Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

2 ಕಿಮೀ ಅಂತರದಲ್ಲಿ ಇಬ್ಬರು ಹೆಂಡತಿಯರು – ಅಯ್ಯನದ್ದು ವರ್ಣರಂಜಿತ ಬದುಕು

Radhakrishna Anegundi by Radhakrishna Anegundi
August 7, 2018
in ದೇಶ
karunanidhi with wives1
Share on FacebookShare on TwitterWhatsAppTelegram

ಕಲೈನಾರ್ ಎಂದೇ ಖ್ಯಾತಿ ಪಡೆದಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಪಡೆದ ಅಭಿಮಾನಿಗಳಿಗೆ ಲೆಕ್ಕವಿಲ್ಲ. ಅದರಲ್ಲೂ ಮೂರು ಮದುವೆಯಾದರೂ ಅವರು ಎಂದಿಗೂ ಟೀಕೆಗೆ ಗುರಿಯಾದವರಲ್ಲ. ಮೂರು ಹೆಂಡತಿಯರಿಂದ ಪಡೆದ ಮಕ್ಕಳಿಗೆ ಅನ್ಯಾಯ ಮಾಡಿವರಲ್ಲ. ಇದಕ್ಕೆ ಕಾರಣ ಅವರ ಬದ್ಧತೆ. ಹೀಗಾಗಿಯೇ ಕರುಣಾನಿಧಿ ಅವರ ಜೀವನ ಮತ್ತು ಕುಟುಂಬ ನಿರ್ವಹಣೆ ಹಿಂದೆ ಸ್ವಾರಸ್ಯಕರ ಕಥೆಯಿದೆ.

ಕರುಣಾನಿಧಿ ಒಟ್ಟು ಮೂರು ಬಾರಿ ಮದುವೆಯಾಗಿದ್ದಾರೆ. ಮೊದಲ ಮದುವೆ ಪದ್ಮಾವತಿ ಅನ್ನುವವರ ಜೊತೆ ನಡೆಯಿತು. ಈ ಮದುವೆಗೆ ಸಾಕ್ಷಿಯಾಗಿ ಎಂ.ಕೆ. ಮುತ್ತು ಇದ್ದಾರೆ. ಪದ್ಮಾವತಿ ಸಾವಿನ ನಂತರ ದಯಾಳು ಅಮ್ಮಾಳ್ ಅವರನ್ನು ಮದುವೆಯಾದರು.

ದಯಾಳು ಅಮ್ಮಾಳ್ ಹಾಗೂ ಕರುಣಾನಿಧಿ ದಾಂಪತ್ಯಕ್ಕೆ ಹುಟ್ಟಿದ್ದು ಅಳಗಿರಿ ಮತ್ತು ಇಂದಿನ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್‌, ಸೆಲ್ವಿ ಮತ್ತು ತಮಿಳಿರಸನ್.

karunanidhi_family_tree

ರಷ್ಯಾದ ಕ್ರಾಂತಿಕಾರಿ ಸ್ಟಾಲಿನ್‌ ನಿಧನರಾದ ಐದು ದಿನದ ನಂತರ ಮಗ ಹುಟ್ಟಿದ್ದರಿಂದ ಆತನಿಗೆ ಸ್ಟಾಲಿನ್‌ ಎಂದು ಹೆಸರಿಡಲಾಗಿತ್ತು. ಅಳಗಿರಿಯನ್ನು ರಾಜಕೀಯವಾಗಿ ಬೆಳೆಸಬೇಕು ಅನ್ನುವ ಆಸೆ ತಂದೆಗಿತ್ತು.ಆದರೆ ಅದನ್ನು ಉಳಿಸಿಕೊಳ್ಳುವ ಯೋಗ್ಯತೆ ಮಗನಿಗೆ ಇರಲಿಲ್ಲ. ಹೀಗಾಗಿ ಸ್ಟಾಲಿನ್ ಮತ್ತು ಅಳಗಿರಿ ನಡುವೆ ಕಲಹ ಹುಟ್ಟಿಕೊಂಡಾಗ ಅಳಗಿರಿಯನ್ನು ಪಕ್ಷದಿಂದಲೇ ಕರುಣಾನಿಧಿ ಹೊರಹಾಕಬೇಕಾಯಿತು. ಈ ವೇಳೆ ಕರುಣಾನಿಧಿಯೂ ತಪ್ಪು ಮಾಡಿದರು ಅನ್ನುವ ದೂರಿದೆ.

ದಯಾಳು ಅಮ್ಮಾಳ್ ಜತೆ ನಾಲ್ಕು ಮಕ್ಕಳನ್ನು ಪಡೆದ ಕರುಣಾನಿಧಿ ಮತ್ತೆ ಮೂರನೇ ಮದುವೆಯಾದರು. ಆಕೆಯೇ ರಜತಿ ಅಮ್ಮಾಳ್‌. ಈಕೆಗೆ ಹುಟ್ಟಿದ ಮಗಳು ಕನಿಮೋಳಿ.

