Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Radhakrishna Anegundi by Radhakrishna Anegundi
September 3, 2022
in ಕ್ರೈಮ್
KGF-inspired
Share on FacebookShare on TwitterWhatsAppTelegram

ಹಿಂದೊಮ್ಮೆ ಚೆಲುವಿನ ಚಿತ್ತಾರ ಅನ್ನುವ ಸಿನಿಮಾ ಅನಾಹುತ ಮಾಡಿತ್ತು. ಇದೀಗ KGF ಸರದಿ. ( KGF-inspired)

ಮಧ್ಯಪ್ರದೇಶ : ಸಿನಿಮಾಗಳು ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಆದರೆ ಸಿಗರೇಟು, ಮದ್ಯಪಾನದ ದೃಶ್ಯಗಳು ಖುಲ್ಲಾಂ ಖುಲ್ಲಾ ತೋರಿಸುವ ಕಾರಣದಿಂದ ಯುವಜನತೆ ದಾರಿ ತಪ್ಪುತ್ತಿದ್ದಾರೆ. ಅದರಲ್ಲೂ ಮಕ್ಕಳ ಮುಂದೆ ಇತ್ತೀಚಿನ ಸಿನಿಮಾಗಳನ್ನು ತೋರಿಸುವಂತಿಲ್ಲ. ಹೊಡಿ ಬಡಿ ದೃಶ್ಯಗಳು ಇಂದಿನ ಜನಾಂಗ ಕಲಿಯುವುದೇನಿದೆ. ( KGF-inspired)

ಆದರೆ KGF ಸಿನಿಮಾ ನೋಡಿದ ಮಧ್ಯಪ್ರದೇಶ ಯುವಕನೊಬ್ಬ ರಾಕಿ ಬಾಯ್ ರೀತಿಯಲ್ಲೇ ಡಾನ್ ಆಗಲು ಹೋಗಿ ಜೈಲು ಸೇರಿದ್ದಾನೆ. ಅವನು ಜೈಲು ಸೇರಿದ ಆದರೆ 4 ಮಂದಿ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಸಿನಿಮಾ ಮಾಡಿದವರು ಕೋಟಿ ಕೋಟಿ ಕಾಸು ಬಾಚಿದರು. ಸಿನಿಮಾ ನೋಡಿದ ಇವನೊಬ್ಬ 4 ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದ್ದಾನೆ.

ಇದನ್ನು ಓದಿ : Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

ಮಧ್ಯಪ್ರದೇಶದ 19 ವರ್ಷದ ಶಿವಪ್ರಸಾದ್, ಯಶ್ ಅಭಿನಯದ ಕೆಜಿಎಫ್‌ ಚಿತ್ರನೋಡಿ ಡಾನ್ ಆಗೋ ಹುಚ್ಚು ಬೆಳೆಸಿಕೊಂಡಿದ್ದ. ಹೀಗಾಗಿ ಡಾನ್ ಆಗಲೆಂದು ಸರಣಿ ಹತ್ಯೆಯೆಂಬ ಮಹಾ ಪಾಪ ಕೃತ್ಯಕ್ಕೆ ಕೈ ಹಾಕಿದ್ದಾನೆ. ಒಬ್ರನ್ನ ಹೊಡೆದ್ರೆ ಡಾನ್ ಆಗೋದಿಲ್ಲ ಅಂತಾ ನಾಲ್ವರು ಅಮಾಯಕರಿಗೆ ಮಸಣದ ದಾರಿ ತೋರಿದ್ದಾನೆ.

ಶಿವನ ಸರಣಿ ಕೊಲೆಯ ವಿವರ ಹೀಗಿದೆ…

ಆಗಸ್ಟ್ 27 :  ರಾತ್ರಿ ಮಾರ್ಬಲ್ ಅಂಗಡಿಯೊಂದರ ಸೆಕ್ಯುರಿಟಿ ಗಾರ್ಡ್ ಸೋನು ವರ್ಮಾರ ಮೇಲೆ ರಾಡ್ ಬಳಸಿ ಹಲ್ಲೆ ಬಳಿಕ ಕೊಲೆ

ಆಗಸ್ಟ್ 28 : ಕಾರ್ಖಾನೆಯೊಂದರ ಸಿಬ್ಬಂದಿ ಕಲ್ಯಾಣ್ ಲೋಧಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ

ಆಗಸ್ಟ್​ 29 :  ಕಲಾ ಮತ್ತು ವಾಣಿಜ್ಯ ಕಾಲೇಜಿನ ಭದ್ರತಾ ಸಿಬ್ಬಂದಿ ಶಂಭು ನಾರಾಯಣ ದುಬೆ ಅವರನ್ನು ಕಲ್ಲಿನಿಂದ ಹೊಡೆದು ಕೊಲೆ

ಇದಕ್ಕೂ ಮುನ್ನ ಮೇ ತಿಂಗಳಲ್ಲಿ ಮಾಡಿದ ಕೊಲೆ ಪ್ರಕರಣದ ವಿವರವನ್ನೂ ಪೊಲೀಸರ ಮುಂದೆ ಈತ ಬಾಯಿ ಬಿಟ್ಟಿದ್ದಾನೆ.

Serial-killer Shivprasad Dhurve. His last murder in Bhopal caught on CCTV. @DGP_MP pic.twitter.com/uOSqe07rCx

— P Naveen (@PNaveenTOI) September 2, 2022

ಮಲಗಿದ್ದ ಮಂದಿಯೇ ಈತನ ಟಾರ್ಗೇಟ್ ಆಗಿದ್ದು, ಕೊಲೆ ಮಾಡಿದ್ದನ್ನ ಯಾರು ನೋಡಿಲ್ಲ ಎಂದು ದೃಢಪಡಿಸಿ ಎಸ್ಕೇಪ್ ಆಗುತ್ತಿದ್ದ. ಆದರೆ ಒಂದು ಕೊಲೆ ಪ್ರಕರಣ ಸಿಸಿಟಿವಿಯಲ್ಲಿ ದಾಖಲಾಗಿತ್ತು.

ಈ ಸೀರಿಯಲ್ ಕಿಲ್ಲರ್ ಇತಿಹಾಸವೂ ಅಷ್ಟೇ ಖರಾಬ್ ಆಗಿದೆ. ಪುಣೆಯಲ್ಲಿ ಹೋಟೆಲ್ ವೈಟರ್ ಆಗಿ ಕೆಲಸ ಮಾಡಿತ್ತದ್ದ ವೇಳೆ ಮಾಲೀಕನನ್ನೇ ಕೊಲೆ ಮಾಡಲು ಹೋಗಿ ಜೈಲು ಸೇರಿ ಬಳಿಕ ಬಿಡುಗಡೆಯಾಗಿದ್ದ.

Serial-killer Shivprasad Dhurve shows victory ✌️sign while being taken to court in police custody pic.twitter.com/dswk6eJzAJ

— P Naveen (@PNaveenTOI) September 2, 2022

ಎಂಟನೇ ತರಗತಿ ತನಕ ಓದಿದ್ದ ಶಿವ ಬಳಿಕ ಗೋವಾ ಮತ್ತು ಪುಣೆಯಲ್ಲಿ ಹೋಟೆಲ್ ಸಪ್ಲಯೈರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ನಿರುದ್ಯೋಗಿಯಾಗಿದ್ದ ಈತ ಡಾನ್ ಆಗಲು ಹೊರಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Karnataka HC : ಬಾಲಕಿ ಪ್ಯಾಂಟ್ ಎಳೆದ ಶಿಕ್ಷಕಿ : ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್