Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳಕ್ಕೆ ಹರಿದು ಬಂದ ಸಹಾಯವೆಷ್ಟು ಗೊತ್ತಾ…?

Radhakrishna Anegundi by Radhakrishna Anegundi
August 20, 2018
in ದೇಶ
kerala
Share on FacebookShare on TwitterWhatsAppTelegram

ದೇವರನಾಡು ಕೇರಳ ಪ್ರವಾಹದೊಂದಿಗೆ ಸೆಣಸಾಡುತ್ತಿದೆ.ಶತಮಾನದಲ್ಲಿ ಕಂಡರಿಯದ ಮಳೆ ಕೇರಳವನ್ನು ಜರ್ಜರಿತವನ್ನಾಗಿ ಮಾಡಿದೆ.ಈಗಿನ ಅಂದಾಜಿನ ಪ್ರಕಾರ 19,512 ಕೋಟಿ ನಷ್ಟ ಅಂದಾಜಿಸಲಾಗಿದೆ.ಆದರೆ ಈ ಮೊತ್ತ ಮತ್ತಷ್ಟು ಏರಿಕೆಯಾಗಲಿದೆ.ಯಾಕೆಂದರೆ ಇದು ಪ್ರಾಥಮಿಕ ಅಂದಾಜು ಪಟ್ಟಿ.

ಈ ನಡುವೆ ಕೇರಳಕ್ಕೆ ಸಹಾಯ ಕೂಡಾ ಮಹಾ ಪ್ರವಾಹದಂತೆ ಹರಿದು ಬರುತ್ತದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ 500 ಕೋಟಿ ಮಧ್ಯಂತರ ಪರಿಹಾರ ಘೋಷಿಸಿದ್ದಾರೆ.ಜೊತೆಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳು ಕೇರಳವನ್ನು ಮತ್ತೆ ಕಟ್ಟಲು ಸಹಾಯ ಮಾಡಲಿದೆ.

ಇದರೊಂದಿಗೆ ಕೇರಳಕ್ಕೆ ಹರಿದು ಬಂದ ನೆರವಿನ ಒಂದು ನೋಟ ಇಲ್ಲಿದೆ.ಇದು ಪರಿಪೂರ್ಣವಲ್ಲ.ಇಲ್ಲಿ ಸಂಘ ಸಂಸ್ಥೆಗಳ ಮೊತ್ತವನ್ನೂ ನಮೂದಿಸಿಲ್ಲ.

  1. ಗೃಹ ಸಚಿವ ರಾಜ್ ನಾಥ್ ಸಿಂಗ್ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 100 ಕೋಟಿ ಸಹಾಯ ನೀಡಿದ್ದಾರೆ.
  2. ದೆಹಲಿ ಸರ್ಕಾರ 10 ಲಕ್ಷ ರೂಪಾಯಿ ಸಹಾಯ ನೀಡುವುದರೊಂದಿಗೆ AAP ಶಾಸಕರು ಹಾಗೂ ಸಂಸದರು ಒಂದು ತಿಂಗಳ ಸಂಬಳವನ್ನು ನೀಡಿದ್ದಾರೆ.
  3. ಒಡಿಸ್ಸಾ ರಾಜ್ಯ ಸರ್ಕಾರ 10 ಕೋಟಿ ಸಹಾಯದೊಂದಿಗೆ 245 ಅಗ್ನಿಶಾಮಕದಳದ ಸಿಬ್ಬಂದಿಗಳನ್ನು ದೋಣಿಯೊಂದಿಗೆ ಕಳುಹಿಸಿಕೊಟ್ಟಿದೆ.
  4. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಹಾಗೂ ಸಂಸದರು ಒಂದು ತಿಂಗಳ ಸಂಬಳವನ್ನು ಕೇರಳಕ್ಕೆ ನೀಡಲಿದ್ದಾರೆ.

ಇದರೊಂದಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಕೂಡಾ ಕೇರಳಕ್ಕೆ ಸಹಾಯ ಹಸ್ತ ಚಾಚಿವೆ.

fund

  1. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಒಂದು ತಿಂಗಳ ಸಂಬಳ ಕೇರಳ ಸಿಎಂ ಪರಿಹಾರ ನಿಧಿಗೆ ಕೊಟ್ಟಿದ್ದಾರೆ. ತಮಿಳುನಾಡು ಐಎಎಸ್ ಅಧಿಕಾರಿಗಳು ಒಂದು ದಿನದ ಸಂಬಳ ಹಾಗೂ The Islamic Centre of India ಸಂಘಟನೆ ಈ ಬಾರಿಯ ಈದ್ ಹಬ್ಬದ ವೆಚ್ಚದಲ್ಲಿ ಶೇ10 ರಷ್ಟನ್ನು ಕೇರಳಕ್ಕೆ ದಾನ ಮಾಡುವಂತೆ ಕೋರಿ ಕೊಂಡಿದೆ.
  2. ವಿವಿಧ ಉದ್ಯಮಿಗಳು ಕೂಡಾ ಜನತೆಯ ಸಹಾಯಕ್ಕೆ ಧಾವಿಸಿದ್ದಾರೆ. NRI ಉದ್ಯಮಿ ಎಂ.ಎ. ಯೂಸೂಫ್ 5 ಕೋಟಿ, ಇತ್ತೀಚೆಗೆ ಮೀನು ಮಾರಾಟ ಮೂಲಕ ವೈರಲ್ ಆಗಿದ್ದ ವಿದ್ಯಾರ್ಥಿನಿ ಹನನ್ 1.5 ಲಕ್ಷ, ತಮಿಳುನಾಡಿನ ಡಿಎಂಕೆ 1 ಕೋಟಿ, ಬಿಜೆಪಿ ಸಂಸದ ವರುಣ್ ಗಾಂಧಿ 2 ಲಕ್ಷ ಸಹಾಯ ನೀಡಿದ್ದಾರೆ.
  3. ದೇಶದ ನಾನಾ ಭಾಗದ ಚಿತ್ರ ನಟರು ಲಕ್ಷ ಲಕ್ಷ ಲೆಕ್ಕದಲ್ಲಿ ಸಹಾಯ ಚಾಚಿದ್ದಾರೆ
  4. ಇನ್ನು ಟಿವಿ ವಾಹಿನಿ ಸಂಸ್ಥೆಗಳಾದ ಸ್ಟಾರ್ ಇಂಡಿಯಾ 2 ಕೋಟಿ, ಸನ್ ಟಿವಿ ನೆಟ್ ವರ್ಕ್ 1 ಕೋಟಿ, ಏಷ್ಯಾನೆಟ್ ಸಿಬ್ಬಂದಿಗಳು 25 ಲಕ್ಷ ನೀಡಲು ಸಮ್ಮತಿಸಿದ್ದಾರೆ
  5. ಕೆಲ ಬ್ಯಾಂಕುಗಳು ವಿಧಿಸುತ್ತಿದ್ದ ಶುಲ್ಕವನ್ನು ಕಡಿತಗೊಳಿಸಿ ಕೇರಳಕ್ಕೆ ಸಹಾಯ ಮಾಡಿದೆ. ಜೊತೆಗೆ ಒಂದು ನಿಗದಿತ ಮೊತ್ತವನ್ನು ನೀಡುವುದಾಗಿ ಹೇಳಿದೆ.
  6. ಕರ್ನಾಟಕದ ಕೊಲ್ಲೂರು, ಸುಬ್ರಹ್ಮಣ್ಯ ಸೇರಿದಂತೆ ದಕ್ಷಿಣ ಭಾರತದ ಅನೇಕ ದೇವಾಲಯಗಳಿಂದ ಸಹಾಯ ಸಿಕ್ಕಿದೆ
  7. ಕತಾರ್ ಸರ್ಕಾರ 35 ಕೋಟಿ ಮೊತ್ತದ ಸಹಾಯ ಮಾಡುವುದಾಗಿ ಹೇಳಿದೆ.
  8. ಮಾತಾ ಅಮೃತಾನಂದಮಯಿ ಮಠ 10 ಕೋಟಿ ಸಹಾಯ ಮಾಡುತ್ತಿರುವುದಾಗಿ ಹೇಳಿದೆ.

ಇದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ. ಈ ವರದಿ ತಯಾರಿಸುವ ಹೊತ್ತಿಗೆ ಬಂದ ಮೊತ್ತಗಳಿಗೆ ಲೆಕ್ಕವಿಲ್ಲ. ಕೇರಳ ಸರ್ಕಾರ ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಜನ ಸಾಮಾನ್ಯರು 100 ರೂಪಾಯಿಂದ ಹಿಡಿದು ಸಹಾಯ ಮಾಡಿದ್ದಾರೆ.

Tags: Keralaಕೇರಳ
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್