Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ : ರಾಕ್ಷಸಿ ಕೃತ್ಯ ಮೆರೆದ ಕೋಟ ಪೊಲೀಸರು..?

Radhakrishna Anegundi by Radhakrishna Anegundi
December 29, 2021
in ರಾಜ್ಯ
kota-police-lathi-charge-on-koraga-community
Share on FacebookShare on TwitterWhatsAppTelegram

ಉಡುಪಿ : ಕರ್ನಾಟಕದ ಪೊಲೀಸ್ ವ್ಯವಸ್ಥಗೆ ಸೂಕ್ತ ತರಬೇತಿಯ ಅವಶ್ಯಕತೆಯಿದೆ. ಅದರಲ್ಲೂ ಇನ್ಸ್ ಪೆಕ್ಟರ್ ಮತ್ತು ಕೆಳಹಂತದ ಸಿಬ್ಬಂದಿಗೆ ಜನ ಸಾಮಾನ್ಯರೊಂದಿಗೆ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ವಿವರಿಸುವ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಠಾಣೆಗಳು ಮಾನವೀಯತೆ ಮರೆಯುತ್ತಿರುವ ಕಾರಣ ಈ ತರಬೇತಿಯ ಅಗತ್ಯವಿದೆ. ಇದಕ್ಕೆಲ್ಲಾ ಕಾರಣ ಉಡುಪಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ದೌರ್ಜನ್ಯ. ದುರಂತ ಅಂದ್ರೆ ಈ ಘಟನೆ ನಡೆದಿರುವುದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ತವರೂರಿನಲ್ಲಿ.

ಕುಂದಾಪುರ ಕೋಟತಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರಗ ಕಾಲನಿಯ ರಾಜೇಶ್ ಅನ್ನುವವರ ವಿವಾಹ ಡಿಸೆಂಬರ್ 29ಕ್ಕೆ ನಿಗದಿಯಾಗಿತ್ತು. ಈ ಸಂಬಂಧ ಸೋಮವಾರ ವರನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೋಮವಾರ ರಾತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ವ್ಯವಸ್ಥೆಯೊಂದಿಗೆ ಊಟವನ್ನೂ ಆಯೋಜಿಸಲಾಗಿತ್ತು. ಇಡೀ ಮದುವೆ ಮನೆ ಸಂಭ್ರಮದಲ್ಲಿ ಮುಳುಗಿದ್ರೆ. 10 ಗಂಟೆಯ ಹೊತ್ತಿಗೆ ಯಮಕಂಕಿರಂತೆ ಆಗಮಿಸಿದ್ದು ಕೋಟ ಪೊಲೀಸರು.

ಪಿಎಸ್ಐ ಸಂತೋಷ್ ಸೇರಿ ಬಂದ ಹಲ ಸಿಬ್ಬಂದಿ ಡಿಜೆ ತೆಗೆಯುವಂತೆ ಸೂಚಿಸಿದ್ದಾರೆ. ಹಾಗೇ ಹೇಳಿ ಹೋಗಿದ್ರೆ ಪರವಾಗಿರಲಿಲ್ಲ, ಬದಲಾಗಿ ಮೆಹಂದಿ ಮನೆಯಲ್ಲಿ ಸೇರಿದ್ದವರ ಮೇಲೆ ಲಾಠಿ ಬೀಸಿದ್ದಾರೆ. ಮಕ್ಕಳು ಮಹಿಳೆಯರು ಅನ್ನುವುದನ್ನು ಗಮನಿಸಿದೆ ಲಾಠಿಯೇಟು ಕೊಟ್ಟಿದ್ದಾರೆ. ಇನ್ನು ಘಟನೆ ಮೊಬೈಲ್ ಚಿತ್ರೀಕರಣ ಮಾಡುತ್ತಿದ್ದವರಿಗೂ ಲಾಠಿ ಬೀಸಿ ಮೊಬೈಲ್ ಕಸಿದು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಈ ವೇಳೆ ಸಹಜವಾಗಿಯೇ ಪೊಲೀಸರ ಮೇಲೆ ಆಕ್ರೋಶ ವ್ಯಕ್ತವಾಗಿದೆ.(  ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಿಎಂ ಬೊಮ್ಮಾಯಿಯವರೇ ಹೇಳಿಲ್ಲವೇ )

