Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೇವರ ನಾಡಿಗೆ ಶಾಕ್ ಕೊಟ್ಟ ಹೆಮ್ಮಾರಿ : ಕೇರಳವನ್ನು ಹೊಗಳಿ ಕಾರ್ಟೂನ್ ಬರೆದವರು ನಾಪತ್ತೆ

Radhakrishna Anegundi by Radhakrishna Anegundi
July 28, 2021
in ದೇಶ
Corona alert
Share on FacebookShare on TwitterWhatsAppTelegram

ನವದೆಹಲಿ : ಒಂದು ಕಾಲದಲ್ಲಿ ಕೊರೋನಾವನ್ನು ಹಿಮ್ಮೆಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೇರಳ, ಇದೀಗ ಸಂಪೂರ್ಣ ಎಡವಿದೆ. ಶೈಲಜಾ ಟೀಚರ್ ನೇತೃತ್ವದಲ್ಲಿ ನಡೆದ ಕೊರೋನಾ ವಿರುದ್ಧ ಕಾರ್ಯಾಚರಣೆ ಸಾಕಷ್ಟು ಫಲ ನೀಡಿತ್ತು. ಇದೇ ಕಾರಣಕ್ಕಾಗಿ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಕೇರಳವನ್ನು ಗೌರವಿಸಲಾಗಿತ್ತು ಕೂಡಾ. ಮಾತ್ರವಲ್ಲದೆ ಲಸಿಕೆ ವಿಚರಣೆಯಲ್ಲೂ ಕೇರಳ ಸಾಕಷ್ಟು ಮುಂದಿತ್ತು. ಕೇರಳದಲ್ಲಿ ಲಸಿಕೆ ವೆಸ್ಟೇಜ್ ಅನ್ನುವುದೇ ಇರಲಿಲ್ಲ. ಆದರೆ ಇದೀಗ ಕೇರಳದ ಪರಿಸ್ಥಿತಿ ಸಂಪೂರ್ಣ ಉಲ್ಟಾ.ಇಡೀ ದೇಶಕ್ಕೆ ಮಾದರಿಯಾಗಿದ್ದ ರಾಜ್ಯದಲ್ಲಿ ಸೋಂಕು ಅಬ್ಬರಿಸುತ್ತಿದೆ.

ಇಡೀ ದೇಶಕ್ಕೆ ಹೋಲಿಸಿದರೆ ಕೇರಳದಲ್ಲೇ ಅತ್ಯಂತ ಹೆಚ್ಚು ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದೆ. ಕೇರಳದಲ್ಲಿ ಅದ್ಯಾಕೆ ಸೋಂಕು ಹೆಚ್ಚಾಗಿದೆ ಅಂದ್ರೆ ನಾವು ಟೆಸ್ಟಿಂಗ್ ಹೆಚ್ಚಿಸಿದ್ದೇವೆ ಅನ್ನುವ ಸಬೂಬು ನೀಡಲಾಗುತ್ತಿದೆ. ಹಾಗೇ ನೋಡಿದರೆ ಕೇರಳದಲ್ಲಿ ಟೆಸ್ಟಿಂಗ್ ಪ್ರಮಾಣದಲ್ಲಿ ದೊಡ್ಡ ಏರಿಕೆಯಾಗಿಲ್ಲ.