ಇನ್ನು ರಾಜಕೀಯ ಜೀವನದಲ್ಲಿ ವಿವಾದ ಮೆತ್ತಿಕೊಂಡಿದ್ದ ಅಯ್ಯ ವೈಯಕ್ತಿಕ ಜೀವನದಲ್ಲಿ ಶಿಸ್ತಿನ ಸಿಪಾಯಿ.

Karunanidhi-Family-Tree-1

ಅಳಗಿರಿ ವಿಚಾರ ಬಿಟ್ಟರೆ ಮೂರು ಪತ್ನಿಯರ ಆರು ಮಕ್ಕಳ ನಡುವೆ ಯಾವ ವಿವಾದ ಬಾರದಂತೆ ನೋಡಿಕೊಂಡಿದ್ದರು ಅಂದರೆ ಅಯ್ಯನ ತಾಕತ್ತು ಎಂತಹುದು.
ಇನ್ನು ಜೀವನದಲ್ಲಿ ಸಮಯವನ್ನು ಕಟ್ಟಿನಿಟ್ಟಾಗಿ ಪಾಲಿಸುತ್ತಿದ್ದ ಕರುಣಾನಿಧಿ ಇಬ್ಬರು ಹೆಂಡತಿಯರನ್ನು ಬೇರೆ ಬೇರೆ ಅವಧಿಯಲ್ಲಿ ಭೇಟಿಯಾಗುತ್ತಿದ್ದರು. ಅದಕ್ಕೊಂದು ನಿಯಮವನ್ನೇ ರೂಪಿಸಿದ್ದ ಅವರು ನಿಯಮವನ್ನು ಒಂದೂ ದಿನವೂ ಮೀರಿದವರಲ್ಲ.

ಚೆನ್ನೈನ ಗೋಪಾಲಪುರಂನಲ್ಲಿ ಒಂದು ಕುಟುಂಬ ವಾಸವಿದ್ದರೆ ಸಿಐಟಿ ಕಾಲೋನಿಯಲ್ಲಿ ಮತ್ತೊಂದು ಕುಟುಂಬವಿತ್ತು. ಇವೆರಡರ ನಡುವಿನ ಅಂತರ ಕೇವಲ 2 ಕಿಲೋಮೀಟರ್‌.

ಈ ಎರಡು ಸ್ಥಳಗಳಿಗೆ ದಿನಕ್ಕೆರಡು ಬಾರಿ ಪ್ರಯಾಣಿಸುತ್ತಿದ್ದ ಕರುಣಾನಿಧಿ, ತಮ್ಮ ವಿರಾಮ ಮತ್ತು ಆಹಾರವನ್ನು ಇಬ್ಬರ ಜತೆಯೂ ಸಮಾನವಾಗಿ ಹಂಚಿಕೊಳ್ಳುತ್ತಿದ್ದರು.

karunanidhi_with_wives

ದಯಾಳು ಅಮ್ಮಾಳ್ ಜತೆ ಗೋಪಾಲಪುರಂ ನಿವಾಸದಲ್ಲಿ ಅವರು ಬೆಳಗ್ಗಿನ ಉಪಹಾರ ಮತ್ತು ಸಂಜೆಯ ಟೀ ಸೇವಿಸುತ್ತಿದ್ದರು. ರಾತ್ರಿಯನ್ನು ಕಳೆಯಲು ಸಿಐಟಿ ಕಾಲೊನಿಯಲ್ಲಿರುವ ರಾಜಾಥಿ ಅಮ್ಮಾಳ್ ಮನೆಗೆ ಹೋಗುತ್ತಿದ್ದರು. ಅಲ್ಲೇ ಅವರು ಮಧ್ಯಾಹ್ನದ ಉಟ ಮತ್ತು ರಾತ್ರಿಯ ಊಟ ಸವಿಯುತ್ತಿದ್ದರು.

ನಮ್ಮಲ್ಲೂ ಕೆಲವರಿದ್ದಾರೆ, ಅನಧಿಕೃತವನ್ನು ಅಧಿಕೃತ ಎಂದು ಒಪ್ಪಿಕೊಳ್ಳಲು ತಾಕತ್ತೇ ಇಲ್ಲದವರು. ಊರಿಗೆಲ್ಲಾ ಉಪದೇಶ ಮಾಡುವ ವ್ಯಕ್ತಿಗಳು ಮಾಡಿದ್ದು ಮಾತ್ರ ಅದೇನೋ ಅಂತಾರಲ್ಲ ಹಾಗೇ. ಇವರಿಗೆಲ್ಲಾ ಕರುಣಾನಿಧಿ ಆದರ್ಶ. ಮದುವೆ ಮೂರಾದರೂ ಮುಚ್ಚಿಟ್ಟವರಲ್ಲ.

Tags: ಕರುಣಾನಿಧಿKarunanidhi
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್