Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಖಾಕಿಗೆ ವಿದಾಯ ಹೇಳೋ ದಿನ ಕನ್ನಡಿಗರಿಗೊಂದು ಪತ್ರ…

Radhakrishna Anegundi by Radhakrishna Anegundi
May 28, 2019
in ನ್ಯೂಸ್ ರೂಮ್
annamali
Share on FacebookShare on TwitterWhatsAppTelegram

ಸ್ನೇಹಿತರೇ ಮತ್ತು ನನ್ನ ಹಿತೈಷಿಗಳೇ,

ಎಲ್ಲರಿಗೂ ನಮಸ್ಕಾರ. ನನ್ನ ರಾಜೀನಾಮೆ ಕುರಿತು ಪ್ರಕಟವಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಕೆಲವೊಂದು ವಿಷಯಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.

ಇಂದು, ಮೇ 28, 2019 ರಂದು ನಾನು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇದರ ಆಡಳಿತಾತ್ಮಕ ಪ್ರಕ್ರಿಯೆ ಮುಗಿಯಲು ಕೆಲ ಸಮಯ ತಗಲಬಹುದು. ಈ ಕುರಿತು ಚರ್ಚೆಯಾಗುತ್ತಿರುವ ಎಲ್ಲಾ ಊಹಾಪೋಹಗಳಿಗೆ ಪೂರ್ಣವಿರಾಮವಿಡಲು ನಾನೇ ಖುದ್ದು ಇದನ್ನು ಬರೆಯುತ್ತಿದ್ದೇನೆ.

6 ತಿಂಗಳ ಸುದೀರ್ಘವಾದ ಗಹನ ಚಿಂತನೆಯ ಬಳಿಕ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಕಳೆದ 9 ವರ್ಷಗಳಿಂದ ನಾನು ಈ ಸೇವೆಯಲ್ಲಿದ್ದು, ಪ್ರತಿ ಕ್ಷಣಗಳನ್ನು ‘ಖಾಕಿ’ ತತ್ವಕ್ಕೆ ಬದ್ಧವಾಗಿ ನಡೆದುಕೊಂಡು ಬಂದಿದ್ದೇನೆ. ಈ ಖಾಕಿಯಲ್ಲಿ ಸಿಗುವ ಹೆಮ್ಮೆಯ ಕ್ಷಣ ಹಾಗೂ ಸಹೋದ್ಯೋಗಿಗಳೊಂದಿಗೆ ಕಳೆದ ಕ್ಷಣಗಳು ಅವಿಸ್ಮರಣಿಯ. ಒಂದರ್ಥದಲ್ಲಿ ಪೊಲೀಸ್ ಸೇವೆಯೆಂದರೆ ದೇವರಿಗೆ ಅತೀ ಇಷ್ಟವಾದುದು ಎಂದು ನಾನು ನಂಬಿದ್ದೇನೆ. ಅತೀ ಒತ್ತಡದಲ್ಲಿ ನಿರ್ವಹಿಸುವ ಈ ಕೆಲಸದಲ್ಲಿ ಕುಂದು ಕೊರತೆಗಳು ಸಾಮಾನ್ಯ. ಅದೆಷ್ಟೋ ಕಾರ್ಯಕ್ರಮಗಳನ್ನು ನಾನು ಮಿಸ್ ಮಾಡಿದ್ದೇನೆ; ಹಲವು ಬಾರಿ ನನ್ನ ಕಷ್ಟಕಾಲದಲ್ಲಿ ನಿಂತವರ ಜೊತೆ ನನಗೆ ನಿಲ್ಲಲಿಕ್ಕಾಗಲಿಲ್ಲ, ಹಲವೊಮ್ಮೆ ಅಸಹಾಯಕತನ ಅನುಭವಿಸದ್ದೇನೆ; ಕೆಲವೊಮ್ಮೆ, ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿದ್ದೇನೆ.

ಕಳೆದ ವರ್ಷ ಕೈಲಾಶ ಮಾನಸ ಸರೋವರಕ್ಕೆ ನೀಡಿದ ಭೇಟಿ ನನ್ನ ಕಣ್ಣನ್ನು ತೆರೆಸಿದೆ. ಅದು, ಜೀವನದಲ್ಲಿ ಆದ್ಯತೆಯ ವಿಷಯಗಳನ್ನು ನನಗೆ ತಿಳಿಸಿಕೊಟ್ಟಿದೆ. ಮಧುಕರ್ ಶೆಟ್ಟಿ ಸರ್ ನಿಧನವು ಜೀವನದೊಳಗೆ ಮತ್ತೊಮ್ಮೆ ಆತ್ಮಾವಲೋಕನ ಮಾಡಲು ಪ್ರೇರೇಪಿಸಿದೆ.

