Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Radhakrishna Anegundi by Radhakrishna Anegundi
December 27, 2022
in ಟಾಪ್ ನ್ಯೂಸ್
ma ramamurthy bommai govt veeraloka srinivas

ma ramamurthy bommai govt veeraloka srinivas

Share on FacebookShare on TwitterWhatsAppTelegram

ಮ.ರಾಮಮೂರ್ತಿಯವರ ಪತ್ನಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆದುಕೊಂಡ ರೀತಿ ನಿಜಕ್ಕೂ ಅಸಹ್ಯವೇ ಸರಿ ( Ma ramamurthy)

ಬೆಂಗಳೂರು : ‘ಮ.ರಾಮಮೂರ್ತಿ ಅವರು ಚಳವಳಿಗೆ ಸಂಬಂಧಿಸಿದ ಹಾಗೆ ನನ್ನ ಹೀರೊ. ಕನ್ನಡದ ಹಳದಿ, ಕೆಂಪು ಬಾವುಟ ಅವರದೇ ಕೊಡುಗೆ. ರಾಮಮೂರ್ತಿ ಅವರ ಹೋರಾಟದ ರೀತಿ, ಕೆಚ್ಚು, ಕೊಡುಗೆಗಳನ್ನು ಅರಿತವರು ಯಾರೇ ಇದ್ದರೂ ಇಂತಹ ಅಸೂಕ್ಷ್ಮ ಪತ್ರ ಬರೆಯುತ್ತಿರಲಿಲ್ಲ. ಕೋಟಿ ಕೋಟಿ ಹಣ ಮನೆಯಲ್ಲಿಟ್ಟ ಮಂದಿಗೆ ಅವರ ಒಂದು ಹೊತ್ತಿನ ತಿಂಡಿ ಖರ್ಚಿಗೂ ಸಮವಲ್ಲದ ಜೀವನೋಪಾಯ ನೀಡಲು ಆಗುವುದಿಲ್ಲವೆಂದರೆ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿರಲಾರದು.. ಇರಲಿ ಬಿಡಿ.. ಆ ತಾಯಿ ಒಪ್ಪಿದರೆ ಅವರ ಜೀವನೋಪಾಯದ ಖರ್ಚುಗಳನ್ನು ಇನ್ನು ಮೇಲೆ ನಾನೇ ನೋಡಿಕೊಳ್ಳುವೆ’ ಎಂದು ‘ವೀರಲೋಕ ಪುಸ್ತಕ ಪ್ರಪಂಚ’ದ ವೀರಕಪುತ್ರ ಶ್ರೀನಿವಾಸ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ( Ma ramamurthy)

ಇದನ್ನು ಓದಿ : PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ಹೀಗೆ ಶ್ರೀನಿವಾಸ್ ಬರೆಯಲು ಕಾರಣವಿದೆ. ಕನ್ನಡ ಬಾವುಟ ರೂಪಿಸಿದ ಎಂ.ರಾಮಮೂರ್ತಿ ( Ma ramamurthy)ಅವರ ಪತ್ನಿ ಕಮಲಮ್ಮ ಅವರು ರಾಮಕೃಷ್ಣಾಶ್ರಮದ ಶಾರದಾ ಕುಟೀರದಲ್ಲಿ ಆಶ್ರಯ ಪಡೆದಿದ್ದು, ವಯಸ್ಸಾದ ಕಾರಣಕ್ಕೆ ಅವರು ಓಡಾಡುವ ಸ್ಥಿತಿಯಲ್ಲಿ ಇಲ್ಲ. ಅವರಿಗೆ ಸಹಾಯಕರನ್ನು ನೇಮಿಸುವಂತೆ ಕನ್ನಡ ಗೆಳೆಯರ ಬಳಗ ಮನವಿ ಮಾಡಿತ್ತು. ಜೊತೆಗೆ ವೃದ್ಧಾಪ್ಯ ವೇತನ ಕೊಡಿಸಿ ಅಂದಿತ್ತು. ಆದರೆ ಬೊಮ್ಮಾಯಿ ಸರ್ಕಾರದ ಅಧಿಕಾರಿಗಳಿಗೆ ಅದರಲ್ಲೂ ಕಾರ್ಕಳ ಸುನಿಲ್ ಕುಮಾರ್ ಮುನ್ನಡೆಸುತ್ತಿರುವ ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಮ.ರಾಮಮೂರ್ತಿ ಅಂದ್ರೆ ಯಾರೆಂದು ಗೊತ್ತಿರಬೇಕಲ್ವ. ಹೀಗಾಗಿ ಹಾಗೆಲ್ಲಾ ನಿಮ್ಮ ಪ್ರಸ್ತಾವನೆ ಒಪ್ಪಲು ಸಾಧ್ಯವಿಲ್ಲ ಎಂದು ನಿರ್ದೇಶಕರು ಸಹಿ ಮಾಡಿದ್ದಾರೆ.

Ma ramamurthy

ಇದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಣ್ಣು ಮಾರುವ ಸಂತನಿಗೆ ವಿವೇಚನೆಯಿಲ್ಲದೇ ನೂರು ಕೋಟಿ ಕೊಡುವ ಸರ್ಕಾರ, ಓಟು ರಾಜಕಾರಣಕ್ಕೆ ಸ್ವಾಭಿಮಾನ ಅಡವಿಟ್ಟು ಕಟ್ಟುತ್ತಿರುವ ಮರಾಠ ಭವನಕ್ಕೆ ಕೋಟಿ ಕೋಟಿ ಖರ್ಚು ಮಾಡುವ ಸರ್ಕಾರಕ್ಕೆ ಧಿಕ್ಕಾರ ಅಂದಿದ್ದಾರೆ ಹಲವಾರು ಮಂದಿ.

ಕನ್ನಡಿಗರಿಗೆ ಹಳದಿ ಮತ್ತು ಕೆಂಪು ಬಾವುಟ ನೀಡಿದ ಕನ್ನಡ ಸೇನಾನಿ ಮ.ರಾಮಮೂರ್ತಿ ಇವರ ಶ್ರೀಮತಿ ಕಮಲಮ್ಮ ರಾಮಮೂರ್ತಿ ರವರು ಅನಾಥಾಶ್ರಮದಲ್ಲಿ ಇದ್ದಾರೆ.ಇವರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದಾಗ ಸರ್ಕಾರದ ಸಹಾಯಕ್ಕಾಗಿ ಮನವಿ ಮಾಡಿದ್ದರೆ,ಕರ್ನಾಟಕ ಸರ್ಕಾರದ ಉತ್ತರ ನೋಡಿ @CMofKarnataka@karkalasunil 1/2 pic.twitter.com/aZaP21Rhc8

— ಗುರುದೇವ್ ನಾರಾಯಣಕುಮಾರ್(ಜಿನಾಕು Jr) (@Gurudevnk16) December 26, 2022

ಇದೇ ವಿಷಯಕ್ಕೆ ಸಂಬಂಧಿಸಿದಂತೆ ವೀರಲೋಕದ ಶ್ರೀನಿವಾಸ್, ಸರ್ಕಾರಕ್ಕೆ ಅಸಾಧ್ಯವಾದರೆ ನಾನೇ ನೋಡಿಕೊಳ್ಳುತ್ತೇನೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್