸರಾವ್ ದತ್ತಿನಿಧಿ)

5. ಜಿ.ಎನ್.ರಂಗನಾಥ ರಾವ್-ಶ್ರೀ ಮಹಾಭಾರತ ಸಂಪುಟ 1, 2, 3 ಮತ್ತು 4(ಎಲ್.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ)

6. ಭಾಗ್ಯಜ್ಯೋತಿ ಹಿರೇಮಠ-ಪಾದಗಂಧ(ಮಧುರಚೆನ್ನ ದತ್ತಿನಿಧಿ)

7. ಪ್ರಮೋದ್ ಮುತಾಲಿಕ್- ಬಿಯಾಂಡ್ ಲೈಫ್(ಅಮೆರಿಕ ಕನ್ನಡ ದತ್ತಿನಿಧಿ)

8. ಮಲ್ಲಿಕಾರ್ಜುನ ಕಡಕೋಳ-ಯಡ್ರಾಮಿ ಸೀಮೆ ಕಥನಗಳು(ಬಿ.ವಿ.ವೀರಭದ್ರಪ್ಪ ದತ್ತಿನಿದಿ)

9. ಲಕ್ಷ್ಮೀಕಾಂತ್ ಪಾಟೀಲ್-ಶ್ರೀ ಪ್ರಸನ್ನವೆಂಕಟದಾಸರ್ಯಕೃತ ಶ್ರೀ ಲಕ್ಷ್ಮಿದೇವಿ ಅಪ್ರಕಟಿತ ಸ್ತುತಿರತ್ನಗಳು(ಜಲಜಾ ಅಚಾರ್ಯ ಗಂಗೂರ್ ದತ್ತಿನಿಧಿ)

Share1TweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್