ಎಲ್ಲಾ ಒಳ್ಳೆ ಕೆಲಸಗಳು ಒಂದು ದಿನ ಕೊನೆಯಾಗಲೇ ಬೇಕು, ಹಾಗೇಯೇ ನನ್ನ ಖಾಕಿ ದಿನಗಳೂ.. ಈ ನಿಟ್ಟಿನಲ್ಲಿ, ಹಿಂದೆನೇ ನಿರ್ಧಾರ ತೆಗೆದುಕೊಂಡಿದ್ದೆಯಾದರೂ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜೀನಾಮೆ ನೀಡಿ ಸರ್ಕಾರಕ್ಕೆ ಸಮಸ್ಯೆ ಉಂಟುಮಾಡುವುದು ಸರಿ ಎನಿಸಲಿಲ್ಲ. ನನ್ನ ರಾಜೀನಾಮೆಯಿಂದ ನಿಮಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ. ಪ್ರಾಮಾಣಿಕವಾಗಿ ಹೇಳೋದಾದರೆ, ನಾನಿದನ್ನು ಈಗ ಮಾಡಲೇಬೇಕು. ಈ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ನನ್ನ ಜೊತೆ ನಿಂತ ನನ್ನ ಆಪ್ತ ಸ್ನೇಹಿತೆ, ನನ್ನ ಮಡದಿಗೆ ಇದು ಬಹಳ ಭಾವನಾತ್ಮಕ ಸನ್ನಿವೇಶ.

ಮುಂದೇನು?

ನನ್ನ ಮುಂದಿನ ನಡೆಯೇನು ಎಂದು ತಿಳಿಯಲು ಬಯಸುವವರಿಗೆ ಹೇಳೋದಾದರೆ, ಬಹಳ ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳಲು, ನಾನೊಬ್ಬ ಸಣ್ಣ ಮನುಷ್ಯ. ನಾನು ಜೀವನದಲ್ಲಿ ಕಳೆದುಕೊಂಡಿರುವ ಸಣ್ಣ ಪುಟ್ಟ ಸಂತೋಷಗಳನ್ನು ಮತ್ತೆ ಪಡೆಯಲು ಸಮಯ ಕಳೆಯಬೇಕು. ಬೆಳೆಯುತ್ತಿರುವ ನನ್ನ ಮಗನಿಗೆ ಒಳ್ಳೆ ತಂದೆಯಾಗಬೇಕು. ಆತನಿಗೆ ನನ್ನ ಅಗತ್ಯವಿದೆ.

ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು. ನಾನೀಗ ಪೊಲೀಸ್ ಅಧಿಕಾರಿಯಲ್ಲ, ನಾನೇ ಸಾಕಿದ ಕುರಿಗಳೂ ನಾನು ಹೇಳಿದ ಮಾತನ್ನು ಕೇಳುತ್ತವೋ, ಇಲ್ಲ ಗೊತ್ತಿಲ್ಲ. ಸಿಕ್ಕಿರುವ ಅವಕಾಶಗಳ ಬಗ್ಗೆ ಮಾತನಾಡಲು ನನ್ನಂಥ ನಶ್ವರ ಮನುಷ್ಯನಿಗೆ, ಜೀವನವು ಸಿಕ್ಕಿರುವ ಒಂದು ಬಲುದೊಡ್ಡ ಅವಕಾಶ.

ನನ್ನ ವೃತ್ತಿ ಜೀವನದ ಪ್ರತಿ ಹೆಜ್ಜೆಯಲ್ಲೂ, ನ್ಯಾಯದ ಹೋರಾಟದಲ್ಲಿ ನನ್ನ ಜೊತೆ ನಿಂತ ಕಾರ್ಕಳ, ಉಡುಪಿ ಮತ್ತು ಬೆಂಗಳೂರಿನ ಜನರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಅಪೂರ್ಣವಾಗಿದ್ದ ನನ್ನನ್ನು ಪರಿಪೂರ್ಣ ಮನುಷ್ಯನಾಗಿ ರೂಪಿಸಿದ್ದು ಈ ಜನ. ನನಗೆ ವೃತ್ತಿಪಾಠವನ್ನು ಕಲಿಸಿದ ಹಿರಿಯ ಸಹದ್ಯೋಗಿಗಳ ಮಾರ್ಗದರ್ಶನ ಹಾಗೂ ವೃತ್ತಿ ನಿಷ್ಠರಾಗಿರುವ ಕಿರಿಯ ಸಹದ್ಯೋಗಿಗಳನ್ನು ನಾನು ಬಹಳ ಮಿಸ್ ಮಾಡುವೆ. ಹಿರಿಯ ಕಿರಿಯ ಪೇದೆಗಳನ್ನೂ ಅಷ್ಟೇ ಮಿಸ್ ಮಾಡುವೆ. ನಾನು ಅವರಿಗಾಗಿ ಜೀವಿಸಿದ್ದೇನೆ, ಅವರ ಹಕ್ಕು-ಉತ್ತಮ ಜೀವನ ಗುಣಮಟ್ಟ ಅವರಿಗೆ ಸಿಗುವಂತಾಗಲು ನಾನು ಪರಿಶ್ರಮ ಪಟ್ಟಿದ್ದೇನೆ.

ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ನನ್ನಿಂದ ಯಾವುದೇ ತಪ್ಪಾಗಿದ್ದರೂ, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನಾನೂ ನಿಮ್ಮಂತೆ ಒಬ್ಬ ಮನುಷ್ಯ.

ನಾನು ನಿಮ್ಮೆಲ್ಲರನ್ನು ಮಿಸ್ ಮಾಡ್ತೇನೆ, ವಿಶೇಷವಾಗಿ ನಿಮ್ಮಲ್ಲೆರ ಪ್ರೀತಿ ಹಾಗೂ ವಿಶ್ವಾಸವನ್ನು.

ನಿಮ್ಮ ಪ್ರೀತಿಯ

ಅಣ್ಣಾಮಲೈ

Tags: annamalai ips
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್