Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

leopard in bengaluru : ಕೆಂಪೇಗೌಡ ಬಡಾವಣೆಯಲ್ಲಿ ಚಿರತೆ ಹೆಜ್ಜೆ ಗುರುತು

Radhakrishna Anegundi by Radhakrishna Anegundi
21-07-22, 7 : 16 am
in ರಾಜ್ಯ
leopard in bengaluru
Share on FacebookShare on TwitterWhatsAppTelegram

ಬೆಂಗಳೂರು ವಿಸ್ತಾರಗೊಳ್ಳುತ್ತಿದೆ. ಕಾಡುಪ್ರಾಣಿಗಳ ( leopard in bengaluru ) ವಾಸ ಸ್ಥಾನವನ್ನು ಈಗಾಗಲೇ ನಾಗರಿಕರ ವಾಸಕ್ಕೆ ಕಬಳಿಸಲಾಗಿದೆ

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಬಡಾವಣೆಯ ಸೂಳಿಕೆರೆ ಪಾಳ್ಯದಲ್ಲಿ ಚಿರತೆಯ ಹೆಜ್ಜೆ ಗುರುತಗಳು ( leopard in bengaluru ) ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಡಾವಣೆಯಲ್ಲಿ ಕುರುಚಲು ಗಿಡಗಳು ದಟ್ಟವಾಗಿ ಬೆಳೆದಿದೆ, ಮಾತ್ರವಲ್ಲದೆ ಕಾಡಿಗೂ ಹತ್ತಿರವಿದೆ. ಮಾತ್ರವಲ್ಲದೆ ಈ ಹಿಂದೆ ಕುರಿ ಮತ್ತು ನಾಯಿಗಳನ್ನು ಹೊತ್ತೊಯ್ದ ಘಟನೆಗಳು ನಡೆದಿದೆ ಎಂದು ಸೂಳಿಕೆರೆ ಪಾಳ್ಯದ ನಿವಾಸಿಗಳು ಹೇಳಿದ್ದಾರೆ.

ಆದರೆ ಈ ಹೆಜ್ಜೆ ಗುರುತಿನ ಬಗ್ಗೆ ಸೂಳಿಕೆರೆ ಪಾಳ್ಯದ ನಿವಾಸಿಗಳ ಹೇಳಿಕೆಯನ್ನು ಅಲ್ಲಗಳೆದಿರುವ ಅರಣ್ಯಾಧಿಕಾರಿಗಳು ಇದು ನಾಯಿ ಅಥವಾ ದೊಡ್ಡ ಬೆಕ್ಕಿನ ಹೆಜ್ಜೆ ಗುರುತಾಗಿರಬಹುದು. ಸೂಲಿಕೆರೆ ಮೀಸಲು ಅರಣ್ಯ ಪ್ರದೇಶ NPKL ಸಮೀಪವಿದ್ದು, ಅಲ್ಲಿಂದ ಚಿರತೆ ಬಂದು ಹೋಗಿರಬಹುದು ಹೀಗಾಗಿ ಸ್ಥಳೀಯರು ಆತಂಕ ಪಡುವ ಅಗತ್ಯವಿಲ್ಲ ಅಂದಿದ್ದಾರೆ.

ಇದನ್ನೂ ಓದಿ : state bjp organizing secretary : ದಕ್ಷಿಣ ಕನ್ನಡದ ಆರ್.ಎಸ್.ಎಸ್ ಕಾರ್ಯಕರ್ತನಿಗೆ ರಾಜ್ಯ BJP ಸಂಘಟನಾ ಕಾರ್ಯದರ್ಶಿ ಹುದ್ದೆ

ಹಾಗೇ ನೋಡಿದರೆ ಈ ಪ್ರದೇಶದ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವು ಹೊಸದೇನಲ್ಲ. ಎರಡು ವರ್ಷಗಳ ಹಿಂದೆ ಭೀಮನಕುಪ್ಪೆ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಕಳೆದ ವರ್ಷ ಬೆಟ್ಟಪಾಳ್ಯ, ಕೊಮ್ಮಘಟ್ಟ ಸಮೀಪ ಚಿರತೆ ಓಡಾಡುತ್ತಿತ್ತು ಎಂದು ಇಲ್ಲಿನ ಸ್ಥಳೀಯರು ಹೇಳಿದ್ದಾರೆ.

Tags: MAIN
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್