Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೃಶ್ಯಂ ಶೈಲಿಯಲ್ಲಿ ಸ್ಟೇಡಿಯಂ ಅಡಿಯಲ್ಲಿ ಶವ : ಪೊಲೀಸರ ಕಾರ್ಯಾಚರಣೆಯೇ ರೋಚಕ

Radhakrishna Anegundi by Radhakrishna Anegundi
October 20, 2021
in ನ್ಯೂಸ್ ರೂಮ್
drishyam-style-planned-burial-at-odishas-mahaling-stadium
Share on FacebookShare on TwitterWhatsAppTelegram

ಭುವನೇಶ್ವರ : ದೃಶ್ಯಂ ಸಿನಿಮಾದ ಕಥೆಯ ಮಾದರಿಯಲ್ಲೇ ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಪ್ರಯತ್ನವನ್ನು ಕಾಳಹಂಡಿ ಪೊಲೀಸರು ವಿಫಲಗೊಳಿಸಿದ್ದಾರೆ. ಈ ಮೂಲಕ ಕಳೆದ 11 ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬರ ಕೊಲೆ ಪ್ರಕರಣವನ್ನು ಬೇಧಿಸಿದ್ದಾರೆ.

ಭುವನೇಶ್ವರದ ಕಾಳಹಂಡಿ ಜಿಲ್ಲೆಯ ಮಹಾಲಿಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸನ್ ಸೈನ್ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕಿ ಮಮಿತಾ ಮಿಹರ್ ( Mamita Mehet ) ಕಳೆದ 11 ದಿನಗಳಿಂದ ನಾಪತ್ತೆಯಾಗಿದ್ದರು,
ಈ ಸಂಬಂಧ ಶಿಕ್ಷಕಿಯ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಿಸಿದ್ದರು, ಆದರೆ ಪೊಲೀಸರಿಗೆ ಶಿಕ್ಷಕಿಯ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ. 8 ತಂಡಗಳನ್ನು ರಚಿಸಿ ತನಿಖೆ ನಡೆಸಿದರೂ ಪ್ರಯೋಜನವಾಗಿರಲಿಲ್ಲ.

ಇನ್ನೇನು ಪ್ರಕರಣಕ್ಕೆ ಎಳ್ಳು ನೀರು ಬಿಡುವುದೇ ವಾಸಿ ಅನ್ನುವ ಹೊತ್ತಿಗೆ ಶಾಲೆಯ ಸ್ಟೇಡಿಯಂ ನಲ್ಲೇ ಶಿಕ್ಷಕಿ ಶವ ಇದೆ ಅನ್ನುವ ಚಿಕ್ಕ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ತಕ್ಷಣ ಈ ನಿಟ್ಟಿನಲ್ಲಿ ತನಿಖೆ ಪ್ರಾರಂಭಿಸಿದ್ದಾರೆ. ಶಾಲೆಯ ಸ್ಟೇಡಿಯಂ ಗೋಡೆಗೆ ತಾಗಿಕೊಂಡಿರುವ ಕೊಳಚಗೇರಿ ಪ್ರದೇಶದ ಜನರನ್ನು ಮಾತನಾಡಿಸಿದ್ದಾರೆ. ಈ ವೇಳೆ ಅಕ್ಟೋಬರ್ 8 ರ ರಾತ್ರಿ ಸ್ಟೇಡಿಯಂ ಒಳಗಡೆಯಿಂದ ಬೆಂಕಿಯ ಕೆನ್ನಾಲೆಗೆ ಕಾಣಿಸಿತ್ತು. ಈ ಹಿಂದೆ ಬೆಂಕಿ ನೋಡಿರಲಿಲ್ಲ ಅಂದಿದ್ದಾರೆ.

teacher murder1

ಹೀಗಾಗಿ ಕ್ರಮ ಕೈಗೊಂಡ ಪೊಲೀಸರು ಅಕ್ಟೋಬರ್ 18 ರಂದು ಇಡೀ ಸ್ಟೇಡಿಯಂ ಅನ್ನು ತಮ್ಮ ವಶಕ್ಕೆ ಪಡೆದು ಅಗತ್ಯ ಬಂದೋಬಸ್ತ್ ಕೈಗೊಂಡಿದ್ದರು. ಸೋಮವಾರ ರಾತ್ರಿ ಸ್ಟೇಡಿಯಂಗೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರವಣ ವಿವೇಕ್ ಎಂ ( Kalahandi SP Saravana Vivek M ) ಪರಿಶೀಲನೆ ನಡೆಸಿದ್ದರು. ಜೊತೆಗೆ JCB ತರಿಸಿ ಸ್ಟೇಡಿಯಂ ಅಗೆಯುವ ಕಾರ್ಯವನ್ನು ಪ್ರಾರಂಭಿಸಲು ಹಸಿರು ನಿಶಾನೆ ತೋರಿದ್ದರು.

ಅದರಂತೆ ಮಂಗಳವಾರ ಬೆಳಗ್ಗೆ ವಿಸ್ತಾರ ಪ್ರದೇಶದಲ್ಲಿ ಹರಡಿಕೊಂಡಿರುವ ಸ್ಟೇಡಿಯಂನಲ್ಲಿ ಶೋಧ ಕಾರ್ಯಪ್ರಾರಂಭಿಸಲಾಗಿತ್ತು ಈ ವೇಳೆ ಸ್ಟೇಡಿಯಂನ ಒಂದು ಕಡೆ ಮರದ ಕಟ್ಟಿಗೆ ಹಾಗೂ ನಾಪತ್ತೆಯಾದ ಶಿಕ್ಷಕಿಯ ವಸ್ತುಗಳು ಪತ್ತೆಯಾಗಿತ್ತು. ಅಲ್ಲಿಗೆ ಶಿಕ್ಷಕಿಯ ಶವ ಇಲ್ಲೇ ಇದೆ ಅನ್ನುವುದು ಪಕ್ಕಾ ಆಗಿತ್ತು. ಆ ನಂತರ ಸಂಶಯಾಸ್ಪದ ಜಾಗದಲ್ಲಿ ಅಗೆದಾಗ ಸುಟ್ಟು ಹಾಕಿದ ಶವದ ಅವಶೇಷಗಳು ಪತ್ತೆಯಾಗಿದೆ.

ಈ ನಡುವೆ ಶಾಲೆಯ ಮುಖ್ಯಸ್ಥ ಗೋಬಿಂದ ಸಾಹು ಎಂಬಾತನನ್ನು ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಸಾಹುವಿಗಾಗಿ ಇದೀಗ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಾಹು ಶಾಲೆಯಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ, ಇದನ್ನು ವಿರೋಧಿಸಿದ ಕಾರಣಕ್ಕೆ ಕೊಲೆಯಾಗಿದೆ ಎಂದು ಮೃತ ಶಿಕ್ಷಕಿಯ ಸಹೋದರ ಆರೋಪಿಸಿದ್ದಾರೆ.

A Police team searching for clues on the whereabouts of the missing lady teacher of Sunshine School in Mahaling under Kalahandi district have found a decomposed body from an under-construction stadium near the school on Tuesday

Tags: Crime
Share14TweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್