Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kerala Air India crash : ಸಂತ್ರಸ್ತರಿಂದಲೇ ಆಸ್ಪತ್ರೆ : ಏರಿಂಡಿಯಾ ದುರಂತ ಬಳಿಕ ಅರಳಿದ ಕನಸು

The MoU was signed by Kozhikode DMO, R Renuka, and Edakkuni, the chairman of MDF.

Radhakrishna Anegundi by Radhakrishna Anegundi
August 10, 2022
in ಟ್ರೆಂಡಿಂಗ್
Kerala Air India crash
Share on FacebookShare on TwitterWhatsAppTelegram

ತಮ್ಮವರನ್ನು ಕಳೆದುಕೊಂಡ ನೋವಿನ ನಡುವೆಯೂ ಕೃತಜ್ಞತೆ ( Kerala Air India crash) ಸಲ್ಲಿಸಿದವರಿಗೆ ಹೇಳಿ ಸಲಾಂ

ತಿರುವನಂತಪುರ : 2 ವರ್ಷಗಳ ಹಿಂದೆ ಕೇರಳದ ಕಾರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತವನ್ನು ( Kerala Air India crash) ಅನೇಕರು ಮರೆತಿರಬಹುದು. ಆದರೆ ಆ ಘಟನೆಯಲ್ಲಿ ಮೃತಪಟ್ಟ, ಬದುಕಿ ಬಂದ ಮತ್ತು ರಕ್ಷಣೆಗೆ ಧಾವಿಸಿದ ಮಂದಿ ಮರೆಯಲು ಸಾಧ್ಯವಿಲ್ಲ. ಅಷ್ಟೊಂದು ಘನಘೋರ ದುರಂತವಾಗಿತ್ತು ಅದು.

2020ರ ಆಗಸ್ಟ್ 7 ರಂದು 190 ಪ್ರಯಾಣಿಕರನ್ನು ಹೊತ್ತ ವಿಮಾನ ದುಬೈನಿಂದ ಕಾರಿಪುರ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಟೇಬಲ್ ಟಾಪ್ ರನ್ ವೇ ದಾಟಿದ ವಿಮಾನ 35 ಅಡಿ ಆಳದ ಕಣಿವೆಗೆ ಉರುಳಿ ಎರಡು ತುಂಡಾಗಿತ್ತು. ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ : chamrajpet ground : ನಮಾಜ್​ ಮಾಡಬಹುದು ಅಂದ ಮೇಲೆ ಗಣೇಶೋತ್ಸವಕ್ಕೆ ಅವಕಾಶ ಯಾಕಿಲ್ಲ : ಜಮೀರ್ ವಿರುದ್ಧ ತಿರುಗಿ ಬಿದ್ದ ಹಿಂದು ಸಂಘಟನೆಗಳು

ರಾತ್ರಿ ವೇಳೆ ವಿಮಾನ ಅಪಘಾತ ಸಂಭವಿಸುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸುವ ಮುನ್ನ ಸ್ಥಳೀಯರು ಧಾವಿಸಿದ್ದರು. ಸಿಕ್ಕ ಸಿಕ್ಕ ವಾಹನಗಳಲ್ಲಿ ಗಾಯಾಳುಗಳನ್ನು ಸಾಗಿಸಿದ್ದರು. ಸ್ಥಳೀಯರ ನೆರವಿನ ಕಾರಣದಿಂದಲೇ ಅನೇಕರು ಬದುಕಿದ್ದರು ಕೂಡಾ.

ಇದೀಗ ಸ್ಥಳೀಯರ ಸಹಾಯಕ್ಕೆ ಕೃತಜ್ಞತೆಯಾಗಿ ಸಾರ್ವಜನಿಕ ಆಸ್ಪತ್ರೆಯೊಂದನ್ನು ಸ್ಥಾಪಿಸಲು ಘಟನೆಯಲ್ಲಿ ಮೃತಪಟ್ಟ ಮತ್ತು ಬದುಕುಳಿದ ಪ್ರಯಾಣಿಕರ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ವಿಮಾನ ದುರಂತ ನಡೆದ ಸ್ಥಳದಲ್ಲೇ ಆಸ್ಪತ್ರೆ ನಿರ್ಮಾಣವಾಗಲಿದ್ದು, ಈ ಸಂಬಂಧ ದುರಂತ ನಡೆದ ದಿನದಂದೇ ಜಿಲ್ಲಾ ಆರೋಗ್ಯಾಧಿಕಾರಿಯವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

air india

ಆಸ್ಪತ್ರೆ ನಿರ್ಮಾಣ ಸಂಬಂಧ ಮಲಬಾರ್ ಅಭಿವೃದ್ಧಿ ವೇದಿಕೆಯನ್ನು ರಚಿಸಲಾಗಿತ್ತು, ದುರಂತಕ್ಕೀಡಾದ 184 ಪ್ರಯಾಣಿಕರ ಕುಟುಂಬಗಳು ಪಡೆದ ಪರಿಹಾರ ಮೊತ್ತದಿಂದ ಹಣವನ್ನು ಸಂಗ್ರಹಿಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಆಸ್ಪತ್ರೆಯಲ್ಲೇ ಮೆಡಿಕಲ್ ಮತ್ತು ಪ್ರಯೋಗಾಲಯಗಳನ್ನು ತೆರೆಯಲು ಕೂಡಾ ತೀರ್ಮಾನಿಸಲಾಗಿದೆ. ಈಗಾಗಲೇ 50 ಲಕ್ಷ ರೂಪಾಯಿ ಹಣ ಸಂಗ್ರಹಿಸಲಾಗಿದ್ದು, ತಮ್ಮ ತೀರ್ಮಾನದ ಕುರಿತಂತೆ ಮಾತನಾಡಿರುವ ಮಲಬಾರ್ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಅಬ್ಧುಲ್ ರೆಹಮಾನ್ ದುರಂತ ನಡೆದ ದಿನ 8ಕಿಮೀ ದೂರಕ್ಕೆ ಗಾಯಾಳುಗಳನ್ನು ಒಯ್ಯಬೇಕಾಯ್ತು. 300 ಮೀ ದೂರದಲ್ಲಿದ್ದ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯಗಳೇ ಇರಲಿಲ್ಲ. ಇಲ್ಲೊಂದು ಸುಸಜ್ಜಿತ ಆಸ್ಪತ್ರೆ ಇರುತ್ತಿದ್ರೆ ಇನ್ನಷ್ಟು ಜನರನ್ನು ಬದುಕಿಸಬಹುದಿತ್ತು. ಜೊತೆಗೆ ಆಸ್ಪತ್ರೆ ಇಲ್ಲದ ಕಾರಣ ಸ್ಥಳೀಯರು ಕೂಡಾ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಎಲ್ಲವನ್ನೂ ಮನಗಂಡು ಆಸ್ಪತ್ರೆ ಪ್ರಾರಂಭಿಸುತ್ತಿದ್ದೇವೆ ಅಂದಿದ್ದಾರೆ.

kerala air india1
Tags: FEATURED
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್