ಕಳೆದ ಹಲವು ವಾರಗಳಿಂದ ಕೇರಳದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಜುಲೈ 26ರಂದು 11,586 ಪ್ರಕರಣಗಳು ಪತ್ತೆಯಾಗಿದ್ದು 135 ಮಂದಿ ಮೃತಪಟ್ಟಿದ್ದಾರೆ. ಜುಲೈ 27 ರಂದು 22129 ಪ್ರಕರಣಗಳು ಪತ್ತೆಯಾಗಿದ್ದು 156 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಅದ್ಯಾಕೆ ಕೇರಳದಲ್ಲಿ ಕೊರೋನಾ ಸೋಂಕು ಕೇರಳದಲ್ಲಿ ವ್ಯಾಪಕವಾಗುತ್ತಿದೆ ಅನ್ನುವುದು ಗಮನಿಸಿದರೆ, ಕೊರೋನಾ ವಿರುದ್ಧ ಹೋರಾಡಿರುವ ಕೇರಳ ಇದೀಗ ಸುಸ್ತುಗೊಂಡಿದೆ. ಆಡಳಿತ ವ್ಯವಸ್ಥೆಯೂ ಈ ಹಿಂದಿನಷ್ಟು ಚುರುಕಾಗಿ ಕೆಲಸ ಮಾಡುತ್ತಿಲ್ಲ. ಅಷ್ಟೇ ಅಲ್ಲದೆ ಕಟ್ಟು ನಿಟ್ಟಿನ ಲಾಕ್ ಡೌನ್, ತ್ರಿಬಲ್ ಲೇಯರ್ ಸೀಲ್ ಡೌನ್, ಕಡ್ಡಾಯ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದರು. ಆದರೆ ಈ ನಿಯಮಗಳಿಂದ ಕೇರಳಿಗರು ಬೇಸತ್ತು ಹೋಗಿದ್ದು, ಕೊರೋನಾ ನಿಯಮಗಳನ್ನು ಮರೆತು ಬಿಟ್ಟಿದ್ದಾರೆ.

#Kerala

Before Bakrid : 40% of all Covid Cases in India.

After Bakrid : 70% of all Covid Cases in India.

Kerala High Court: Bakrid relaxations allowed?

Supreme Court: Sorry state of affairs ?

Media: ???

Opposition : Mudi Must Rejine ?

Citizens: Shhhh Secularism hai

— Arun Pudur ?? (@arunpudur) July 28, 2021

ಅಷ್ಟೇ ಅಲ್ಲದೆ ಮೊನ್ನೆ ಬಕ್ರೀದ್ ಸಲುವಾಗಿ ಲಾಕ್ ಡೌನ್ ಸಡಿಲಿಸಿದ್ದ ಕೇರಳ ಸರ್ಕಾರ ಜನ ಓಡಾಟಕ್ಕೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಸೋಂಕು ವ್ಯಾಪಕವಾಗಿ ಹರಡಿದೆ ಎನ್ನಲಾಗಿದೆ. ದುರಂತ ಅಂದ್ರೆ ಕೇರಳದಲ್ಲಿ ಸೋಂಕು ನಿಯಂತ್ರಣದಲ್ಲಿದ್ದ ಸಂದರ್ಭದಲ್ಲಿ ಕೆಲ ವ್ಯಂಗ್ಯ ಚಿತ್ರಕಾರರು ಬರೆದ ಚಿತ್ರಗಳಿಗೆ ಲೆಕ್ಕವಿಲ್ಲ. ಪಿಣರಾಯಿ ವಿಜಯನ್ ಅನ್ನು ಹೀರೋ ಮಾಡಿದ್ದರು. ಅದೇ ಸಂದರ್ಭದಲ್ಲಿ ಇದೇ ಕಲಾವಿದರು ಕುಂಭಮೇಳ, ಉತ್ತರ ಪ್ರದೇಶವನ್ನು ಟೀಕಿಸಿ ಚಿತ್ರ ಬರೆದಿದ್ದರು. ಇದೀಗ ಕೇರಳದಲ್ಲಿ ಕೊರೋನಾ ಅಬ್ಬರಿಸುತ್ತಿದೆ, ಕಾರ್ಟೋನಿಸ್ಟ್ ಗಳು ನಾಪತ್ತೆಯಾಗಿದ್ದಾರೆ.

I blame supreme court for this.

Kerala now has more than half of country's Covid cases.

If the third wave starts now, then the entire blame is in Kerala Govt & SC pic.twitter.com/XcIc9hRs9t

— ಶರಣ DR JAGADISH J HIREMATH (@Kaalateetham) July 28, 2021
Tags: kerala corona
Share1TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್