Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ರಾಜ್ಯ

ವೀಕೆಂಡ್ ಕರ್ಫ್ಯೂ ಸಡಿಲಿಕೆ ಸಂಭವ : ಸ್ವಪಕ್ಷೀಯರಿಗೆ ಬೆದರಿತೇ ಬೊಮ್ಮಾಯಿ ಸರ್ಕಾರ

Radhakrishna Anegundi by Radhakrishna Anegundi
January 21, 2022
in ರಾಜ್ಯ
Bommai seeks report on rain damage to crops
Share on FacebookShare on TwitterWhatsAppTelegram

ಬೆಂಗಳೂರು :  ಮೂರನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಡೆದುಕೊಂಡ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್, ನಮ್ಮ ಮೇಕೆದಾಟು ಪಾದಯಾತ್ರೆಯನ್ನು ತಡೆಲು ರಾಜ್ಯ ಸರ್ಕಾರ ಮಾಡುತ್ತಿರುವ ನಾಟಕ ಎಂದು ಟೀಕಿಸಿತ್ತು. ರಾಜ್ಯ ಸರ್ಕಾರದ ನಡೆ ನೋಡಿದರೆ ಕಾಂಗ್ರೆಸ್ ಹೇಳುವುದರಲ್ಲಿ ಸತ್ಯಾಂಶವಿದೆ ಅನ್ನಿಸುತ್ತಿದೆ.

Follow us on:

ಮೂರನೇ ಅಲೆ ಪ್ರಾರಂಭವಾಗುತ್ತಿದೆ ಅನ್ನುವ ಹೊತ್ತಿಗೆ ಶಾಲಾ ಕಾಲೇಜು ಬಂದ್, ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಅಂದಿದ್ದ ಸರ್ಕಾರ, ಈಗ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ಸಾವಿನ ಸಂಖ್ಯೆಯೂ ದಿನದಿಂದ ಹೆಚ್ಚಾಗುತ್ತಿದೆ ಅನ್ನುವ ಹೊತ್ತಿಗೆ ವೀಕೆಂಡ್ ಕರ್ಫ್ಯೂ ಸಡಿಲಗೊಳಿಸಲು ಮುಂದಾಗಿದೆ.

ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಸಭೆ ಕರೆದಿದ್ದು, ತಜ್ಞರು ಹಾಗೂ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಹಿತಿಗಳ ಪ್ರಕಾರ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿ, ನೈಟ್ ಕರ್ಫ್ಯೂ ಅವಧಿಯನ್ನು ಕಡಿತಗೊಳಿಸುವ ಸಾಧ್ಯತೆಗಳಿದೆ. ಜೊತೆಗೆ ಬೆಂಗಳೂರಿನಲ್ಲಿ 5 ರಿಂದ 9ನೇ ತರಗತಿ ತನಕ ಶಾಲೆ ಪ್ರಾರಂಭಿಸುವುದು, ಸಿನಿಮಾ, ಮಾಲ್, ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಶೇ 50ರಷ್ಟು ಆಸನ ಮಿತಿ, ಜಿಮ್, ಈಜುಕೊಳ ಮುಕ್ತ ಕುರಿತ ತೀರ್ಮಾನ ಹೊರಬರುವ ಸಾಧ್ಯತೆಗಳಿದೆ.

ಈ ನಡುವೆ ಜೀವ, ಜೀವನ ಎರಡೂ ಮುಖ್ಯ ಅನ್ನುವ ಹಳೆ ಡೈಲಾಗ್ ಹೊಡೆಯಲಾರಂಭಿಸಿರುವ ಬೊಮ್ಮಾಯಿ ಸಂಪುಟದ ಸಚಿವರು, ಜನ ಪರ ತೀರ್ಮಾನ ಇಂದಿನ ಸಭೆಯಲ್ಲಿ ಖಚಿತ ಅಂದಿದ್ದಾರೆ. ಹಾಗೇ ನೋಡಿದರೆ ಇದು ಜನಾಕ್ರೋಶಕ್ಕೆ ಮಣಿದು ಹೊರ ಬರುವ ತೀರ್ಮಾನವಲ್ಲ. ಬದಲಾಗಿ ಬಿಜೆಪಿ ನಾಯಕರಾದ ಸಿಟಿ ಕವಿ, ಪ್ರಹ್ಲಾದ್ ಜೋಶಿ, ಪ್ರತಾಪ್ ಸಿಂಹ ಸೇರಿ ಅನೇಕ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ವೀಕೆಂಡ್ ಕರ್ಫ್ಯೂ ತೆರವಿಗೆ ಮುಂದಾಗಿದೆ.

Tags: CoronaMAIN
Share10TweetSendShare

Discussion about this post

Related News

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

PSI ಪರೀಕ್ಷಾ ಹಗರಣ : ಪುತ್ರನನ್ನು ಪೊಲೀಸ್ ಮಾಡಲು ತೋಟ ಮಾರಿದ ತಂದೆ

ಬಗೆದಷ್ಟು ಮುಗಿಯುತ್ತಿಲ್ಲ…. ನೇಮಕಾತಿ ಕಚೇರಿಯಲ್ಲೇ ಇದೆ ಅಕ್ರಮದ ಬೇರು..?

ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತು ಇನ್ನಿಲ್ಲ : ಯಕ್ಷ ಲೋಕಕ್ಕೆ ಅಘಾತ

ರಾಂಗ್ ಟೈಂ…ರಾಂಗ್ ಅಡ್ರೆಸ್ : ಎಡಪಂಥೀಯರ ಪತ್ರಕ್ಕೆ ಶಿಕ್ಷಣ ಸಚಿವ ನಾಗೇಶ್ ಟಾಂಗ್

ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳು ಬಂದ್ : ಅಪೆಕ್ಸ್, ಪತ್ತಿನ ಸಂಘ ಉಳಿಸಿಕೊಳ್ಳಲು ನಿರ್ಧಾರ

ಇಂದಿನಿಂದ SSLC ಪರೀಕ್ಷೆ : ಮುಸ್ಲಿಂ ಧರ್ಮಗುರುಗಳ ಮನವಿಗಾದ್ರೂ ಬೆಲೆ ಕೊಡ್ತಾರ ಹಿಜಾಬ್ ಹೋರಾಟಗಾರ್ತಿಯರು

ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಸಿದ್ದರಾಮಯ್ಯ ಸಾಕು… ಹಿಜಾಬ್ ಹೇಳಿಕೆಯಿಂದ ಕೈ ಪಾಳಯ ಕಂಗಾಲು

ವಾಯು ಮಾಲಿನ್ಯದಲ್ಲಿ ಹುಬ್ಬಳ್ಳಿ ನಂಬರ್ 1, ಯಾದಗಿರಿ ನಂಬರ್ 2

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್