kota koraga1

ಅಷ್ಟಕ್ಕೆ ಪೊಲೀಸರ ಅಟ್ಟಹಾಸ ನಿಲ್ಲಲಿಲ್ಲ, ಮದುವೆ ಮನೆಯಲ್ಲಿದ್ದ ಮೂವರನ್ನು ಜೀಪಿನಲ್ಲಿ ಕೂರಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಠಾಣೆಯಲ್ಲಿ ಬಟ್ಟೆ ಬಿಚ್ಚಿಸಿ ಮತ್ತೆ ಹಲ್ಲೆ ಮಾಡಿದ್ದಾರೆ.

ಡಿಜೆ ಸೌಂಡ್ ಹೆಚ್ಚಾಗಿದೆ ಅಂದ್ರೆ ಹಲ್ಲೆ ನಡೆಸು ಅಧಿಕಾರ ಕಟ್ಟವರು ಯಾರು ಅನ್ನುವುದೇ ಈಗಿರುವ ಪ್ರಶ್ನೆ. ಹೋಗ್ಲಿ ಕೊರಗರು ಬಡವರು ಅನ್ನುವ ಕಾರಣಕ್ಕೆ ದೌರ್ಜನ್ಯ ನಡೆಸಲಾಗಿದೆ. ಇದೇ ಡಿಜೆ ಸದ್ದು ಕೋಟ ಶ್ರೀನಿವಾಸ ಪೂಜಾರಿ ಮನೆಯಲ್ಲೋ, ಪ್ರಮೋದ್ ಮಧ್ವರಾಜ್ ಮನೆಯಲ್ಲೋ ಕೇಳಿ ಬಂದ್ರೆ ಪೊಲೀಸರು ಹೀಗೆ ಲಾಠಿ ಬೀಸುವ ಎದೆಗಾರಿಕೆ ತೋರಿಸುತ್ತಿದ್ರ ಅನ್ನುವುದು ಪ್ರಜ್ಞಾವಂತರ ಮಾತು.

ಘಟನೆಯ ಬಳಿಕ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವ್ಯವಸ್ಥೆಯ ಬಗ್ಗೆ ಖೇದ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಸಚಿವ ಶ್ರೀನಿವಾಸ ಪೂಜಾರಿ ಇಂದು ಕೊರಗ ಕೇರಿಗೆ ಭೇಟಿ ನೀಡಲಿದ್ದು, ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ.

ಇನ್ನು ಉಡುಪಿ ಎಸ್ಪಿ ಎನ್ ವಿಷ್ಣುವರ್ಧನ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ಮೇಲೆ ನಂಬಿಕೆ ಇರಲಿ ಅಂದಿದ್ದಾರೆ. ಜೊತೆಗೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇನೆ ಅಂದಿದ್ದಾರೆ.

ದೌರ್ಜನ್ಯ ಎಸಗಿದ ಪೊಲೀಸರಿಗೆ ಶಿಕ್ಷೆ ಅಂದ್ರೆ ಏನಾಗಬಹುದು, ನಾಲ್ಕೈದು ತಿಂಗಳು ಅಮಾನತುಗೊಂಡು ಮತ್ತೆ ಕೆಲಸಕ್ಕೆ ಮರಳುತ್ತಾರೆ. ಅವರೇನೂ ಶಾಶ್ವತವಾಗಿ ಮನೆಗೆ ಹೋಗೋದಿಲ್ಲ. ಒಂದೆರೆಡು ದಿನ ಜೈಲಿಗೂ ಹೋಗೋದಿಲ್ಲ ಅಂತಾರೆ ಈ ಹಿಂದೆ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು.

Tags: kotaFEATURED
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್