Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಳಪತಿಗಳ ಹೊಸ ನಾಟಕ : ಅಕ್ರಮ ಗಣಿಗಾರಿಕೆ ನಿಲ್ಲಿಸಿ ಅಂದ್ರೆ ಡ್ಯಾಂ ದೃಷ್ಟಿ ತೆಗೆಯುತ್ತಾರಂತೆ…

Radhakrishna Anegundi by Radhakrishna Anegundi
July 25, 2021
in ಟಾಪ್ ನ್ಯೂಸ್
krs dam
Share on FacebookShare on TwitterWhatsAppTelegram

ಮಂಡ್ಯ : ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಡ್ಯಾಂಗೆ ಆತಂಕವಿದೆ. ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಗಣಿಗಾರಿಕೆ ನಾಳೆ ಡ್ಯಾಮ್ ಅನ್ನು ಅಪಾಯಕ್ಕೆ ತಳ್ಳಲಿದೆ. ಹೀಗಾಗಿ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಕಟ್ಟೆ ರಕ್ಷಿಸಿ ಎಂದು ಸಂಸದೆ ಸುಮಲತಾ ಹೋರಾಟ ಪ್ರಾರಂಭಿಸಿದ್ದಾರೆ. ಈ ಸಂಬಂಧ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಚಿವರು, ಲೋಕಸಭಾ ಸ್ಪೀಕರ್, ಉಪರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದಾರೆ.

ಈ ನಡುವೆ ಕಟ್ಟೆಯ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಅನ್ನುವುದು ಸಂಸದೆ ಸುಮಲತಾ ಅವರ ಬೇಬಿ ಬೆಟ್ಟ ಭೇಟಿ ಸಂದರ್ಭದಲ್ಲಿ ಬಯಲಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯದ ಕಾರಣದಿಂದ ಮುಂದೊಂದು ದಿನ ಕನ್ನಂಬಾಡಿ ಅಪಾಯಕ್ಕೆ ತುತ್ತಾದರೂ ಅಚ್ಚರಿ ಇಲ್ಲ.

ಆದರೆ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸಾಥ್ ಕೊಡಬೇಕಾದ ದಳಪತಿಗಳು ಮಾತ್ರ ಸುಮಲತಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕುಮಾರಸ್ವಾಮಿಯವರು ಮಲಗಿಸುವ ಹೇಳಿಕೆ ಕೊಟ್ಟು, ಟೀಕೆಗೂ ಒಳಗಾಗಿದ್ದರು. ಇನ್ನೂ ಮಂಡ್ಯ ಭಾಗದ ಜೆಡಿಎಸ್ ಶಾಸಕರು ಸುಮಲತಾ ಹೋರಾಟದ ಬಳಿಕ ಇರುವೆ ಕಚ್ಚಿದಂತೆ ಓಡಾಡುತ್ತಿರುವುದ್ಯಾಕೆ ಅನ್ನುವುದೇ ಯಕ್ಷ ಪ್ರಶ್ನೆ.

sumalatha

ಈ ನಡುವೆ ಡ್ಯಾಂಗೆ ವಕ್ರ ದೃಷ್ಟಿ ಬಿದ್ದಿರುವ ಬಗ್ಗೆ ಆರೋಪಿಸಿರುವ ಶ್ರೀರಂಗಪಟ್ಟಣ ಶಾಸಕ ರವೀಂದ್ರಶ್ರೀಕಂಠಯ್ಯ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಜಲಾಶಯಕ್ಕೆ ದೃಷ್ಟಿದೋಷ ಪೂಜೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಜು.26ರ ಸೋಮವಾರ ಬೆಳಿಗ್ಗೆ 9ಕ್ಕೆ ವೇದಬ್ರಹ್ಮ ಡಾ.ಭಾನುಪ್ರಕಾಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದೆ.

ಪೂಜೆ ನಡೆಸುವುದರಲ್ಲಿ ತಪ್ಪಿಲ್ಲ, ದೃಷ್ಟಿ ತೆಗೆಯುವುದೂ ಕೂಡಾ ತಪ್ಪಲ್ಲ. ಆದರೆ ಈ ದೃಷ್ಟಿ ತೆಗೆಯುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಅನುಮತಿ ಇದೆಯೇ ಅನ್ನುವುದು ಈಗಿರುವ ಪ್ರಶ್ನೆ. ಒಂದು ವೇಳೆ ಅನುಮತಿ ಸಿಕ್ಕಿದೆ ಅನ್ನುವುದಾದ್ರೆ ದೃಷ್ಟಿ ತೆಗೆದ್ರೆ ಅಕ್ರಮ ಗಣಿಗಾರಿಕೆಯಿಂದ ಆಗಬಹುದಾದ ಅಪಾಯದಿಂದ ಪಾರಾಗಬಹುದೇ ಅನ್ನುವ ಪ್ರಶ್ನೆಗೆ ಜಿಲ್ಲಾಡಳಿತ ಉತ್ತರಿಸಬೇಕು.

sumalatha krs

ಹೀಗೆಲ್ಲಾ ದೃಷ್ಟಿ ತೆಗೆದು ಡ್ಯಾಮ್ ಉಳಿಸುತ್ತೇವೆ ಅನ್ನುವ ಬದಲಾಗಿ ಅಕ್ರಮ ಗಣಿಗಾರಿಕೆ ನಿಲ್ಲಿಸುವ ಕೆಲಸ ಮಾಡಲು ಅದೇನೂ ದಾಡಿಯೋ ಇವರಿಗೆ

ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್